ಮುಳಗುಂದ: ಸಮೀಪದ ಸೊರಟೂರ ಗ್ರಾಮದಿಂದ ಮುಳಗುಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಾಕಷ್ಟು ಪ್ರಮಾಣದಲ್ಲಿ ಹಾಳಾಗಿದ್ದು ದುರಸ್ಥಿ ಕಾಮಗಾರಿ ಕೈಗೊಳ್ಳಬೇಕಿದೆ.

 ಸೊರಟೂರ ನಿಂದ ಅಂದಾಜು 4 ಕಿ.ಮೀ ರಸ್ತೆ ಅಭಿವೃದ್ದಿಯಾಗಿ ದಶಕವೆ ಗತಿಸಿದೆ. ಅಲ್ಲಿಂದ ಇಲ್ಲಿಯ ವರೆಗೂ ಮತ್ತೆ ಅಭಿವೃದ್ದಿ ಕಾಮಗಾರಿ ನಡೆದೇ ಇಲ್ಲ. ಅಲ್ಲದೇ ರಸ್ತೆ ಗುಂಡಿ ಮುಚ್ಚಲು ಸಹ ಸಂಬAಧಿಸಿದ ಇಲಾಖೆ ಅವರು ಮುಂದಾಗಿಲ್ಲ. ರಸ್ತೆ ಅಕ್ಕಪಕ್ಕದಲ್ಲಿ ಜಾಲಿಗಿಡಗಳು ಬೆಳೆದು ರಸ್ತೆಗೆ ಚಾಚಿದ್ದು ಇಕ್ಕಟ್ಟಾಗಿದೆ. ಯಲಿಶಿರೂರ, ಶಿರಹಟ್ಟಿ ರಸ್ತೆ ಸಹ ಹಾಳಗಿದ್ದು ಎರಡು ರಸ್ತೆಗಳು ಸೇರುವ ಜಾಗದಲ್ಲಿ ದೊಡ್ಡ ಕಂದಕಗಳು ನಿರ್ಮಾಣವಾಗಿದ್ದು ವಾಹನ ಸವಾರರು ಬಿದ್ದು ಎದ್ದು ಹೋಗುವಂತಾಗಿದೆ.

 ರಾತ್ರಿ ವೇಳೆ ಹಲವು ಬೈಕ್ ಸವಾರರು ಬಿದ್ದು ಗಾಯ ಮಾಡಿಕೊಂಡಿದ್ದಾರೆ. ರಸ್ತೆ ಸಂಫೂರ್ಣ ಹದಗೆಟ್ಟಿದ್ದರಿಂದ ಸಂಚಾರಕ್ಕೆ ಯೋಗ್ಯವಿಲ್ಲದಾಗಿದೆ. ಕೂಡಲೆ ರಸ್ತೆ ದುರಸ್ಥಿಗೆ ಸಂಬAಧ ಪಟ್ಟ ಇಲಾಖೆ ಮುಂದಾಗಬೇಕು ಎಂದು ಮಾರುತಿ ಮಲ್ಲಾಡದ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗಾಗಿ ಜಾತಕಪಕ್ಷಿಯಂತೆ ನಿರೀಕ್ಷೆ- ಬಸವರಾಜೇಶ್ವರಿ ಶೀಲವಂತ ನೇಮಕಾತಿ ಪ್ರಕ್ರಿಯೆ ಕೂಡಲೇ ಆರಂಭಿಸಲು ಸಕಾ೯ರಕ್ಕೆ ಆಗ್ರಹ

ಉತ್ತರಪ್ರಭ ಸುದ್ದಿನಿಡಗುಂದಿ: ರಾಜ್ಯದ ಪ್ರತಿಯೊಂದು ಶಾಲಾ, ಪ,ಪೂ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಪಠ್ಯದ ಸವಿರುಚಿ ಮಕ್ಕಳು…

ರಾಜ್ಯದಲ್ಲಿ ಮತ್ತೊಮ್ಮೆ ರೈತರಿಂದ ಬಂದ್ ಕರೆ

ಬೆಂಗಳೂರು: ಡಿ.5 ರಂದಷ್ಟೆ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆ ನೀಡಿದ ಬಂದ್ ಕರೆ ಬೆನ್ನಲ್ಲೆ, ಡಿ.8 ಕ್ಕೆ ರೈತಪರ ಸಂಘಟನೆಗಳು ರಾಜ್ಯ ಬಂದ್ ಕರೆ ನೀಡಿವೆ. ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ರಾಜ್ಯದ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.

ಮೃತ ದೇಹದಲ್ಲೆಷ್ಟು ದಿನ ಬದುಕಿರುತ್ತೆ ಕೊರೋನಾ ವೈರಸ್..?

ಹೊಸದೆಹಲಿ: ಇಲ್ಲಿನ ಏಮ್ಸ್‌ ಆಸ್ಪತ್ರೆಯ ವೈದ್ಯರು ಹೊಸ ಅಧ್ಯಯನ ಮಾಡಲು ಮುಂದಾಗಿದ್ದಾರೆ.ಕರೋನಾ ವೈರಸ್‌ ಮೃತ ಶರೀರದಲ್ಲಿ…

ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಜಯಕರ್ನಾಟಕ ಸಂಘಟನೆ ಆಕ್ರೊಶ

ರೈತ ವಿರೋಧಿ ಮಸೂದೆ ಜಾರಿ ಖಂಡಿಸಿ ಕರ್ನಾಟಕ ಬಂದ್ ಗೆ ಗದಗ ನಗರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ನಗರದಲ್ಲಿ ಬೆಳ್ಳಂಬೆಳಿಗ್ಗೆಯೇ ಕನ್ನಡಪರ ಸಂಘಟನೆ ಕಾ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ರೈತವಿರೋಧ ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ರೈತ ವಿರೋಧ ನಿಲುವಿನ ಬಗ್ಗೆ ಕಿಡಿಕಾರಿದರು.