ರೋಣ: ನಗರದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಸೂತ್ತಲೂ ಬ್ಯಾರಿಕೇಡ್ ಹಾಗೂ ಸ್ಯಾನಿಟೈಸರ್ ಸಿಂಪಡಿಸಲು ತಾಲೂಕು ದಂಡಾಧಿಕಾರಿಗಳು ಆದೇಶಿಸಿದ್ದರು. ಆದರೆ, ಪೊಲೀಸ್ ಇಲಾಖೆ ಹಾಗೂ ಪುರಸಭೆ ಅಧಿಕಾರಿಗಳು ಮಾತ್ರ ತಾಲೂಕು ದಂಡಾಧಿಕಾರಿಗಳ ಆದೇಶಕ್ಕೆ ಬೆಲೆ ಕೊಡದೇ ನಿರ್ಲಕ್ಷ್ಯವಹಿಸಿದ್ದಾರೆ.

ಮಾರ್ಚ 28 ರಂದು ಅಟಲ್ ಭೀಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿಗಳಿಗೆ ಹಾಗೂ ಇಬ್ಬರು ಅಡುಗೆ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಆದ್ದರಿಂದ, ಕೊರೊನಾ ನಿಯಂತ್ರಣಕ್ಕಾಗಿ ಶಾಲೆಯನ್ನು ಶೀಲ್ಡೌನ್ ಮಾಡಿ ಶಾಲೆಯ ಸೂತ್ತಲೂ ಬ್ಯಾರಿಕೇಡ್ ಹಾಕಲು ಪೊಲೀಸ್ ಇಲಾಖೆಯವರಿಗೆ ಹಾಗೂ ಸ್ಯಾನಿಟೇಸೇರ ಮಾಡಲು ಪುರಸಭೆಯವರಿಗೆ ಆದೇಶೀಸಿದ್ದರು. ತಾಲೂಕು ದಂಡಾಧಿಕಾರಿಗಳು ಹೊರಡಿಸಿದ ಆದೇಶವನ್ನು ಪಾಲಿಸದೇ ಉಲ್ಲಂಘಿಸಿದ್ದಾರೆ.

ನಮ್ಮ ಮಕ್ಕಳಿಗೆ ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಶಾಲೆಯಲ್ಲಿ ಸರಿಯಾದ ನೀರಿನ ವ್ಯವಸ್ಥೆ ಇಲ್ಲ. ಇಕ್ಕಟ್ಟಾದ ಕೊಠಡಿಗಳಲ್ಲಿ ನಮ್ಮ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಜೊತೆಗೆ ಸರಿಯಾದ ಸೌಲಭ್ಯಗಳಿಲ್ಲ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವುದು ಸಹಜ. ಮುಂದೆ ನಮ್ಮ ಮಕ್ಕಳ ಭವಿಷ್ಯ ಏನಾಗುವದು ಎಂಬ ಭಯ ನಮ್ಮನ್ನು ಕಾಡುತ್ತಿದೆ. ಈ ಪರಸ್ಥಿತಿ ನೋಡಿದರೆ ತಾಲೂಕಾಡಳಿತವು ಕೋವಿಡ್ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಪಾಲಕರ ನೇರವಾಗಿ ಆರೋಪವಾಗಿದೆ.

Leave a Reply

Your email address will not be published. Required fields are marked *

You May Also Like

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅತಿಥಿ ಉಪನ್ಯಾಸನ ಅಳಲು ಕೇಳಬೇಕಿದೆ ಸರ್ಕಾರ

ರಾಯಚೂರು: ಹೇಳಿಕೇಳಿ ಅತಿಥಿ ಉಪನ್ಯಾಸಕ ಅಂದರೆ ಸರ್ಕಾರಕ್ಕೆ ಬೇಕಾದಾಗ‌ ಮಾತ್ರ ಸೇವೆ ಸಲ್ಲಿಸುವವರು. ಇವರಿಗೆ‌ ಸಂಬಳವೂ…

24 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಯಾವ ಶಾಸಕರಿಗೆ ಯಾವ ನಿಗಮ?

ರಾಜ್ಯ ಬಿಜೆಪಿ ಸರ್ಕಾರಕ್ಕೆ ಈಗ ಒಂದು ವರ್ಷ. ವರ್ಷ ತುಂಬಿದ ಈ ಸಂದರ್ಭದಲ್ಲಿ ಸರ್ಕಾರ ವಿವಿಧ 24 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಿ ಆದೇಶಿಸಿದೆ.

ಕೆಲವೆ ಕ್ಷಣದಲ್ಲಿ ಗದಗ ಬೇಟಗೆರಿ ನಗರಸಭೆ ಚುನಾವಣೆ ಮತ ಎಣಿಕೆ – 2021

ಉತ್ತರಪ್ರಭ ಗದಗ: ಇಂದು ಗದಗ-ಬೇಟಗೆರಿ ನಗರಸಭೆ ಚುನಾವಣಾ – 2021ರ ಮತ ಏಣಿಕೆ ನಗರದ ಗುರುಬಸವ…

ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಗದಗ ಆಗಮಿಸಿದ ಸಿ ಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನುಹಮ್ಮಿಕೋಂಡಿದ್ದ ಸಿ ಎಂ ಬಸವರಾಜ ಬೊಮ್ಮಾಯಿಯವರು ಇಂದು ಗದಗ…