ಬೆಂಗಳೂರು : ರಿಷಬ್ ಶೆಟ್ಟಿ ನಟನೆಯ ಹೀರೋ ಚಿತ್ರದ ಹೀರೋ ಚಿತ್ರದ ಎದೆಯಿಂದ ದೂರವಾಗಿ ವಿಡಿಯೋ ಸಾಂಗ್ ರಿಷಬ್ ಶೆಟ್ಟಿ ಫಿಲ್ಮ್ಸ್ ಯುಟ್ಯೂಬ್ ಚಾನೆಲ್ ನಲ್ಲಿ ನಿನ್ನೆ ಬಿಡುಗಡೆ ಮಾಡಲಾಗಿದ್ದು, ಈ ಹಾಡು ಕಡಿಮೆ ಸಮಯದಲ್ಲಿ ಸಾಕಷ್ಟು ವೀಕ್ಷಣೆಯನ್ನು ಪಡೆದುಕೊಂಡಿದೆ.

ಭರತ್ ರಾಜ್ ನಿರ್ದೇಶನದ ಹೀರೋ ಚಿತ್ರ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ರಿಷಬ್ ಶೆಟ್ಟಿ ಜೊತೆ ನಟಿ ಗಾನವಿ ಲಕ್ಷ್ಮಣ್ ಕೂಡ ತುಂಬಾ ಚೆನ್ನಾಗಿ ಅಭಿನಯಿಸಿದ್ದಾರೆ. ಹರ್ಷಿಕಾ ದೇವನಾಥನ್ ಹಾಗೂ ನಾರಾಯಣ್ ಶರ್ಮ ಧ್ವನಿಯಲ್ಲಿ ಈ ಹಾಡು ಮೂಡಿಬಂದಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಜಯಂತ್ ಕಾಯ್ಕಿಣಿ ಸಾಹಿತ್ಯಕ್ಕೆ ಗಾನ ಪ್ರಿಯರು ಮನಸೋತಿದ್ದಾರೆ.

Leave a Reply

Your email address will not be published. Required fields are marked *

You May Also Like

ನರೇಗಲ್ಲ್ ನಲ್ಲಿ ಸಹಾಯಧನ ಬಾರದೆ ಅರ್ಧಕ್ಕೆ ನಿಂತ ಮನೆಗಳು!

ನರೇಗಲ್‌: ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಯೋಜನೆಯ ಅಡಿಯಲ್ಲಿ 2013/14,2017/18, ಹಾಗೂ 2018/19 ಪಿ.ಎಮ್.ವೈ ಪ್ರಧಾನ ಮಂತ್ರಿ ಆವಾಸ್ ಯೋಜನೆ, ವಾಜಪೇಯಿ ವಸತಿ ಯೋಜನೆ, ಅಂಬೇಡ್ಕರ್ ಆವಾಸ್ ಯೋಜನೆ, ಅಡಿಯಲ್ಲಿ ಐದು ನೂರಕ್ಕೂ ಹೆಚ್ಚು ಫಲಾನುಭವಿಗಳು ಆಯ್ಕೆ ಆಗಿದ್ದು ಹಲವು ವರ್ಷಗಳು ಕಳೆದರು ಯಾವುದೇ ಫಲಾನುಭವಿಗಳಿಗೆ ಸಂಪೂರ್ಣ ಸಹಾಯಧನ ಬಂದಿಲ್ಲ. ಇದರಲ್ಲಿ ಅರ್ಧ ಮನೆಗಳು ಕಟ್ಟಡ ಸಂಪೂರ್ಣ ಮುಗಿದಿದ್ದು ಇನ್ನುಳಿದ ಮನೆಗಳು ಅರ್ಧಕ್ಕೆ ನಿಂತಿವೆ. ಸೂರು ಇಲ್ಲದವರಿಗೆ ಸೂರು ಒದಗಿಸಲು ಅರ್ಜಿ ಆಹ್ವಾನ ಮಾಡಿದ್ದು ಅದರಂತೆ ಅರ್ಜಿಯನ್ನು ಹಾಕಿದ ಫಲಾನುಭವಿಗಳಿಗೆ ಒಂದೊ-ಎರಡು ಕಂತು ಹಣ ಬಂದಿದ್ದು ಇನ್ನುಳಿದ ಕಂತುಗಳ ಸಹಾಯಧನ ಬಾರದೆ ಅರ್ಧಕ್ಕೆ ನಿಂತ ಮನೆಗಳ ಫಲಾನುಭವಿಗಳ ಗೋಳು ಕೇಳೋರು ಯಾರು? ಎನ್ನುವಂತಾಗಿದೆ.

ಗಜೇಂದ್ರಗಡ: ಕೋವಿಡ್ ಕೇರ್ ಸೆಂಟರ್ ಸ್ಥಳಾಂತರ

ಗಜೇಂದ್ರಗಡ: ಕೋವಿಡ್ ಸೊಂಕಿತರ ಆರೈಕೆಗಾಗಿ ಪಟ್ಟಣದಲ್ಲಿ ತೆರೆಯಲಾಗಿದ್ದ ಕೋವಿಡ್ ಕೇರ್ ಸೆಂಟರ್ ಇದೀಗ ಸಮೀಪದ ಕಾಲಕಾಲೇಶ್ವರ ಗ್ರಾಮ ಬಳಿಯ ಕಿತ್ತೂರ ರಾಣಿ ಚನ್ನಮ್ಮ ವಸತಿ ನಿಲಯಕ್ಕೆ ಸ್ಥಳಾಂತರಿಸಲಾಗಿದೆ.

ಮುಳಗುಂದದಲ್ಲಿ ಘನತ್ಯಾಜ್ಯ ನಿರ್ವಹಣೆ ಘಟಕದಲ್ಲಿ ತಾಡಪತ್ರಿ ಕಳ್ಳತನ.

ಮುಳಗುಂದ: ಸ್ಥಳೀಯ ಪಟ್ಟಣ ಪಂಚಾಯ್ತಿಯ ಘನತ್ಯಾಜ್ಯ ವೈಜ್ಞಾನಿಕ ನಿರ್ವಹಣೆಗಾಗಿ ಅಳವಡಿಸಿದ್ದ ಎಚ್.ಟಿ.ಪಿ ತಾಡಪತ್ರಿ ಒಂದು ಭಾಗದಲ್ಲಿ ಕತ್ತರಿಸಿ ಕಳ್ಳತನ ಮಾಡಿದ ಘಟನೆ ಗುರುವಾರ ರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್!

ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್! ಬಾಗಲಕೋಟೆ : ಬಾದಾಮಿ ಮೂಲದ…