ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ವಿಷಯದ ಕುರಿತು ಸ್ವತಃ ಎಚ್.ಡಿ.ದೇವೇಗೌಡ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ಪ್ರತ್ಯೇಕವಾಗಿರುವುದಾಗಿ ಹೇಳಿದ್ದಾರೆ. ಜೊತೆಗೆ, ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಕೊರೊನಾ ಪರೀಕ್ಷೆ ಮಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ, ಪಕ್ಷದ ಕಾರ್ಯಕರ್ತರು ಆತಂಕಪಡಬೇಡಿ ಎಂದು ಕೂಡ ಕೋರಿದ್ದಾರೆ.

Leave a Reply

Your email address will not be published. Required fields are marked *

You May Also Like

ಸರ್ಕಾರಿ ವಿವಿಗಳ ತಾತ್ಕಾಲಿಕ- ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಕುರಿತ ವಿಚಾರ ಸಂಕಿರಣ

ಕರ್ನಾಟಕದ ಸರ್ಕಾರೀ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾತ್ಕಾಲಿಕ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಮತ್ತು ವೇತನ ತಾರತಮ್ಯ ಸರಿಪಡಿಸಲು ಒತ್ತಾಯಿಸಿ ರಾಜ್ಯಮಟ್ಟದ ವಿಚಾರ ಸಂಕಿರಣ (ವೆಬಿನಾರ್) ಅನ್ನು 2020 ಆಗಸ್ಟ್ 19 ರಂದು ಬುಧವಾರ ಮಧ್ಯಾಹ್ನ 2.30 ಕ್ಕೆ (ಸಾಮಾಜಿಕ ಜಾಲತಾಣದ ಮೂಲಕ) ಆಯೋಜಿಸಲಾಗಿದೆ.

ಕಂದಮ್ಮಗಳಿಗೂ ಕೋವಿಡ್ ಕಾಟ.!: ಗದಗ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ..!

ಗದಗ: ವಿಕೆಂಡ್ ಗದಗ ಜಿಲ್ಲೆಯ ಜನರ ನಿದ್ದೆ ಕದ್ದಂತಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ…

ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಕರವೇ ಮನವಿ

ಸ್ಥಳೀಯ ಪಪಂ ವ್ಯಾಪ್ತಿಯಲ್ಲಿ ಕೇವಲ 2 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಪಂಚಾಯ್ತಿಯ ಜನಸಂಖ್ಯೆಗನುಗುಣವಾಗಿ 4-5 ಶುದ್ದ ಕುಡಿಯುವ ನೀರಿನ ಘಟಕಗಳು ಅವಶ್ಯಕತೆ ಇದೆ. ಅವುಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರವೇ ವತಿಯಿಂದ ಶುಕ್ರವಾರ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕೊರೊನಾ ಪಿಪಿಇ ಕಿಟ್ ನದಿಯಲ್ಲಿ ಪತ್ತೆ: ಗ್ರಾಮಸ್ಥರ ಆತಂಕ

ಕೊರೊನಾ ವೈದ್ಯಕೀಯ ಸಿಬ್ಬಂದಿ ಬಳಸುವ ವೈಯಕ್ತಿಕ ಸುರಕ್ಷ ಸಾಧನ(ಪಿಪಿಇ), ನದಿಯಲ್ಲಿ ಪತ್ತೆಯಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.