ಗದಗ: ನಗರದ ಮುಳಗುಂದ ರಸ್ತೆಯಲ್ಲಿ ರಸ್ತೆ ವಿಭಜಕ್ಕೆ ಟಂಟA ಡಿಕ್ಕಿ ಹೊಡೆದು ಸ್ಥಳದಲ್ಲೇ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.

ಶುಕ್ರವಾರ ನಡೆದ ಈ ಘಟನೆಯಲ್ಲಿ ಸಾವನ್ನಪ್ಪಿದ ಮಹಿಳೆ ನಾಗಾವಿ ಮಹಿಳೆ ಎಂದು ಗುರುತಿಸಲಾಗಿದ್ದು, ಸ್ಥಳದಲ್ಲೇ ಮೃತಳಾಗಿದ್ದಾಳೆ. ಟಂಟA ಚಾಲಕ ಹಾಗೂ ಐದು ವರ್ಷದ ಬಾಲಕಿಗೆ ಗಾಯಗೊಂಡಿದ್ದು, ಜಿಮ್ಸ್ ಆಸ್ಪತ್ರೆಗೆ ಧಾಖಲಿಸಲಾಗಿದೆ. ಈ ಘಟನೆಗೆ ಟಂಟA ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಗದಗ ಟ್ರಾಫಿಕ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *

You May Also Like

ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಗುಡುಗಿದ ತೇಜಸ್ವಿ ಯಾದವ್!

ಪಾಟ್ನಾ : ಸಿಎಂ ಯೋಗಿ ಆದಿತ್ಯನಾಥ್ ಅವರ ಭಾಷಣದ ವಿರುದ್ಧ ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸಲು ಮೂಂದುಡಲು ಕಾರಣವೆನು…?

ಉತ್ತರಪ್ರಭಚುನಾವಣೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈಗಾಗಲೇ ಸಾಕಷ್ಟು ಸಂಚಲನ ಮೂಡಿಸಿದ್ದ. ಸಿದ್ದರಾಮಯ್ಯ, ಡಿಕೆಶಿ…

ಗಜೇಂದ್ರಗಡ : ಬಂದ್ ಕರೆಗೆ ಕೋಟೆ ನಾಡು ಸ್ಥಬ್ಧ..!

ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿ ವಿವಿಧ ಸಂಘಟನೆಗಳಿಂದ ನೀಡಿದ ಕರ್ನಾಟಕ ಬಂದ್ ಕರೆಗೆ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಉತ್ತಮ ಬೆಂಬಲ ವ್ಯಕ್ತವಾಯಿತು.

ಕೊರೊನಾದಿಂದಾಗಿ ಮಲೆ ಮಹದೇಶ್ವರನಿಗೆ ಎಷ್ಟು ನಷ್ಟವಾಗಿದೆ ಗೊತ್ತಾ?

ಹುಂಡಿಯೊಂದರಲ್ಲಿಯೇ ಪ್ರತಿ ತಿಂಗಳು ಕೋಟಿ ರೂ.ಗೂ ಹೆಚ್ಚು ಸಂಗ್ರಹವಾಗುತ್ತಿತ್ತು. ಚಿನ್ನದ ತೇರು, ವಿವಿಧ ಸೇವೆ ಲಾಡು ಮಾರಾಟ ಹಾಗೂ ವಸತಿ ಗೃಹ ಮೊದಲಾದ ಮೂಲಗಳಿಂದ ಬರುತ್ತಿದ್ದ ಆದಾಯದಲ್ಲಿ ಇದೀಗ ಕೋಟಿಗಟ್ಟಲೆ ಕಡಿತವಾಗಿದೆ.