ಕೋಲಾರ: ಬಿಗ್‌ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಕೋಲಾರದಲ್ಲಿ ತಮ್ಮ ಸ್ವಂತ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಚೈತ್ರಾ ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊAದಿಗೆ ಮದುವೆಯಾಗಿದ್ದರು. ಮದುವೆ ದಿನವೆ ವಿವಾದಕ್ಕೀಡಾಗಿದ್ದ ಚೈತ್ರಾ ಪೊಲೀಸ್ ಠಾಣೆಯ ಮಟ್ಟಿಲೇರಿದ್ದರು. ಮದುವೆ ವಿಚಾರವಾಗಿ ಮನನೊಂದ ನಟಿ, ಕವಯಿತ್ರಿ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಕೋಲಾರದ ಕುರುಬರ ಪೇಟೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಸದಾಶಿವ ಯೋಗ ವರದಿ ವಿಚಾರ ಕಟೀಲ್ ಹೇಳಿಕೆ ಹಿಂಪಡೆಯಲು ಒತ್ತಾಯ

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರಕಾರ ಬದ್ದವಾಗಿದೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಹೇಳಿರುವ ಹೇಳಿಕೆಯನ್ನು ಹಿಂದೆ ಪಡಿಯಬೇಕು ಇಲ್ಲವಾದರೆ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಬಂಜಾರ ಸಮಾಜದ ಯುವ ಮುಖಂಡ ರಮೇಶ ಲಮಾಣಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ.

ಇನ್ಮುಂದೆ ಕನ್ನಡದಲ್ಲೂ ಇಂಜನೀಯರಿಂಗ್ ಕಲಿಬಹುದಂತೆ!

ಅದೆಷ್ಟೋ ವಿದ್ಯಾರ್ಥಿಗಳಿಗೆ ನಾನು ಡಾಕ್ಟರ್ ಆಗಬೇಕು. ಇಂಜನೀಯರ್ ಆಗಬೇಕು ಎನ್ನುವ ಕನಸಿರುತ್ತೆ. ಆದರೆ ಅದರಲ್ಲಿನ ಇಂಗ್ಲೀಷ ಜ್ಞಾನದ ಕೊರತೆಯಿಂದ ಜನೀಯರಿಂಗ್ ಕಲಿಯಲು ಹಿಂದೇಟು ಹಾಕುವವರೇ ಬಹಳಷ್ಟು ಜನರಿದ್ದರು. ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಈ ಸಮಸ್ಯೆ ಹೆಚ್ಚು ಕಂಡು ಬರುತ್ತಿತ್ತು. ಆದರೆ ಇದೀಗ ಇದೊಕ್ಕೊಂದು ಪರಿಹಾರ ಸಿಕ್ಕಿದೆ. ಮಾತೃಭಾಷೆಯಲ್ಲಿಯೂ ಇಂಜನೀಯರಿಂಗ್ ಮಾಡಲು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ.

ಮಾಸ್ಕ್ ಧರಿಸದ್ದಕ್ಕೆ ಪ್ರಶ್ನೆ – ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಕಿಡಿಗೇಡಿಗಳು!

ಬೆಂಗಳೂರು : ಮಾಸ್ಕ್ ಧರಿಸದವರ ವಿರುದ್ಧ ದೂರು ದಾಖಲಿಸುತ್ತಿದ್ದ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಮೂವರನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಗಜೇಂದ್ರಗಡದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ

ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಅಕ್ಕಿ ವಶಕ್ಕೆ ಪಡೆದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.