ತಿರುಪತಿ: ಕೊರೋನಾ ಎರಡನೇ ಅಲೆಯಿಂದ ಸೋಂಕಿತರ ಸಂಖ್ಯೆ  ಹೆಚ್ಚುತ್ತಿರುವುದು ದೇವರ ದರ್ಶನಕ್ಕೂ ತೊಡಕುಂಟು ಮಾಡುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಏ.12ರಿಂದ ಭಕ್ತರಿಗೆ ತಿರುಪತಿ ತಿಮ್ಮಪ್ಪನ ಉಚಿತ ದರ್ಶನವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏ.11ರವರೆಗೆ ಮಾತ್ರವೇ ಟೋಕನ್‌ ವಿತರಿಸಲಾಗುತ್ತದೆ.

ಆ ನಂತರ ಟೋಕನ್‌ ವಿತರಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗುತ್ತದೆ ಎಂದು ಟಿಟಿಡಿ ಹೇಳಿದೆ. ಈಗಾಗಲೇ ದರ್ಶನಕ್ಕಾಗಿ ನೀಡಲಾಗುವ ದರ್ಶನದ ಎಲ್ಲಾ ಟೋಕನ್‌ಗಳ ವಿತರಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲು ನಿರ್ಧರಿಸಲಾಗಿದೆ. ತಿರುಪತಿಯಲ್ಲಿರುವ ಭೂದೇವಿ ಕಟ್ಟಡ ಮತ್ತು ವಿಷ್ಣು ನಿವಾಸಂನಲ್ಲಿ ತಿರುಪತಿ ತಿಮ್ಮಪ್ಪನ ಉಚಿತ ದರ್ಶನ ಕಲ್ಪಿಸಲಾಗುತ್ತಿತ್ತು.

Leave a Reply

Your email address will not be published. Required fields are marked *

You May Also Like

ಆಂಧ್ರಪ್ರದೇಶ: ಎಸ್.ಎಸ್.ಎಲ್ಸಿ ಪರೀಕ್ಷೆ ರದ್ದುಗೊಳಿಸಿ ಆದೇಶ

ಆಂಧ್ರಪ್ರದೇಶ : ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ನವದೆಹಲಿ : ದೇಶದ ಮೆಟ್ರೋ ನಗರಗಳು ರೆಡ್ ಜೋನ್ ನಲ್ಲಿ: ಆರೋಗ್ಯ ಸಚಿವಾಲಯ ನಿರ್ಧಾರ

ದೇಶದಲ್ಲಿನ ಎಲ್ಲ ಮೆಟ್ರೋ ನಗರಗಳನ್ನು ರೆಡ್ ಜೋನ್ ನಲ್ಲಿರಿಸಲು ಕೇಂದ್ರ ಆರೋಗ್ಯ ಸಚಿವಾಲಯ ನಿರ್ಧರಿಸಿದೆ.

ವಿಶ್ವ ಬ್ಯಾಂಕ್ ನಿಂದ ದೇಶಕ್ಕೆ 1 ಬಿಲಿಯನ್ ಯುಎಸ್ಡಿ ಡಾಲರ್ ನೆರವು

ಭಾರತ ಸರ್ಕಾರದ ಹಲವು ಯೋಜನೆಗಳನ್ನು ಪರಾಮರ್ಶಿಸಿ ಕೊರೋನಾ ಸಂಕಷ್ಟ ಕಾಲದಲ್ಲಿ ಇದೀಗ ವಿಶ್ವ ಬ್ಯಾಂಕ್ ಭಾರತದ ನೆರವಿಗೆ ಧಾವಿಸಿದೆ.

ನಿರ್ಮಾಣ ಹಂತದ ಸೇತುವೆ ಕುಸಿತ: ಮೂವರು ಭಾರತೀಯ ಸಾವು

ಉತ್ತರಾಖಂಡ ಹಿಮ ಸ್ಫೋಟದಲ್ಲಿ ತಪೋವನ ಜಲವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ೩೦ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದು ಇದರ ಬೆನ್ನಲ್ಲೇ ಭೂತಾನ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತದಲ್ಲಿ ಮೂವರು ಭಾರತೀಯ ಕಾರ್ಮಿಕರು ದುರ್ಮರಣ ಹೊಂದಿದ್ದು ಇನ್ನು ಆರು ಮಂದಿ ನಾಪತ್ತೆಯಾಗಿದ್ದಾರೆ.