ತಿರುಪತಿ: ಕೊರೋನಾ ಎರಡನೇ ಅಲೆಯಿಂದ ಸೋಂಕಿತರ ಸಂಖ್ಯೆ  ಹೆಚ್ಚುತ್ತಿರುವುದು ದೇವರ ದರ್ಶನಕ್ಕೂ ತೊಡಕುಂಟು ಮಾಡುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಏ.12ರಿಂದ ಭಕ್ತರಿಗೆ ತಿರುಪತಿ ತಿಮ್ಮಪ್ಪನ ಉಚಿತ ದರ್ಶನವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏ.11ರವರೆಗೆ ಮಾತ್ರವೇ ಟೋಕನ್‌ ವಿತರಿಸಲಾಗುತ್ತದೆ.

ಆ ನಂತರ ಟೋಕನ್‌ ವಿತರಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗುತ್ತದೆ ಎಂದು ಟಿಟಿಡಿ ಹೇಳಿದೆ. ಈಗಾಗಲೇ ದರ್ಶನಕ್ಕಾಗಿ ನೀಡಲಾಗುವ ದರ್ಶನದ ಎಲ್ಲಾ ಟೋಕನ್‌ಗಳ ವಿತರಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲು ನಿರ್ಧರಿಸಲಾಗಿದೆ. ತಿರುಪತಿಯಲ್ಲಿರುವ ಭೂದೇವಿ ಕಟ್ಟಡ ಮತ್ತು ವಿಷ್ಣು ನಿವಾಸಂನಲ್ಲಿ ತಿರುಪತಿ ತಿಮ್ಮಪ್ಪನ ಉಚಿತ ದರ್ಶನ ಕಲ್ಪಿಸಲಾಗುತ್ತಿತ್ತು.

Leave a Reply

Your email address will not be published. Required fields are marked *

You May Also Like

ಕೋವಿಡ್ನಿಂದ ಪ್ರಾಣ ಕಳೆದುಕೊಂಡವರ ಅವಲಂಬಿತರಿಗೆ ಪಿಂಚಣಿ ಪ್ರಕಟ: ಕೇಂದ್ರ ಏನೆಲ್ಲ ಸೌಲಭ್ಯಗಳನ್ನು ಘೋಷಿಸಿದೆ?

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದಿoದ ಪ್ರಾಣ ಕಳೆದುಕೊಂಡವರ ಅವಲಂಬಿತರಿಗೆ ಕುಟುಂಬವನ್ನು ಸಲುಹಲು ಸಂಪಾದನೆ ಮಾಡುತ್ತಿದ್ದ ಸದಸ್ಯನನ್ನು ಕಳೆದುಕೊಂಡ ಕುಟುಂಬಗಳಿಗೆ ಕೇಂದ್ರ ಸರ್ಕಾರ ಪ್ರಯೋಜನಗಳನ್ನು ಪ್ರಕಟಿಸಿದೆ.

ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್‌ ಡೌನ್..!

2020ರಲ್ಲಿ ಲಾಕ್‌ ಡೌನ್‌ ನಿಂದ ಬೇಸತ್ತ ಜನ ಈಗ ಮತ್ತದೇ ಲಾಕ್‌ ಡೌನ್‌ ಮೊರೆ ಹೋಗುವ ಅನಿವಾರ್ಯತೆ ಇದೆ. ಯಾಕೆಂದರೆ, ಬ್ರಿಟನ್‌ ನಲ್ಲಿ ಹೊಸ ರೂಪಾಂತರಿ ಕೊರೊನಾ ವೈರಸ್‌ ಹರಡುತ್ತಿದ್ದು, ಅಲ್ಲಿನ ಜನ ತ್ತರಿಸಿ ಹೋಗಿದ್ದಾರೆ. ಈಗಾಗಲೇ ಬ್ರಿಟನ್‌ ಅಲ್ಲದೇ, ಬೇರೆ ದೇಶಗಳಿಗೂ ಈ ವೈರಸ್‌ ಹಬ್ಬಿದ್ದು, ಭಾರತವೇನು ಹೊರತಾಗಿಲ್ಲ.

ಮತದಾನಕ್ಕೆ ಆಂಬುಲೆನ್ಸ್ ನಲ್ಲಿ ಬಂದ ಬಿಜೆಪಿ ಶಾಸಕ

ಅಹಮದಾಬಾದ್: ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಮತದಾನ ಮಾಡಲು ಬಿಜೆಪಿ ಶಾಸಕ ಕೇಸರಿಸಿನ್ಹ…

ಬಿಹಾರ ಹಾಳು ಮಾಡಿದ್ದು, ಯುಪಿಎ ಹಾಗೂ ಮೈತ್ರಿ – ಮೋದಿ!

ಬಿಹಾರ : ಯುಪಿಎ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬಿಹಾರದಲ್ಲಿ ನಿತೀಶ್ ಕುಮಾರ್ ಸಿಎಂ ಆಗಿದ್ದರು. ಆದರೆ, ಅವರ ಪ್ರತಿಯೊಂದು ನಿರ್ಧಾರಗಳಿಗೆ ಕಾಂಗ್ರೆಸ್ ಅಡ್ಡಗಾಲು ಹಾಕಿತು. ಹೀಗಾಗಿ ರಾಜ್ಯ ಅಭಿವೃದ್ಧಿಯಿಂದ ಹಿಂದೆ ಉಳಿಯಬೇಕಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.