ತಿರುಪತಿ: ಕೊರೋನಾ ಎರಡನೇ ಅಲೆಯಿಂದ ಸೋಂಕಿತರ ಸಂಖ್ಯೆ  ಹೆಚ್ಚುತ್ತಿರುವುದು ದೇವರ ದರ್ಶನಕ್ಕೂ ತೊಡಕುಂಟು ಮಾಡುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಏ.12ರಿಂದ ಭಕ್ತರಿಗೆ ತಿರುಪತಿ ತಿಮ್ಮಪ್ಪನ ಉಚಿತ ದರ್ಶನವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏ.11ರವರೆಗೆ ಮಾತ್ರವೇ ಟೋಕನ್‌ ವಿತರಿಸಲಾಗುತ್ತದೆ.

ಆ ನಂತರ ಟೋಕನ್‌ ವಿತರಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗುತ್ತದೆ ಎಂದು ಟಿಟಿಡಿ ಹೇಳಿದೆ. ಈಗಾಗಲೇ ದರ್ಶನಕ್ಕಾಗಿ ನೀಡಲಾಗುವ ದರ್ಶನದ ಎಲ್ಲಾ ಟೋಕನ್‌ಗಳ ವಿತರಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲು ನಿರ್ಧರಿಸಲಾಗಿದೆ. ತಿರುಪತಿಯಲ್ಲಿರುವ ಭೂದೇವಿ ಕಟ್ಟಡ ಮತ್ತು ವಿಷ್ಣು ನಿವಾಸಂನಲ್ಲಿ ತಿರುಪತಿ ತಿಮ್ಮಪ್ಪನ ಉಚಿತ ದರ್ಶನ ಕಲ್ಪಿಸಲಾಗುತ್ತಿತ್ತು.

Leave a Reply

Your email address will not be published. Required fields are marked *

You May Also Like

ಸ್ವಪ್ನ ಸುಂದರಿ ಸಾಗಿಸಿದ್ದು 30 ಅಲ್ಲ, 180 ಕೆಜಿ ಚಿನ್ನವಂತೆ!

ಯುಎಇಯಿಂದ 30 ಕೆಜಿ ಚಿನ್ನ ಸಾಗಿಸಿದ ಆರೋಪ ಎದುರಿಸುತ್ತಿರುವ ಸ್ವಪ್ನ ಟೀಮ್ ಇದೇ ಮಾದರಿಯಲ್ಲಿ ಒಟ್ಟು 180 ಕೆಜಿ ಚಿನ್ನ ಸಾಗಿಸಿದೆ ಎನ್ನಲಾಗಿದೆ.ಯುಎಇಯಿಂದ ಕೇರಳಕ್ಕೆ 30 ಕೆಜಿ ಚಿನ್ನವನ್ನು

ಬುಹದೊಡ್ಡ ಸೈಕಲ್ ತಯಾರಿಕಾ ಘಟಕ ಸ್ಥಗಿತ!

ಪ್ರತಿಷ್ಠಿತ ಸೈಕಲ್ ತಯಾರಿಕಾ ಕಂಪನಿ ವಿಶ್ವ ಬೈಸಿಕಲ್ ದಿನಾಚರಣೆಯ ದಿನದಂದೇ ಸ್ಥಗಿತಗೊಂಡಿದೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಸರ್ಕಾರಿ ನೌಕರರು ಆರೋಗ್ಯ ವಿಮಾ ಸೌಲಭ್ಯವನ್ನು ಪಡೆಯಬಹುದು- ಸುಪ್ರೀಂ

ಕೇಂದ್ರ ಸರ್ಕಾರದ ನೌಕರರು ತುರ್ತು ಸಮಯದಲ್ಲಿ ಸಿಜಿಹೆಚ್‌ಎಸ್‌ ಅಂದರೆ ಕೇಂದ್ರ ಸರ್ಕಾರ ಸೂಚಿಸಿರುವ ಆಸ್ಪತ್ರೆಗಳ ಹೊರತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ನೌಕರರ ಹಕ್ಕಿನ ಅನ್ವಯ ಸರ್ಕಾರದಿಂದ ಮೆಡಿಕ್ಲೇಮ್‌ ಪಡೆಯಬುದು ಎಂದು ಹೇಳುವ ಮೂಲಕ ಸರ್ಕಾರಿ ನೌಕರರಿಗೆ ಸುಪ್ರೀಂ ಸಿಹಿ ಸುದ್ದಿ ನೀಡಿದೆ.

ಜಿಂದೇಶ್ಯಾವಲಿ ದರ್ಗಾ ಉರುಸು ರದ್ದುಗೊಳಿಸಿ ಡಿಸಿ ಆದೇಶ

ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.