ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು.

ಸಭೆಯ ಬಳಿಕೆ ಮಾದ್ಯಮದವರೊಂದಿಗೆ ಮಾತನಾಡಿದ ಸಿಎಂ, ಈಗಾಗಲೇ ಘೋಷಣೆಯಾಗಿರುವ 8 ನಗರಗಳಲ್ಲಿ ನೈಟ್ ಕರ್ಪ್ಯೂ ಮುಂದುವರೆಸುತ್ತೇವೆ.
ಮುಂದಿನ ನಡೆಯ ಬಗ್ಗೆ ಪ್ರದಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ಏನು ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ನೋಡಿಕೊಂಡು ತೀರ್ಮಾನಿಸಲಾಗುತ್ತದೆ. ಹೀಗಾಗಿ ಏಪ್ರಿಲ್ 20 ರ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಏಪ್ರಿಲ್ 20 ರವರೆಗೆ ರಾಜ್ಯದ ಬೆಂಗಳೂರು, ಮೈಸೂರು, ಮಂಗಳೂರು,‌ ಕಲಬುರಗಿ, ಬೀದರ್, ತುಮಕೂರು, ಉಡುಪಿ ಮತ್ತು ಮಣಿಪಾಲ್‌ ನಗರದಲ್ಲಿ ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

You May Also Like

ಆಸ್ಟ್ರಿಯಾ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಬರಗೂರರ 'ಅಮೃತಮತಿ' ಆಯ್ಕೆ

ಬೆಂಗಳೂರು: ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ನ ಪುಟ್ಟಣ್ಣ ನಿರ್ಮಿಸಿ, ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಅಮೃತಮತಿ’ ಕನ್ನಡ ಚಿತ್ರ…

ನೈತಿಕ ಮೌಲ್ಯದಿಂದ ಸುಂದರ ಭವಿಷ್ಯ- ಹೇಮಗಿರಿಮಠ

ಉತ್ತರಪ್ರಭ ಸುದ್ದಿಆಲಮಟ್ಟಿ: ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸುಂದರ ಭವಿಷ್ಯ ರೂಪಗೊಳ್ಳುತ್ತದೆ ಎಂದು ಪ್ರಾಚಾರ್ಯ ಪಿ.ಎ.ಹೇಮಗಿರಿಮಠ…

ಧೈರ್ಯವಿದ್ದರೆ ಸಿದ್ದರಾಮಯ್ಯ ಪಂಚ ಪ್ರಶ್ನೆಗಳಿಗೆ ಉತ್ತರಿಸಲಿ

ಮಂಗಳವಾರ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ ಭಾಷಣವನ್ನು ಟೀಕಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಪಕ್ಷ ನಮ್ಮ ಪಂಚ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯವಿದೆಯಾ ಎಂದು ಬಿಜೆಪಿ ಅಧೀಕೃತ ಟ್ವೀಟ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರಿಗೆ ಸವಾಲೆಸಿದಿದೆ.

ರೈತರ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರದ ಕಣ್ಣು, ಹೃದಯ ಇಲ್ಲ : ಡಿಕೆಶಿ ಕಿಡಿ

ಧಾರವಾಡ : ರಾಜ್ಯ ಬಿಜೆಪಿ ಸರ್ಕಾರ ನೀಡಿದ ಪರಿಹಾರ ಇಲ್ಲಿಯವರೆಗೂ ರೈತರಿಗೆ ಸಿಕ್ಕೇಯಿಲ್ಲ ,ರೈತರಿಗೆ ತರಕಾರಿ ಮಾರಾಟ ಮಾಡಲು ಕೇವಲ ಎರಡೂ ಗಂಟೆ ಅವಕಾಶ ನೀಡುವ ಈ ಸರ್ಕಾರ ,ಆದರೆ ಮದ್ಯ ಮಾರಾಟ ಮಾಡಲು ಸಂಜೆ 4 ಗಂಟೆಯವರೆಗೂ ಅವಕಾಶ ನೀಡಿದೆ. ಈ ಸರ್ಕಾರಕ್ಕೆ ನಿಮಗೆ ಕಣ್ಣು,ಹೃದಯ ಎಂಬುದು ಇದೆಯಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಕಿಡಿ ಕಾರಿದರು .