ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು.

ಸಭೆಯ ಬಳಿಕೆ ಮಾದ್ಯಮದವರೊಂದಿಗೆ ಮಾತನಾಡಿದ ಸಿಎಂ, ಈಗಾಗಲೇ ಘೋಷಣೆಯಾಗಿರುವ 8 ನಗರಗಳಲ್ಲಿ ನೈಟ್ ಕರ್ಪ್ಯೂ ಮುಂದುವರೆಸುತ್ತೇವೆ.
ಮುಂದಿನ ನಡೆಯ ಬಗ್ಗೆ ಪ್ರದಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ಏನು ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ನೋಡಿಕೊಂಡು ತೀರ್ಮಾನಿಸಲಾಗುತ್ತದೆ. ಹೀಗಾಗಿ ಏಪ್ರಿಲ್ 20 ರ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಏಪ್ರಿಲ್ 20 ರವರೆಗೆ ರಾಜ್ಯದ ಬೆಂಗಳೂರು, ಮೈಸೂರು, ಮಂಗಳೂರು,‌ ಕಲಬುರಗಿ, ಬೀದರ್, ತುಮಕೂರು, ಉಡುಪಿ ಮತ್ತು ಮಣಿಪಾಲ್‌ ನಗರದಲ್ಲಿ ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

You May Also Like

ಶುದ್ದ ಕುಡಿಯುವ ನೀರಿನ ಘಟಕ ಕಳಪೆ ಕಾಮಗಾರಿ: ಕರವೇ ಪ್ರತಿಭಟನೆ

ವರದಿ: ವಿಠಲ‌ ಕೆಳೂತ್ ಮಸ್ಕಿ:ಪಟ್ಟಣದ 20ನೇ ವಾರ್ಡಿನ ಶುದ್ದ ಕುಡಿಯುವ ನೀರಿನ ಘಟಕ ಕಳಪೆ ಕಾಮಗಾರಿಯಿಂದ…

Игровые Автоматы Онлайн Бесплатно и на Реальные Деньги

Игровые Автоматы Онлайн Бесплатно и на Реальные Деньги Игровые автоматы играть бесплатно…

ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ಮುಖಭಂಗ

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ಮುಖಭಂಗ ಅನುಭವಿಸಿದ್ದಾರೆ.…

ಕೊರೊನಾ ರೋಗಿಗಳಲ್ಲಿ ಕುಸಿಯುತ್ತಿದೆ ಆಮ್ಲಜನಕ – ಹೆಚ್ಚಿದ ಐಸಿಯು ಬೇಡಿಕೆ!

ಬೆಂಗಳೂರು : ರಾಜ್ಯದಲ್ಲಿನ ಕೊರೊನಾ ರೋಗಿಗಳಲ್ಲಿ ಆಮ್ಲಜನಕ ಮಟ್ಟ ಕುಸಿಯುತ್ತಿದ್ದು, ಐಸಿಯು (ತೀವ್ರ ನಿಗಾ ಘಟಕ)…