ಗದಗ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏಪ್ರೀಲ್ 19 ಮತ್ತು 20 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ತೊಂದರೆಯಾಗಬಾರದು ಎನ್ನುವ ಕಾರಣಕ್ಕೆ ಗ್ರಾಮೀಣಾಭಿವೃದ್ಧಿ ವಿವಿಯ ಮೊದಲ ಸೆಮೆಸ್ಟರ್ ನ ಸ್ನಾತಕೋತ್ತರ ವಿದ್ಯಾರ್ಥಿಗಳ ಪರೀಕ್ಷೆ ಮುಂದೂಡಿ ಈ ನಿರ್ಧಾರ ಕೈಗೊಂಡಿದ್ದು, ಮುಂದೂಡಲಾದ ಪರೀಕ್ಷೆಯ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು.

ಏ.19 ಮತ್ತು 20 ರಂದು ನಡೆಯಬೇಕಿದ್ದ ಪರೀಕ್ಷೆ ಹೊರತು ಪಡಿಸಿ ಉಳಿದ ದಿನಾಂಕಕ್ಕೆ ನಿಗದಿಯಾಗಿರುವ ಪರೀಕ್ಷೆಗಳು ಯಥಾ ಪ್ರಕಾರ ನಡೆಯಲಿವೆ ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿ: 2.50 ಕೋಟಿ ರೂ ವೆಚ್ಚದಲ್ಲಿ ಕ್ರೀಡಾಂಗಣ ನವೀಕರಣ; ಎಚ್. ಸುರೇಶ

ಉತ್ತರಪ್ರಭಆಲಮಟ್ಟಿ; ಇಲ್ಲಿಯ ಶಾಸಕರ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿನ ಮೈದಾನವನ್ನು 2.5 ಕೋಟಿ ರೂ ವೆಚ್ಚದಲ್ಲಿ…

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಧನೆ

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ(KSCST) ಪ್ರಕಟಿಸಿದ ಈ ವರ್ಷದ (2019-20) ಫಲಿತಾಂಶದಲ್ಲಿ, ನಗರದ ಪ್ರತಿಷ್ಠಿತ ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಗೈದಿದ್ದಾರೆ.

ಸಿಂಧನೂರು: ಬಾಬುಗೌಡ ಬಾದರ್ಲಿ ನೇತೃತ್ವದಲ್ಲಿ ಕೊರೋನ್ ಜಾಗೃತಿ

ಜಿಲ್ಲಾ ಪಂಚಾಯತ ಸದಸ್ಯ ಕಾಂಗ್ರೆಸ್ ಪಕ್ಷದ ಮುಖಂಡ ಬಾಬುಗೌಡ ಬಾದರ್ಲಿ ನೇತೃತ್ವದಲ್ಲಿ ಕೊರೋನ್ ವೈರಸ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾಸ್ಕ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ದೇಶವೇ ಕೋವಿಡ್ ನಿಂದ ಬಳಲುತ್ತಿರುವಾಗ ಪ್ರಧಾನಿ ಮೋದಿ ಬೇಜವಾಬ್ದಾರಿ ಹೇಳಿಕೆ ನಿಡುವುದು ಎಷ್ಟರ ಮಟ್ಟಿಗೆ ಸರಿ

ಕೊರೋನಾ ವಿಪತ್ತಿನಿಂದ ಭಾರತ ರಕ್ಷಿಸಿ ಬಿಟ್ಟಿತು ಎಂಬ ಹೇಳಿಕೆಗಳನ್ನು ಪ್ರಧಾನಿ ನರೇಂದ್ರ ಮೊದಿ ಅವರು ಹೇಳಿತ್ತಿರುವುದು ಬೇಜವಾಬ್ದಾರಿ ಹೇಳಿಕೆಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದಯಾಮಯ್ಯ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.