ಗದಗ: ಐಪಿಎಲ್ ಆರಂಭವಾದರೆ ಜೊತೆಗೆ ಬೆಟ್ಟಿಂಗ್ ದಂಧೆಗೂ ರೆಕ್ಕೆ ಪುಕ್ಕ ಬರುತ್ತವೆ. ಗದಗ ನಗರದಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ನಗರದ ವ್ಯಾಪಾರಸ್ಥರಾದ ಸುದರ್ಶನ ಶಂಕರ ಗಾಂಜಿ, ವಿನಾಯಕ ಬಾಸ್ಕರಸಾ ಹಬೀಬ, ಕಿರಣ ರವಿ ಬದಿ, ಮನೋಜ್ ಮಂಜುನಾಥ್ ಕಬಾಡಿ, ಪುನೀತ್ ಚಂದುಲಾಲ್ ಭಾಂಡಗೆ ಬಂಧಿತ ಆರೋಪಿಗಳಾಗಿದ್ದಾರೆ.

ನಗರದ ಖಾನತೋಟದ ಅಂಗಡಿಯೊಂದರ ಎದುರಿಗೆ ಎಸ್.ಆರ್.ಎಚ್ ಹಾಗೂ ಮುಂಬೈ ಇಂಡಿಯನ್ಸ್ ಮದ್ಯ ನಡೆದ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿದಂತೆ
ಬೆಟ್ಟಿಂಗ್ ನಲ್ಲಿ ತೊಡಗಿದ ವೇಳೆ ನಗರ ಠಾಣೆಯ ಪಿಎಸ್ಐ ಪ್ರಕಾಶ್ ಡಿ ಹಾಗೂ ಸಿಬ್ಬಂದಿ ದಾಳಿ ನಡೆಸಿ ಬಂಧಿಸಿದ್ದಾರೆ.
ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಬಸ್ ನಿಲುಗಡೆ ಸ್ಥಳದಲ್ಲೇ ಬೈಕ್ ಪಾರ್ಕಿಂಗ್, ಪ್ರಯಾಣಿಕರ ಪರದಾಟ

ಸ್ಥಳೀಯ ಬಸ್ ನಿಲ್ಧಾಣದ ನಿಲುಗಡೆ ಸ್ಥಳದಲ್ಲೇ ನಿತ್ಯ ಬೈಕ್ ಗಳ ಪಾರ್ಕಿಂಗ್ ಮಾಡುತ್ತಿದ್ದು ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಹೊಸ ಬಸ್ ನಿಲ್ಧಾಣ ಆರಂಭವಾದಾಗಿನಿಂದ ಬೈಕ ನಿಲ್ಲಿಸಲು ಪ್ರತ್ಯೇಕ ಜಾಗದ ವ್ಯವಸ್ಥೆ ಇಲ್ಲದಿರುವದು ಈ ಸಮಸ್ಯೆ ಉಂಟಾಗಿದೆ. ನಿಲ್ಧಾನದಲ್ಲಿ ಯಾವ ಸೂಚನಾ ಫಲಕವನ್ನು ಅಳಡಿಕೆಗೆ ಸಂಬಂಧಿಸಿದ ಸಾರಿಗೆ ಸಂಸ್ಥೆ ಸೂಕ್ತ ವ್ಯವಸ್ಥೆ ಮಾಡುತ್ತಿಲ್ಲ.

ರಾಷ್ಟಪತಿ ಭಾಷಣಕ್ಕೆ ಬಹಿಷ್ಕರಿಸಲು 16 ವಿಪಕ್ಷಗಳಿಂದ ನಿರ್ಧಾರ

ನಾಳೆಯಿಂದ ಅಧಿವೇಶನ ಸಂಸತ್‌ ಬಜೆಟ್‌ ಆರಂಭವಾಗಲಿದ್ದು, ಕೇಂದ್ರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಗುಲಾಂ ನಬಿ ಹೇಳಿದ್ದಾರೆ.

ರಾಜ್ಯದಲ್ಲಿಂದು 337 ಕೊರೊನಾ ಪಾಸಿಟಿವ್, ಮೃತ ಪಟ್ಟವರ ಸಂಖ್ಯೆ 10 : ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 337 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8281…

ಡಾ.ಸಂಕನಗೌಡರ ಸಾಹಿತ್ಯದಿಂದ ಸಮಾಜ ಸುಧಾರಣೆ

ಸಾಮಾನ್ಯವಾಗಿ ವೈದ್ಯ, ವಕೀಲ, ಪೋಲೀಸ ಮೊದಲಾದ ಒತ್ತಡಭರಿತ ವೃತ್ತಿಯಲ್ಲಿ ಇರುವವರು ಕಥೆ, ಕಾದಂಬರಿ, ಕವಿತೆ, ನಾಟಕ, ಸಂಗೀತ, ಸಾಹಿತ್ಯ ಮೊದಲಾದವುಗಳಿಂದ ದೂರವಿರುತ್ತಾರೆ. ದೈನಂದಿನ ವೃತ್ತಿಯ ಒತ್ತಡ ಹಾಗೂ ಮತ್ತಿತರ ಕಾರಣಗಳಿಂದ ಸಾಹಿತ್ಯಾಭ್ಯಾಸದಿಂದ ದೂರವಿರುತ್ತಾರೆ ಅಥವಾ ಸಾಹಿತ್ಯವನ್ನು ಕಡೆಗಣಿಸಿರುತ್ತಾರೆ.