ಲಕ್ಷ್ಮೇಶ್ವರ: ತಾಲೂಕಿನ ಉಂಡೇನಹಳ್ಳಿ ಒಡೆಯರ ಮಲ್ಲಾಪೂರ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಶಾಸಕ ರಾಮಣ್ಣ ಲಮಾಣಿ ಭೂಮಿ ಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ವಿವಿಧ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಕಾಮಗಾರಿ ಪ್ರಾರಂಭವಾಗಿದ್ದು, ಗ್ರಾಮದ ಜನರು ಗುತ್ತಿಗೆದಾರರಿಂದ ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು. ಕುಡಿಯುವ ನೀರಿಗಾಗಿ ಈ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಂದು ಗ್ರಾಮದಲ್ಲಿ ಈ ಯೋಜನೆ ಸಹಕಾರಿಯಾಗಿದೆ ಎಂದು ಹೇಳಿದರು.
‌‌
ಈ ಸಂದರ್ಭದಲ್ಲಿ ಪದ್ಮರಾಜ್ ಪಾಟೀಲ್, ರುದ್ರಪ್ಪ ಲಮಾಣಿ, ಪುಂಡಲೀಕ ಲಮಾಣಿ, ಕಿರಣ ಯಲ್ಲಾಪೂರ, ಸಂತೋಷ ಲಮಾಣಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ಅಗಸ್ತ್ಯ ತೀರ್ಥ ಬಾವಿಯಲ್ಲಿ ನೀರುಪಾಲಾದ ಯುವಕ

ದೀಪಾವಳಿ ಹಬ್ಬಕ್ಕೆಂದು ಸಂಬಂಧಿಕರ ಊರಿಗೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ವಿಶಾಖಪಟ್ಟಣ ಘಟನೆ: ಕನ್ನಡಿಗರಿಗಾಗಿ ಸಹಾಯವಾಣಿ

ವಿಶಾಖಪಟ್ಟಣದಲ್ಲಿ ಸಂಭವಿಸಿದ ವಿಷಾನೀಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಅನುಕೂಲಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ.

ಗದಗ ನಲ್ಲಿ ಇಂದು ಪ್ರಜಾ ಧ್ವನಿಯಾತ್ರೆಯ ಸಮಾವೇಶಕ್ಕೆ ಸಕಲ ಸಿದ್ದತೆ..

ಉತ್ತರಪ್ರಭ ಗದಗ: ಇಂದು ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿರುವ ಪ್ರಜಾ ಧ್ವನಿಯಾತ್ರೆಯು ಮಾಜಿ…

ಸೀಲ್ ಡೌನ್ ಹೆಸರಿನಲ್ಲಿ ನಡೆಯಿತೇ ಕೋಟಿ ಕೋಟಿ ಅವ್ಯವಹಾರ?

ಕೊರೊನಾ ಸೋಂಕಿತರ ಮನೆಯ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗುತ್ತಿದೆ. ಈ ಹಿಂದೆ ಇದರ ಪ್ರಮಾಣ ತುಸು ಹೆಚ್ಚಾಗಿತ್ತು. ಆದರೆ, ಈ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.