ನರೇಗಲ್ಲ: ಟೆಂಗಿನ ಮರಕ್ಕೆ ಸಿಡಿಲು ಬಡಿದು ದಗದಗ ಹೊತ್ತಿ ಉರಿದ ಘಟನೆ ಸಮೀಪದ ಜಕ್ಕಲಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹೊರವಲಯದಲ್ಲಿ ಇರುವ ಅಶೋಕಗೌಡ ಪಾಟೀಲ ಅವರ ತೋಟದಲ್ಲಿ ಭಾನುವಾರ ಗುಡುಗು, ಮಿಂಚಿನ ಆರ್ಭಟದ ಪರಿಣಾಮ ಟೆಂಗಿನ ಮರದ ಸುಳಿಗೆ ಸಿಡಿಲು ಬಡಿದು ಮರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಆದರೆ ಅದೃಷ್ಟ ವಶಾತ: ಯಾವುದೇ ಹಾನಿ ಸಂಭವಿಸಿಲ್ಲ.

Leave a Reply

Your email address will not be published. Required fields are marked *

You May Also Like

ಬಾಲೆಹೊಸೂರಿನಲ್ಲಿ ಬಾಳೇ ಬಲು ಕಷ್ಟ: ಸೀಲ್ ಡೌನ್ ಏರಿಯಾವೊಂದರ ಅಳಲು

ಗದಗ: ಇದು ಒಂದು ಸೀಲ್ ಡೌನ್ ಕಥೆಯಲ್ಲ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರಿನಲ್ಲಿ ಪಾಸಿಟಿವ್…

ತ್ರಿಪುರಾದಲ್ಲಿ ಸೈನಿಕರಿಗೆ ಮಾತ್ರ ಕಂಡು ಬಂದ ಸೋಂಕು!

ತ್ರಿಪುರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಸಾಗುತ್ತಿದೆ. ಮತ್ತೆ 24 ಜನ ಬಿಎಸ್ ಎಫ್ ಯೋಧರಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ರಾಜ್ಯದಲ್ಲಿ ಒಟ್ಟು ಪ್ರಕರಣ 88 ಕ್ಕೆ ತಲುಪಿವೆ .

ಚಂದನ ಶಾಲೆಯ ಪುಟಾಣಿಗಳ ಕೊರೋನಾ ಜಾಗೃತಿ

ಶಾಲೆಯ ಅಂಗಳದಲ್ಲಿ ಪುಟ್ಟ ಕಂದಮ್ಮಗಳು ಕೊರೋನಾ ಬಗ್ಗೆ ನೀಡಿದ ಜಾಗೃತಿ ಸಂದೇಶ ಅದ್ಭುತವಾದದ್ದು. ಇಂತಹ ಪ್ರಯತ್ನಕ್ಕೆ ಮುಂದಾದ ಚಂದನ್ ಶಾಲೆಯ ಪ್ರಯತ್ನ ಕೂಡ ಸಾಮಾಜಿಕ ಕಾಳಜಿ ತೋರಿಸುವಂತಹದ್ದು.

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಡಿಸಿ ಆದೇಶಕ್ಕೂ ಕಿಮ್ಮತ್ತು ಕೊಡದ ಶಿರಹಟ್ಟಿ ತಹಶೀಲ್ದಾರ್..!

ಈಗಾಗಲೇ ನಿಮ್ಮ ಉತ್ತರಪ್ರಭ ಶಿರಹಟ್ಟಿಯಲ್ಲಿನ ಕಟ್ಟಿಗೆ ಅಡ್ಡಗಳ ಕುರಿತು ಹಾಗೂ ಅಧಿಕಾರಿಗಳ ನಡೆ ಕುರಿತು 6 ಸರಣಿ ಲೇಖನವನ್ನು ಪ್ರಕಟಿಸಿದೆ.