ಗದಗ: ಜಿಲ್ಲೆಯ ಖಾಸಗಿ ಹಾಗೂ ಸಹಕಾರಿ ರಸಗೊಬ್ಬರ ಮಾರಾಟಗಾರರು ರಸಗೊಬ್ಬರ ಚೀಲದ ನಿಗದಿತ ಎಂ.ಆರ್.ಪಿ ಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಬಾರದು. ಏ.1 ರಿಂದ ರಸಗೊಬ್ಬರ ದರ ಏರಿಕೆಯಾಗಿದೆ ಎಂಬ ನೆಪವೊಡ್ಡಿ ಲಭ್ಯವಿರುವ ರಸಗೊಬ್ಬರ ದಾಸ್ತಾನನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ರಸಗೊಬ್ಬರ ಪರವಾನಿಗೆಯನ್ನು ರದ್ದುಗೊಳಿಸಿ, ಕಾನೂನು ಕ್ರಮ ಜರುಗಿಸಲಾಗುವುದು. ರಸಗೊಬ್ಬರ ಮಾರಾಟಗಾರರು ಮುದ್ರಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ರೈತ ಬಾಂಧವರು ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಈ ಕೆಳಗಿನ ದೂರವಾಣಿಗಳನ್ನು ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ತಿಳಿಸಿದ್ದಾರೆ.

ಇದನ್ನೂ ಓದ: ಉತ್ತರಪ್ರಭಕ್ಕೆ ಗ್ರಾಮ ಪಂಚಾಯತಿಗೊಬ್ಬ ಪ್ರತಿನಿಧಿ ಬೇಕಾಗಿದ್ದಾರೆ.

ಸಹಾಯಕ ಕೃಷಿ ನಿರ್ದೇಕರು, ಗದಗ – 8277931403; ಸಹಾಯಕ ಕೃಷಿ ನಿರ್ದೇಕರು, ಮುಂಡರಗಿ -8277931130; ಸಹಾಯಕ ಕೃಷಿ ನಿರ್ದೇಕರು, ನರಗುಂದ – 8277931409; ಸಹಾಯಕ ಕೃಷಿ ನಿರ್ದೇಕರು, ರೋಣ – 8277931451 ; ಸಹಾಯಕ ಕೃಷಿ ನಿರ್ದೇಕರು, ಶಿರಹಟ್ಟಿ – 8277931461 ; ಸಹಾಯಕ ಕೃಷಿ ನಿರ್ದೇಶಕರು, ಜಾರಿದಳ, ಜಕೃನಿ ಕಛೇರಿ ಗದಗ – 9902004783; ಜಂಟಿ ಕೃಷಿ ನಿರ್ದೇಶಕರ ಕಛೇರಿ, ಗದಗ-08372-235443 ಇವರನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ:ಉತ್ತರಪ್ರಭಕ್ಕೆ ಗ್ರಾಮ ಪಂಚಾಯತಿಗೆ ಪ್ರತಿನಿಧಿ ಬೇಕಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಆಕಾಂಕ್ಷಿಗಳಿಗೆ ಅಚ್ಚರಿ

ಇದೇ 19 ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ಗದಗ: ಜಿಮ್ಸ್ ನಲ್ಲಿ ರೋಗಿ ಆತ್ಮಹತ್ಯೆ..!

ಲಿವರ್ ವೈಫಲ್ಯದಿಂದ ಬಳಲುತ್ತಿರುವ ರೋಗಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಗದಗನ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಇನ್ನೂ ತಪ್ಪುತ್ತಿಲ್ಲ ವಲಸಿಗರ ಪರದಾಟ..! ಅಂತರ್ ಜಿಲ್ಲಾ, ರಾಜ್ಯ ತಲುಪಲು ಹರಸಾಹಸ!

ಲಾಕ್‌ಡೌನ್‌ನಿಂದಾಗಿ ದುಡಿಮೆ ಅರಸಿ ಹೋದ ಕಾರ್ಸಿಮಿಕರು ವಿವಿದೆಡೆ ಸಿಲುಕಿದ್ದಾರೆ. ಹೀಗಾಗಿ ಸಿಲುಕಿ ಹಾಕಿಕೊಂಡಿರುವ ಜನರು ಮನೆಗೆ ತೆರಳಬೇಕೆಂಬ ಅಭಿಲಾಷೆ ಹೊಂದಿದ್ದಾರೆ. ಆದರೆ, ಅವರ ಗೋಳಾಟ ಮಾತ್ರ ಇನ್ನೂ ತಪ್ಪುತ್ತಿಲ್ಲ.

ಸಾರಾಯಿ ಅಂಗಡಿ ಆರಂಭದಿಂದ ಶಿಸ್ತು ಮಾಯವಾಗಿದೆ: ಶಾಸಕ ಎಚ್.ಕೆ.ಪಾಟೀಲ್

ಲಾಕ್ ಡೌನ್ ಹಿನ್ನೆಲೆ ಕಳೆದ 45 ದಿನಗಳಿಂದ ಸಾರಾಯಿ ಅಂಗಡಿ ಬಂದ ಇರುವುದರಿಂದ ಜನರಲ್ಲಿ ಶಿಸ್ತು ಇತ್ತು. ಆದರೆ ಕಳೆದ ಎರಡು ದಿನಗಳಿಂದ ಮತ್ತೆ ಸಾರಾಯಿ ಅಂಗಡಿ ಆರಂಭವಾಗಿದ್ದರಿಂದ ಜನರಲ್ಲಿ ಶಿಸ್ತು ಮಾಯವಾಗಿದೆ.