ನರೇಗಲ್: ಕೃಷಿ ಇಲಾಖೆಯಿಂದ ನರೇಗಲ್ ಹಾಗೂ ಹೊಳೆಆಲೂರ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ರಿಯಾಯಿತಿ ದರದಲ್ಲಿ ಲಾಟರಿ ಮುಖಾಂತರ ತಾಡಪತ್ರಿಗಳನ್ನು ವಿತರಿಸಲು ಅರ್ಜಿ ಕರೆಯಲಾಗಿದೆ.

ತಾಡಪತ್ರಿ ಪಡೆಯಲಿಚ್ಚಿಸುವವರು ರೈತರು ಆಧಾರಕಾರ್ಡ್, ಜಮೀನಿನ ಪಹಣಿ, ಬ್ಯಾಂಕ್ ಪಾಸ್ಬುಕ್ ಹಾಗೂ ಜಾತಿ ಪ್ರಮಾಣ ಪತ್ರ (ಪ.ಜಾ/ಪ.ಪಂಕ್ಕೆ ಮಾತ್ರ) ಗಳ ಝರಾಕ್ಸ್ ಪ್ರತಿಯೊಂದಿಗೆ ಎಪ್ರಿಲ್ 30ರ ಒಳಗೆ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಈ ಹಿಂದಿನ ಮೂರು ವರ್ಷಗಳಲ್ಲಿ ಪಾಡಪತ್ರಿಗಳನ್ನು ಪಡೆದ ಫಲಾನುಭವಿಗಳು ಅರ್ಜಿ ಹಾಕಿದರು ಪರಿಗಣಿಸಲಾಗುವುದಿಲ್ಲ ಎಂದು ತಾಲ್ಲೂಕಾ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರಭ ಬಳಗಕ್ಕೆ ಗ್ರಾಮ ಪಂಚಾಯತಿಗೊಬ್ಬ ಪ್ರತಿನಿಧಿ ಬೇಕಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಹೊಸ ವರ್ಷಾಚರಣೆ: ಕೊವಿಡ್ ಮಾರ್ಗಸೂಚಿಯನ್ನು ಹೊರಡಿಸಿದ ರಾಜ್ಯ ಸರ್ಕಾರ

ಉತ್ತರಪ್ರಭ ಸುದ್ದಿ ಬೆಳಗಾವಿ:  ದಿನದಿಂದ ದಿನಕ್ಕೆ ಕೊವಿಡ್ ಒಮಿಕ್ರಾನ್  ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆ, ಹೊಸ ವರ್ಷಾಚರಣೆಯಲ್ಲಿ…

ಲಕ್ಷ್ಮೇಶ್ವರದಲ್ಲಿ : ನಿಯಮ ಉಲ್ಲಂಘಿಸಿದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಕೊರೋನಾ ಎರಡನೇ ಅಲೆ ಅತೀ ವೇಗವಾಗಿ ಹರಡುತ್ತಿರುವುದರಿಂದ ಶನಿವಾರ, ಭಾನುವಾರ ಸರಕಾರ ವಿಧಿಸಿರುವ ವೀಕೆಂಡ್ ಕರ್ಫ್ಯೂ ಅನ್ನು ಲಕ್ಷ್ಮೇಶ್ವರ ಪಟ್ಟಣದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿತ್ತು.

ಎಚ್.ಎಸ್.ವೆಂಕಟಾಪೂರದ ನೀರಿನ ಬವಣೆ ನೀಗುವುದು ಯಾವಾಗ..?

ಅದು ಆ ತಾಲೂಕಿನ ಕಟ್ಟಕಡೆಯ ಗ್ರಾಮ. ಆ ತಾಲೂಕಿನಲ್ಲಿ ಆ ಗ್ರಾಮ ಇದ್ರೂ ವಿಧಾನ ಸಭಾ ಕ್ಷೇತ್ರ ಮಾತ್ರ ಬೇರೆಯದೆ. ಎಲ್ಲಿಯ ತಾಲೂಕು, ಎಲ್ಲಿಯ ವಿಧಾನಸಭಾ ಕ್ಷೇತ್ರ, ಎಲ್ಲಿಯ ಆ ಗ್ರಾಮ ಎನ್ನುವಂತಾಗಿದೆ.

ಲಾರಿ ವೊವರ್ ಟೇಕ್ ಮಾಡಲು ಹೋಗಿ ಚಕ್ರಕ್ಕೆ ಸಿಲುಕಿ ಇಬ್ಬರು ಬೈಕ್ ಸವಾರರ ಸಾವು

ಉತ್ತರಪ್ರಭ ಮುಂಡರಗಿ: ಇಂದು ದಿನಾಂಕ 06/06/2022 ಬೆಳಗ್ಗೆ 10:30ರ ಸೂಮಾರಿಗೆ ಮುಂಡರಗಿ ಹಡಗಲಿ ರಸ್ತೆ  ಮದ್ಯ…