ಲಕ್ಷ್ಮೇಶ್ವರ: ಪ್ರತಿಯೊಂದು ಗ್ರಾಮಗಳಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಸಿಸಿ ರಸ್ತೆ, ಸಮುದಾಯ ಭವನ ಸೇರಿದಂತೆ ಅನೇಕ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು ತಾಂಡಾದ ಜನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಅವರು ತಾಲೂಕಿನ ಉಂಡೇನಹಳ್ಳಿ ಗ್ರಾಮದಲ್ಲಿ ತಾಂಡಾ ಅಭಿವೃದ್ಧಿ ನಿಗಮದಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಪ್ರತಿಯೊಂದು ಗ್ರಾಮಗಳು ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶದಿಂದ ತಾಂಡಾಗಳಲ್ಲಿ ಸಿಸಿ ರಸ್ತೆ ಕಾಮಗಾರಿ, ಚರಂಡಿ ನಿರ್ಮಾಣ, ಸಮುದಾಯ ಭವನಗಳನ್ನು ನಿರ್ಮಿಸಲಾಗುತ್ತಿದೆ. ಈ ಯೋಜನೆಯನ್ನು ತಾಂಡಾದ ಜನರು ಸದುಪಯೋಗ ಪಡಿಸಿಕೊಂಡು ತಾಂಡಾ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪುಂಡಲೀಕ ಲಮಾಣಿ, ಕಿರಣ ಲಮಾಣಿ, ಸೋಮಣ್ಣ ಲಮಾಣಿ, ಸಂತೋಷ ಲಮಾಣಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ಟ್ರಾಕ್ಟರ್ ಮತ್ತು ಕಾರು ಮುಖಾಮುಖಿ :ಟ್ರಾಕ್ಟರ್ ಪಿಸ್ ಪಿಸ್..!

ಉತ್ತರಪ್ರಭಗದಗ:ಟ್ರ್ಯಾಕ್ಟರ್ ಮತ್ತು ಕಾರ ನಡುವೆ ಮುಖಾಮುಖಿ ನಡೆದು ಟ್ರ್ಯಾಕ್ಟರ್ ತುಂಡಾದ ಘಟನೆ ಗದಗ ಸಮೀಪದ ಚಿಕ್ಕಟ್ಟಿ…

ರಾಜ್ಯದಲ್ಲಿ ಇಂದು ಕೂಡ ನಾಲ್ಕು ಸಾವಿರ ಗಡಿ ದಾಟಿದ ಸೋಂಕು!

ಬೆಂಗಳೂರು : ರಾಜ್ಯದಲ್ಲಿ ಇಂದು 4,439 ಜನರು ಸೋಂಕಿಗೆ ಒಳಗಾಗಿದ್ದಾರೆ. ಅಲ್ಲದೇ, ಇಂದು ಆಸ್ಪತ್ರೆಯಿಂದ 10,106 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅಲ್ಲದೇ, ಇಂದು 32 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿಂದು ಮತ್ತೆ 69 ಕೊರೋನಾ ಕೇಸ್..!

ಇಂದು ಸಂಜೆ ಬಿಡುಗಡೆ ಮಾಡಿದ ಹೆಲ್ಥ್ ಬುಲಿಟಿನ್ ನಲ್ಲಿ ರಾಜ್ಯದಲ್ಲಿ ಇಂದು ಮತ್ತೆ 69 ಕೇಸ್ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ 1056ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದ ಮನೆಗಳನ್ನು ಗುರುತಿಟ್ಟುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಬಲ ಪಂಥೀಯ ಸಂಘಟನೆಗಳು ಕಿಡಿ ಕಾರಿದ್ದವು. ಇದೊಂದು ಪ್ರಚಾರದ ಗಿಮಿಕ್ ಎಂದು ಟೀಕಿಸಿದ್ದವು. ಈಗ ಕುಮಾರಸ್ವಾಮಿ ಅವರು ಈ ಎಲ್ಲಾ ಟೀಕೆಗಳಿಗೆ ಉತ್ತರ ನೀಡಿದ್ದಾರೆ.