ಮೋದಿ ಮಾತು ನಿರಾಶದಾಯಕವಾಗಿವೆ

ಬೆಂಗಳೂರು : ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ಅತ್ಯಂತ ನಿರಾಶದಾಯಕ ಮಾತಾಗಿವೆ ಎಂದು ಸಿದ್ದರಾಮಯ್ಯ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ರಾತ್ರಿ 8.45ಕ್ಕೆ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದು, ದೇಶದಲ್ಲಿ ಕೊರೊನ ಎರಡನೇ ಅಲೇ ದಿನದಿಂದ ದಿಕ್ಕೆ ಹೆಚ್ಚಾಗುತ್ತಿದ್ದು, ಕೊರೊನಾ ಸೋಂಕಿಗೆ ದೇಶ ಮತ್ತೊಮ್ಮೆ ತತ್ತರಿಸಿಹೋಗುತ್ತಿದೆ. ಇಂತಹ ವೇಳೆ ಜನರಿಗೆ ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆಯ ಮಾತಲ್ಲ ಎಂದು ಟೀಕೀಸಿದ್ದಾರೆ.

Exit mobile version