ಬೆಂಗಳೂರು : ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ಅತ್ಯಂತ ನಿರಾಶದಾಯಕ ಮಾತಾಗಿವೆ ಎಂದು ಸಿದ್ದರಾಮಯ್ಯ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ರಾತ್ರಿ 8.45ಕ್ಕೆ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದು, ದೇಶದಲ್ಲಿ ಕೊರೊನ ಎರಡನೇ ಅಲೇ ದಿನದಿಂದ ದಿಕ್ಕೆ ಹೆಚ್ಚಾಗುತ್ತಿದ್ದು, ಕೊರೊನಾ ಸೋಂಕಿಗೆ ದೇಶ ಮತ್ತೊಮ್ಮೆ ತತ್ತರಿಸಿಹೋಗುತ್ತಿದೆ. ಇಂತಹ ವೇಳೆ ಜನರಿಗೆ ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆಯ ಮಾತಲ್ಲ ಎಂದು ಟೀಕೀಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಾರಿಗೆ ನೌಕರರಿಗೆ ಅಭದ್ರತೆ: ಉದ್ಯೋಗ ಕಡಿತಕ್ಕೆ ಸ್ವಯಂ ನಿವೃತ್ತಿಯ ಮಾಸ್ಟರ್ ಪ್ಲ್ಯಾನ್..!

ಬೆಂಗಳೂರು: ಈಗಾಗಲೇ ಸಾರಿಗೆ ಇಲಾಖೆಯ 2000 ಗುತ್ತಿಗೆ ನೌಕರರನ್ನು ಮನೆಗೆ ಕಳುಹಿಸುತ್ತಿದೆ. ಇದರಿಂದ ಖಾಯಂ ನೌಕರರಿಗೂ…

ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ

ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ಶಾಸಕ ರಾಮಣ್ಣ ಲಮಾಣಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ಶರಣ ಡಾ. ಈಶ್ವರ ಮಂಟೂರ ಬಯಲಾದರು‌

ಉತ್ತರಪ್ರಭ ಸುದ್ದಿ ಬಸವಾದಿ ಶರಣರ ತತ್ವಗಳನ್ನು ನಾಡಿನ ತುಂಬ ಪಸರಿಸಲು ತಮ್ಮ ಇಡೀ ಬದುಕನ್ನು ಮೀಸಲಿಟ್ಟಿದ್ದ…

ಗ್ರಾಮಪಂಚಾಯಿತಿಗೆ ಸದಸ್ಯರ ನೇಮಕ: ಕಾಂಗ್ರೆಸ್ ವಿರೋಧ

ಅವಧಿ ಪೂರ್ಣಗೊಳ್ಳುವ ಗ್ರಾಮ ಪಂಚಾಯಿತಿಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಅವಕಾಶ ನೀಡದಂತೆ ಹಾಗೂ ಪಂಚಾಯಿತಿಗಳಿಗೆ ಚುನಾವಣೆ ನಡೆಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರ ನಿಯೋಗ ಮೂಲಕ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಿತು.