ನಾಸಿಕ್: ಮಹರಾಷ್ಟçದ ನಾಸಿಕ್‌ನಲ್ಲಿ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಮ್ಲಜನಕ ಟ್ಯಾಂಕ್ ಸೋರಿಕೆಯಿಂದ 11 ಜನ ಸಾವನ್ನಪ್ಪಿದ್ದಾರೆ.

 ಆಮ್ಲಜನಕ ಟ್ಯಾಂಕ್ ಸೋರಿಕೆಯ ನಡುವೆ ಸುಮಾರು 11 ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ. ನಾಸಿಕ್‌ನಲ್ಲಿ ವೆಂಟಿಲೇಟರ್ಗಳಲ್ಲಿದ್ದ ಕೋವಿಡ್-19 ರೋಗಿಗಳು ಆಮ್ಲಜನಕದ ಲಭ್ಯತೆಯ ಕೊರತೆಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಹೇಳಿದರು.

 ಆಸ್ಪತ್ರೆಯ ಹೊರಗೆ ಆಮ್ಲಜನಕ ಟ್ಯಾಂಕ್ ಸೋರಿಕೆಯಾದ ಕಾರಣ ಆ ಪ್ರದೇಶದಾದ್ಯಂತ ಅನಿಲ ಸ್ಫೋಟಗೊಂಡಿತು. ಹಾಗೆಯೇ, ಸೋರಿಕೆಯನ್ನು ತಪ್ಪಿಸಲು ಅಗ್ನಿಶಾಮಕ ದಳದ ತಂಡದವರು ಧಾವಿಸಿದರು.

 ಜಾಕೀರ್ ಹುಸೇನ್ ಆಸ್ಪತ್ರೆಯನ್ನು ನಾಸಿಕ್ ಮುನ್ಸಿಪಲ್ ಕಾರ್ಪೋರೇಶನ್ ನಡೆಸುತ್ತಿದೆ. ವರದಿಗಳ ಪ್ರಕಾರ, ಆಸ್ಪತ್ರೆಗೆ ದಾಖಲಾದ ಸುಮಾರು 171 ಕೋವಿಡ್-19 ರೋಗಿಗಳು ಆಮ್ಲಜನಕದ ಬೆಂಬಲದಲ್ಲಿದ್ದರೆ 67 ಮಂದಿ ಗಂಭೀರವಾಗಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಮಟಕಾ ದೊರೆ ರತನ್ ಲಾಲ್ ಖತ್ರಿಯ ಓಪನ್ ಟು ಕ್ಲೋಸ್ ಕಥೆ ಇದು…!

ರತನ್ ಲಾಲ್ ಖತ್ರಿ.. ಈ ಹೆಸರು ದೇಶದ ಮಟಕಾ ಪ್ರೇಮಿಗಳಿಗೆ ಖಂಡಿತಾ ಚಿರಪರಿಚಿತವಾಗಿರತ್ತೆ. ಬೇಕಿದ್ದರೆ ನೀವು ದೇಶದ ಗ್ರಾಮದ ಯಾವುದೇ ಅನಕ್ಷರಸ್ಥನಿಗೆ ಕೇಳಿ ನೋಡಿ, ರತನ್ ಲಾಲ್ ಖತ್ರಿ ಎಂದರೆ ಓ!

ರೈತರ ಪ್ರತಿಭಟನೆ: ಭಾರೀ ಭದ್ರತಾ ಲೋಪ ಉಂಟಾಗಿ 20 ನಿಮಿಷಗಳ ಕಾಲ ಫ್ಲೈಓವರ್ ಮೇಲೆಯೇ ಸಿಲುಕಿದ ಪ್ರಧಾನಿ

ಉತ್ತರಪ್ರಭ ಸುದ್ದಿಹೊಸದಿಲ್ಲಿ: ರೈತರ ಪ್ರತಿಭಟನೆಯಿಂದಾಗಿ ಭಾರೀ ಭದ್ರತಾ ಲೋಪ ಉಂಟಾಗಿ 20 ನಿಮಿಷಗಳ ಕಾಲ ಫ್ಲೈಓವರ್…

ಬಿಹಾರ ಚುನಾವಣೆ – ಪ್ರಣಾಳಿಕೆ ಬಿಡುಗಡೆ ಮಾಡಿದ ಆರ್ ಜೆಡಿ!

ಪಾಟ್ನಾ : ಬಿಹಾರ ಚುನಾವಣೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜನತಾ ದಳ ( ಆರ್ ಜೆಡಿ) ಶನಿವಾರ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಹಾರದಲ್ಲಿನ ಲಕ್ಷಾಂತರ ಯುವಕರಿಗೆ ಉದ್ಯೋಗವಕಾಶ ಒದಗಿಸಲು ಬದ್ಧವಾಗಿರುವುದಾಗಿ ಪುನರ್ ಉಚ್ಛರಿಸಿದೆ.

ಬ್ಯಾಂಕಿನಲ್ಲಿಟ್ಟ ಠೇವಣಿಯ ಬಡ್ಡಿದರ ಇಳಿಕೆ..!

ತಾವು ಇಟ್ಟ ಹಣಕ್ಕೆ ಬಡ್ಡಿಯಾದರೂ ಸಿಗುತ್ತೆ ಎನ್ನುವ ಕಾರಣಕ್ಕೆ ಬಹುತೇಕರು ಬ್ಯಾಂಕಿನಲ್ಲಿ ಹಣ ಠೇವಣಿ ಇಡುವುದು ಸಹಜ. ಆದರೆ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಡೆಪಾಸಿಟ್ ಮೇಲಿನ ಬಡ್ಡಿ ಹಣವನ್ನೇ ಇಳಿಕೆ ಮಾಡಿದೆ.