ಮುಂಬೈ: ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಹೇಳಿದ ಎನ್‌ಐಎ ನೋಟಿಸ್ ಗೆ ಪ್ರತಿಕ್ರಿಯಿಸದ ಪಿಎಸ್‌ಐ ಸುನೀಲ್ ಅವರನ್ನು ರಾಷಟ್ರೀಯ ತನಿಕಾ ದಳ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

ಮುಖೇಶ್ ಅಂಬಾನಿ ಅವರ ನಿವಾಸದ ಎದುರು ಸೋಟಕ ತುಂಬಿದ್ದ ವಾಹನ ನಿಲ್ಲಿಸಿದ ಪ್ರಕರಣ ಹಾಗೂ ಮನ್ಸೂಕ್ ಹಿರನ್ ಕೊಲೆಗೆ ಸಂಬAಧಿಸಿದAತೆ ಮುಂಬೈ ಪಿಎಸ್‌ಐ ಸುನೀಲ್ ಮಾನೆ ಅವರನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದ್ದಾರೆ.

ಈ ಎರಡು ಪ್ರಕರಣಗಳಿಗೆ ಸಂಬAಧಿಸಿದAತೆ ವಿಚಾರಣೆ ಹಾಜಾರಾಗುವಂತೆ ಎನ್‌ಐಎ ನೋಟಿಸ್ ಜಾರಿ ನೀಡಿತ್ತು. ಅದರೆ, ಹಾಜರಾದ ಮಾನೆ ಅವರು ಎನ್‌ಐಎ ಅಧಿಕಾರಿಗಳ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರ ನೀಡಲು ತಡಕಾಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಬಂಧಿಸಲ್ಪಟ್ಟಿರುವ ಮಾನೆ ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

Leave a Reply

Your email address will not be published. Required fields are marked *

You May Also Like

ಅರೆಬೆತ್ತಲೆ ಪೇಂಟಿಂಗ್ ಮಾಡಿಸಿಕೊಂಡ ಮಾಡೆಲ್..!

ಪಟ್ಟಣಂತಿಟ್ಟು : ಶಬರಿ ಮಲೆ ದೇವಾಲಯ ಪ್ರವೇಶಿಸಿ ವಿವಾದ ಎಬ್ಬಿಸಿದ್ದ ರೆಹನಾ ಫಾತಿಮಾ ಮತ್ತೊಂದು ಅವಾಂತರ…

ಕೋವಿಡ್ ಸೋಂಕಿನಿಂದ ಮೃತಪಟ್ಟ 22 ಶವಗಳನ್ನು ಒಂದೇ ಆಂಬುಲೆನ್ಸ್ ಸಾಗಾಟ

ಕೊರೊನಾ ಸೋಂಕಿನಿಂದ ಮೃತಪಟ್ಟ 22 ಶವಗಳನ್ನು ಒಂದೇ ಆಂಬುಲೆನ್ಸ್‍ನಲ್ಲಿ ಚಿತಾಗಾರಕ್ಕೆ ಸಾಗಿಸುವಂತಹ ಸನ್ನಿವೇಶ ಮಹಾರಾಷ್ಟ್ರದಲ್ಲಿ ಘಟನೆ ನಡೆದಿದೆ.

ಯುದ್ಧಕ್ಕೆ ಸಿದ್ಧ ಎಂಬ ಸಂದೇಶವನ್ನು ಚೀನಾಕ್ಕೆ ನೀಡುತ್ತಿದೆ ಭಾರತ?

ಲಡಾಖ್‌: ಲಡಾಖ್‌ನಲ್ಲಿ ಚೀನಾ ಸೇನೆಯಿಂದ ಗಡಿ ಕ್ಯಾತೆ ಮುಂದುವರೆದ ನಡುವೆಯೇ ಭಾರತ ಯುದ್ಧಕ್ಕೆ ಸಿದ್ಧ ಎಂಬ…

ಕೋರಾನಾ: ಭಾರತೀಯ ಔಷಧಿಗೆ ತಡೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ!

ಜಿನೆವಾ: ಕೊರೊನಾ ವೈರಸ್ ಗೆ ಪರಿಣಾಮಕಾರಿ ಮದ್ದು ಎನ್ನಲಾಗುತ್ತಿದ್ದ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧದ ವೈದ್ಯಕೀಯ ಪ್ರಯೋಗಕ್ಕೆ ವಿಶ್ವ…