ಹುಬ್ಬಳ್ಳಿ: ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಬೆಳ್ಳಂಬೆಳಿಗ್ಗೆ ಹುಬ್ಬಳ್ಳಿ ಬಹುತೇಕ ಸ್ತಬ್ಧವಾಗಿದ್ದು, ಜನರು ಮನೆಯಲ್ಲಿಯೇ ಇದ್ದು,ವೀಕೆಂಡ್ ಕರ್ಫ್ಯೂ ಗೆ ಬೆಂಬಲ ಸೂಚಿಸಿದ್ದಾರೆ.

ಇನ್ನೂ ಜನರ ಅನುಕೂಲತೆಗೆ ಅನುಗುಣವಾಗಿ ಸಿಟಿ ಬಸ್ ಹಾಗೂ ಆಟೋ ಕಾರ್ಯಚರಣೆ ನಡೆಸಿದ್ದು, ಜನರು ಅಗತ್ಯ ಕೆಲಸ ಇದ್ದರೇ ಮಾತ್ರ ಓಡಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ವಾಣಿಜ್ಯನಗರಿ ಹುಬ್ಬಳ್ಳಿಯ ಚೆನ್ನಮ್ಮ ವೃತ್ತ, ಜನತಾ ಬಜಾರ್, ಕೊಪ್ಪಿಕರ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ ಸೇರಿದಂತೆ ಬಹುತೇಕ ಕಡೆಗಳಲ್ಲಿ ಜನ ಸಂಚಾರ ಸ್ತಬ್ಧವಾಗಿದೆ.

Leave a Reply

Your email address will not be published. Required fields are marked *

You May Also Like

ಗದಗ ನಗರದ ಹುಡ್ಕೋ ಕಾಲನಿ ಕಂಟೇನ್ಮೆಂಟ್ ಝೋನ್ ಘೋಷಣೆ

ಇಲ್ಲಿನ ವಾರ್ಡ 35ರ ಹುಡ್ಕೋ ಕಾಲನಿ 2ನೇ ಕ್ರಾಸ್ ಇದರ ಸುತ್ತಲಿನ 100 ಮೀ. ಪ್ರದೇಶವನ್ನು ತಕ್ಷಣದಿಂದ ಕೊವಿಡ್-19 ಸೋಂಕು ನಿಯಂತ್ರಿತ (ಕಂಟೇನ್ಮೆಂಟ) ಪ್ರದೇಶವೆಂದು

ಆಸ್ತಿ ಕಲಹ: ಪತ್ನಿ ಎದುರೆ ಪತಿಯ ಹತ್ಯೆ!

ಆಸ್ತಿ ವಿವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಮೇ. 15ರಂದು ಈ ಕೊಲೆ ನಡೆದಿದ್ದು, ಕೊಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಉಮೇಶ್ ಬಾಳಗಿ (39) ಕೊಲೆಯಾದ ವ್ಯಕ್ತಿ. ಚೆನ್ನಬಸಪ್ಪ ಬಾಳಗಿ ಮತ್ತು ಬಸಪ್ಪ ಬಾಳಗಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಗದಗ ತರಕಾರಿ ಮಾರುಕಟ್ಟೆಯಲ್ಲಿ ಜನಜಂಗುಳಿ: ಪೊಲೀಸರಿಂದ ಲಾಠಿ ರುಚಿ

ರಾಜ್ಯಾಂದತ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಭಾನುವಾರವೂ ಕೂಡ ಕರ್ಪ್ಯೂ ಎರಡನೇ ದಿನಕ್ಕೆ‌ ಮುಂದುವರೆದಿದೆ. ಆದರೆ, ಜನರು ಅವಶ್ಯಕ‌ ವಸ್ತುಗಳ ಖರೀದಿಗೆಂದು ಕೆಲ ಸಮಯದವರೆಗೆ ಅವಕಾಶ ನೀಡಿದರೆ ಅಲ್ಲಿಯೂ ಸಾಮಾಜಿಕ ಅಂತರ ಮರೆಯುತ್ತಿರುವುದು ಕಂಡು ಬರುತ್ತಿದೆ.

ನಿರುದ್ಯೋಗಿಗಳಿಗೆ ಭತ್ಯೆ ನೀಡಲು ಒತ್ತಾಯಿಸುತ್ತೇನೆ: ಕೆ.ಆರ್.ಎಸ್ ಅಬ್ಯರ್ಥಿ ಕಾಂಬಳೆ

ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ದೊರಕುವವರೆಗೆ ನಿರುದ್ಯೋಗ ಭತ್ಯೆ ನೀಡಲು ನಾನು ಒತ್ತಾಯಿಸುತ್ತೇನೆ ಎಂದು ಪಶ್ಚಿಮ ಪದವಿಧರ ಕ್ಷೇತ್ರದ ಕೆ.ಆರ್.ಎಸ್ ಅಬ್ಯರ್ಥಿ ಶಿವರಾಜ್ ಕಾಂಬಳೆ ಹೇಳಿದರು.