ಹುಬ್ಬಳ್ಳಿ: ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಬೆಳ್ಳಂಬೆಳಿಗ್ಗೆ ಹುಬ್ಬಳ್ಳಿ ಬಹುತೇಕ ಸ್ತಬ್ಧವಾಗಿದ್ದು, ಜನರು ಮನೆಯಲ್ಲಿಯೇ ಇದ್ದು,ವೀಕೆಂಡ್ ಕರ್ಫ್ಯೂ ಗೆ ಬೆಂಬಲ ಸೂಚಿಸಿದ್ದಾರೆ.

ಇನ್ನೂ ಜನರ ಅನುಕೂಲತೆಗೆ ಅನುಗುಣವಾಗಿ ಸಿಟಿ ಬಸ್ ಹಾಗೂ ಆಟೋ ಕಾರ್ಯಚರಣೆ ನಡೆಸಿದ್ದು, ಜನರು ಅಗತ್ಯ ಕೆಲಸ ಇದ್ದರೇ ಮಾತ್ರ ಓಡಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ವಾಣಿಜ್ಯನಗರಿ ಹುಬ್ಬಳ್ಳಿಯ ಚೆನ್ನಮ್ಮ ವೃತ್ತ, ಜನತಾ ಬಜಾರ್, ಕೊಪ್ಪಿಕರ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ ಸೇರಿದಂತೆ ಬಹುತೇಕ ಕಡೆಗಳಲ್ಲಿ ಜನ ಸಂಚಾರ ಸ್ತಬ್ಧವಾಗಿದೆ.

Leave a Reply

Your email address will not be published. Required fields are marked *

You May Also Like

ರಿಪಬ್ಲಿಕ್‌ ಟಿವಿಯ ಸಂಪಾದಕ ಅರ್ನಾಬ್ ಗೋಸ್ವಾಮಿ ಮೇಲೆ ಕೋಮು ದ್ವೇಷ ಸೃಷ್ಟಿ ಆರೋಪ

ರಿಪಬ್ಲಿಕ್‌ ಟಿವಿಯ ಸಂಪಾದಕ ಅರ್ನಾಬ್ ಗೋಸ್ವಾಮಿ ಕೋಮು ದ್ವೇಷ ಸೃಷ್ಟಿಸಿದ ಆರೋಪ ಹೊತ್ತುಕೊಂಡಿದ್ದಾರೆ. ಈ ಸಂಬಂಧ ಮುಂಬೈ ಪೊಲೀಸರು ಪ್ರಕರಣವನ್ನೂ ದಾಖಲಿಸಿಕೊಂಡಿದ್ದಾರೆ.

ತಾಲೂಕು ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

ಗದಗ ಜಿಲ್ಲೆಯ ತಾಲೂಕಾ ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳು ಪ್ರತಿ ತಿಂಗಳು ಭೇಟಿ ನೀಡುವ ಕಾರ್ಯಕ್ರಮ ನಿಗದಿಪಡಿಸಲಾಗಿದೆ.

ಮಸ್ಕಿ: ಕಾರ್ಮಿಕ ಕಾಯ್ದೆ ಹಿಂಪಡೆಯುವಂತೆ ಒತ್ತಾಯ

ಕಾರ್ಮಿಕ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಇಲ್ಲಿನ ಕರ್ನಾಟಕ ರೈತ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.

ಚುನಾವಣೆ ಎಫೆಕ್ಟ್ – ಶಿರಾದಲ್ಲಿ ಶೇ. 20ರಷ್ಟು ಜನರಲ್ಲಿ ಕಂಡು ಬಂದ ಸೋಂಕು!

ತುಮಕೂರು : ಶಿರಾದಲ್ಲಿ ಉಪಚುನಾವಣೆ ಜರುಗಿದ ಕಾರಣ ಜನದಟ್ಟಣೆ ಉಂಟಾಗಿ ಶೇ. 20ರಷ್ಟು ಜನರಲ್ಲಿ ಸೋಂಕು ಕಂಡು ಬಂದಿದೆ ಎನ್ನಲಾಗುತ್ತಿದೆ.