ಮುಂಡರಗಿ: ತಾಲೂಕುನ ಡೋಣಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಟೆಂಗಿನಮರ ಸುಟ್ಟಿದೆ.

ಡೋಣಿ ಗ್ರಾಮದ ಮಲ್ಲಪ್ಪ ಕಡಕೋಳ ಅವರ ಮನೆ ಎದುರಿಗಿನ ಟೆಂಗಿನ ಮರಕ್ಕೆ ಸಿಡಿಲು ಬಿದ್ದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಗುಡುಗು ಸಮೇತ ಭಾರಿ ಪ್ರಮಾಣದ ಮಳೆಯಾಗಿದ್ದು, ಮಳೆಗೂ ಮೊದಲೆ ಸಿಡಿಲು ಬಿದ್ದಿದ್ದು, ತೆಂಗಿನ ಮರ ಸುಟ್ಟು ಹೋಗಿದೆ. ನಂತರ ಭಾರಿ ಪ್ರಮಾಣದ ಮಳೆಯಾಗಿದೆ.
ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಆಕಾಂಕ್ಷಿಗಳಿಗೆ ಅಚ್ಚರಿ

ಇದೇ 19 ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ಸಾಲು ಮರದ ತಿಮ್ಮಕ್ಕನನ್ನು ನೆನೆದ ಬಜ್ಜಿ

ಭಾರತ ಕ್ರಿಕೆಟ್ ತಂಡದ ಆಟಗಾರ ಹರ್ಭಜನ್ ಸಿಂಗ್, ರಾಜ್ಯದ ಹೆಮ್ಮೆಯ ತಾಯಿಯನ್ನು ನೆನೆದು ಟ್ವೀಟ್ ಮಾಡಿದ್ದಾರೆ.ಸಾಲುಮರದ ತಿಮ್ಮಕ್ಕ ಅವರನ್ನು ಭಜ್ಜಿ ನೆನೆದು ಟ್ವೀಟ್ ಮಾಡಿದ್ದಾರೆ.

ಸಾರಿಗೆ ನೌಕರರಲ್ಲಿ ಸಿಎಂ ಮಾಡಿದ ಮನವಿ ಏನು ಗೊತ್ತಾ?

ಅವಶ್ಯಕ ಸೇವೆಯಡಿ ಬರುವ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಕೂಡಲೇ ಮುಷ್ಕರ ಕೈಬಿಟ್ಟು ಸಾರಿಗೆ ಸಚಿವರ ಜೊತೆ ಚರ್ಚೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾರಿಗೆ ನೌಕರರಿಗೆ ಮನವಿ ಮಾಡಿದ್ದಾರೆ.

ನರಗುಂದದಲ್ಲಿ ಭೂ ಕುಸಿತ: ಜನರಲ್ಲಿ ಆತಂಕ.!

ನರಗುಂದ: ಇಲ್ಲಿನ ಶಂಕರಲಿಂಗ ಕಾಲೋನಿಯ ಅಂಬೋಜಿ ಪೇಟೆ ಅವರ ಮನೆ ಮುಂದೆ ಭೂ ಕುಸಿತವಾಗಿದೆ. ಬೆಳಿಗ್ಗೆ…