ಮುಂಡರಗಿ: ತಾಲೂಕುನ ಡೋಣಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಟೆಂಗಿನಮರ ಸುಟ್ಟಿದೆ.

ಡೋಣಿ ಗ್ರಾಮದ ಮಲ್ಲಪ್ಪ ಕಡಕೋಳ ಅವರ ಮನೆ ಎದುರಿಗಿನ ಟೆಂಗಿನ ಮರಕ್ಕೆ ಸಿಡಿಲು ಬಿದ್ದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಗುಡುಗು ಸಮೇತ ಭಾರಿ ಪ್ರಮಾಣದ ಮಳೆಯಾಗಿದ್ದು, ಮಳೆಗೂ ಮೊದಲೆ ಸಿಡಿಲು ಬಿದ್ದಿದ್ದು, ತೆಂಗಿನ ಮರ ಸುಟ್ಟು ಹೋಗಿದೆ. ನಂತರ ಭಾರಿ ಪ್ರಮಾಣದ ಮಳೆಯಾಗಿದೆ.
ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಸೋಂಕು: ಗದಗನಲ್ಲಿಂದು ಇಬ್ಬರು ಬಿಡುಗಡೆ

ಗದಗ: ಜಿಲ್ಲೆಯಲ್ಲಿ ಕೊವಿಡ್-19 ಸೋಂಕಿನಿಂದ ಗುಣಮುಖರಾಗಿ ಇಂದು ಮತ್ತಿಬ್ಬರು ಬಿಡುಗಡೆ ಹೊಂದಿದರು. ಪಿ-1745(17 ವರ್ಷ), ಪಿ-1795 (16 ವರ್ಷ) ಇಬ್ಬರು ಯುವಕರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.

ಹಳಿ ತಪ್ಪಿದ ನಿಯಂತ್ರಣ: ರಾಜ್ಯದಲ್ಲಿಂದು 2798 ಪಾಸಿಟಿವ್!

ಬೆಂಗಳೂರು: ರಾಜ್ಯದಲ್ಲಿಂದು 2798 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 36216…

ಜೂ.14ರವರೆಗೆ ರಾಜ್ಯಾದ್ಯಂತ ಲಾಕ್ ಡೌನ್ ವಿಸ್ತರಣೆ!

ಕೋವಿಡ್ ಸಾಂಕ್ರಾಮಿಕ ಸೋಂಕನ್ನು ಸಂಪೂರ್ಣ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಕ್ತವೆಂದು ಪರಿಗಣಿಸಿ ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿತ್ತು. ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ ಮೇರೆಗೆ ಮುಂದುವರೆಸೋದು ಸೂಕ್ತ ಎಂದು ಪರಿಗಣಿಸಿ 14-06-2021ರವರೆಗೆ ಒಂದು ವಾರ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ರೋಣ ಎಪಿಎಮ್‌ಸಿ ಅಧ್ಯಕ್ಷರಾಗಿ ರಾಜಣ್ಣ,ಉಪಾಧ್ಯಕ್ಷರಾಗಿ ಶಿವಾನಂದ ಆಯ್ಕೆ

ಕೃಷಿ ಉತ್ಪನ್ನ ಮಾರುಕಟ್ಟೆ(ಕೇಂದ್ರ ಕಚೇರಿ ಹೊಳೆಆಲೂರ) ಸಮಿತಿಯ ಕೊನೆಯ ಅವಧಿಗೆ ನೂತನ ಅಧ್ಯಕ್ಷರಾಗಿ ರೋಣ ರೈತ ಕ್ಷೇತ್ರದ ಸದಸ್ಯ ಅಂದಾನಪ್ಪ ಉರ್ಫ ರಾಜಣ್ಣ ಹೂಲಿ,ಉಪಾಧ್ಯಕ್ಷರಾಗಿ ಹೊಳೆಆಲೂರ ಕ್ಷೇತ್ರದ ಸದಸ್ಯ ಶಿವಾನಂದ ಅರಹುಣಸಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.