ಬೆಂಗಳೂರು : ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಜನರು ಸೋಂಕು ತೆಡೆಗಟ್ಟುವಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ ಕೆ ಅವರು ತಿಳಿಸಿದ್ದಾರೆ.

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲ ಜಿಲ್ಲೆಗಳ ಜಿಲ್ಲಾ ಆರೋಗ್ಯಾಧಿಕಾರಿಗಳು, ವೈದ್ಯಕೀಯ ಕಾಲೇಜಿನ ಮುಖ್ಯಸ್ಥರ ಜೊತೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.

ಪಾಸಿಟಿವಿಟಿ ದರ ಹೆಚ್ಜಿರುವ ಜಿಲ್ಲೆಗಳಲ್ಲಿ ವಿಶೇಷ ನಿಗಾ ವಹಿಸಲು, ನೆರೆಯ ಜಿಲ್ಲೆಯಲ್ಲಿ ಬೆಡ್ ಕೊರತೆ ಇದ್ದಲ್ಲಿ ಪರಸ್ಪರ ಸಹಯೋಗದಲ್ಲಿ ಕಾರ್ಯನಿರ್ವಹಿಸಲು ಸೂಚಿಸಿದರು.

Leave a Reply

Your email address will not be published. Required fields are marked *

You May Also Like

ಗಜೇಂದ್ರಗಡದಲ್ಲಿ ಅಭಿಮಾನಿ ಬಳಗದಿಂದ ರಾಜ್ ಜನ್ಮದಿನ

ನಟ ಸಾರ್ವಭೌಮ ಡಾ.ರಾಜಕುಮಾರ ನಾಡು, ನುಡಿ, ನೆಲ, ಜಲ, ಸಂಸ್ಕೃತಿ ಭಾಷಾಭಿಮಾನ ಮೆರೆಯುವ ಮೂಲಕ ಕನ್ನಡಿಗರ ಮನದಲ್ಲಿ ಶಾಶ್ವತವಾಗಿನೆಲೆಯೂರಿದ್ದಾರೆ. ಈ ನಿಟ್ಟಿನಲ್ಲಿ ಮೇರು ನಟನ ಆದರ್ಶಗಳನ್ನು ಅಜರಾಮವಾಗಿರಿಸುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯವಾಗಿದೆ ಎಂದು ಡಾ.ರಾಜುಕುಮಾರ ಅಭಿಮಾನಿ ಬಳಗ ಅಧ್ಯಕ್ಷ ಸಂಗಪ್ಪ ಯಲಬುಣಚಿ ಹೇಳಿದರು.

ನಾಳೆ ಗದಗಿಗೆ ಬರಲಿದೆ ಮುಂಬೈ ಎಕ್ಸಪ್ರೆಸ್

ಗದಗ: ನಾಳೆ ಗದಗ ನಗರಕ್ಕೆ ಮುಂಬೈ-ಗದಗ ಎಕ್ಸ್‌ಪ್ರೆಸ್‌ ರೈಲು ಆಗಮಿಸಲಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ…

ಹೊಳೆಆಲೂರ: ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಹೊಳೆಆಲೂರ ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಅಕ್ಟೋಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 05 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.

ಕೋವಿಡ್ ಸಂಬಂಧ ದಿನಕ್ಕೊಂದು ನಿರ್ಧಾರ ಅಪಾಯಕಾರಿ: ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್-19 ನಿಯಂತ್ರಣದ ವಿಷಯದಲ್ಲಿ ಕರ್ನಾಟಕದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೈಗೊಳ್ಳುತ್ತಿರುವ ದಿನಕ್ಕೊಂದು ನಿರ್ಧಾರ ಅಪಾಯಕಾರಿಯಾದುದು…