ಬೆಂಗಳೂರು : ಪರದೆಯಲ್ಲಿ ಮುಖ ತೋರಿಸಿದರೆ ದೇಶದಲ್ಲಿ ಕೊರೊನಾ ಸೋಂಕು ಓಡಿಹೋಗಲ್ಲ ಎಂದು ಸಿದ್ದರಾಮಯ್ಯ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಪ್ರಧಾನಿ ಮೋದ ಅವರನ್ನು ಟೀಕಿಸಿದ್ದಾರೆ.

ಪದೇ ಪದೇ ಸಿಎಂ ಗಳಿಗೆ ಪಾಠ ಮಾಡುವುದಕ್ಕೆ ನೀವು ಹೆಡ್ ಮಾಸ್ಟರ್ ಅಲ್ಲ. ಪರದೆ ಮೇಲೇ ನಿಮ್ಮ ಮುಖ ತೋರಿಸುವುದರಿಂದ ಯಾವುದೇ ಕೊರೋನಾ ಸೋಂಕು ಹೋಗಲ್ಲ. ರಾಜ್ಯಗಳು ಸೋಂಕು ನಿಯಂತ್ರಣಕ್ಕಾಗಿ ಕೇಂದ್ರದ ಎದುರು ಬೇಡಿಕೆಗಳಿಟ್ಟಿವೆ. ಅವುಗಳನ್ನು ಈಡೇರಿಸುವ ಮೂಲಕ ದೇಶವನ್ನು ಸೋಂಕು ಮುಕ್ತಮಾಡಿ. ಆಗಲೇ ದೇಶದಲ್ಲಿ ಸೋಂಕು ನಿಯಂತ್ರಣವಾಗುತ್ತದೆ. ಅದೆಲ್ಲ ಬಿಟ್ಟು ಪರದೆಯಲ್ಲಿ ಮುಖ ತೋರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಮೊದಲು ರಾಜ್ಯಗಳ ಬೇಡಿಕೆ ಈಡೇರಿಸುವಲ್ಲಿ ಮುಂದಾಗಿ ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ರೋಗಿಗಳಿಗೆ ಔಷಧಿ, ಆಹಾರ ತಲುಪಿಸಲು ಹೊಸ ಐಡಿಯಾ!

ಹುಬ್ಬಳ್ಳಿ : ಸೋಂಕಿತರಿಗೆ ಐಸೊಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ಸಂದರ್ಭದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ವಾರ್ಡ್ ಗೆ ತೆರಳುತ್ತಿರುವ ಸಂದರ್ಭದಲ್ಲಿ ಪ್ರತಿ ಬಾರಿಯೂ ಪಿಪಿಇ ಕಿಟ್ ಧರಿಸಲೇಬೇಕು.

ರಾಜ್ಯಸಭೆಗೆ ಕಾಂಗ್ರೆಸ್ ನಿಂದ ಖರ್ಗೆ ಫಿಕ್ಸ್..!

ರಾಜ್ಯದಿಂದ ನಾಲ್ಕು ಕ್ಷೇತ್ರಗಳಿಗೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಹೆಸರು ಬಹುತೇಕ ಅಂತಿಮವಾಗಿದೆ.

ಇನ್ನೂ ತಪ್ಪುತ್ತಿಲ್ಲ ವಲಸಿಗರ ಪರದಾಟ..! ಅಂತರ್ ಜಿಲ್ಲಾ, ರಾಜ್ಯ ತಲುಪಲು ಹರಸಾಹಸ!

ಲಾಕ್‌ಡೌನ್‌ನಿಂದಾಗಿ ದುಡಿಮೆ ಅರಸಿ ಹೋದ ಕಾರ್ಸಿಮಿಕರು ವಿವಿದೆಡೆ ಸಿಲುಕಿದ್ದಾರೆ. ಹೀಗಾಗಿ ಸಿಲುಕಿ ಹಾಕಿಕೊಂಡಿರುವ ಜನರು ಮನೆಗೆ ತೆರಳಬೇಕೆಂಬ ಅಭಿಲಾಷೆ ಹೊಂದಿದ್ದಾರೆ. ಆದರೆ, ಅವರ ಗೋಳಾಟ ಮಾತ್ರ ಇನ್ನೂ ತಪ್ಪುತ್ತಿಲ್ಲ.