ಬೆಂಗಳೂರು : ಕೊರೋನಾ ಹಿನ್ನಲೆಯಲ್ಲಿ ಪಿಎಂ ಗರಿಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಪರಿತರ ಚೀಟಿ ಹೊಂದಿದವರಿಗೆ 5 ಕೆ.ಜಿ ಅಕ್ಕಿ ವಿತರಸಲಿದೆ ಎಂದು ವಿಧಾನಪರಿಷತ್ ರಾಜ್ಯ ಕಾರ್ಯದರ್ಶಿ ಮುನಿರಾಜುಗೌಡ ತಿಳಿಸಿದ್ದಾರೆ.

ಕಳೆದ ಬಾರಿ ದೇಶದಲ್ಲಿ ಕೊರೋನಾ ಸೋಂಕು ಹರಡಿದರ ಹಿನ್ನಲೇ ಜನರಿಗೆ ಅನ್ನದ ಕೊರತೆ ಇರದಿರಲಿ ಎಂದು ಕೇಂದ್ರ ಸರ್ಕಾರ ಉಚಿತವಾಗಿ‌ಅಕ್ಕಿ ವಿತರಿಸಿತು. ಈಗ ಮತ್ತೆ ಕೊರೋನಾ ಸೋಂಕು ದೇಶದಲ್ಲಿ ಬಂದು ಜನರ ಜೀವನ ತತ್ತರಗೊಳಿಸುತ್ತಿದೆ. ಆದ್ದರಿಂದ ಜನರ ಹಿತದೃಷ್ಠಿಯಿಂದ ಪ್ರಧಾನಿ ಮೋದಿ ಅವರ ಸರ್ಕಾರ ಮೇ ಮತ್ತು ಜೂನ್ ತಿಂಗಳಲ್ಲಿ 26 ಸಾವಿರ ಕೋಟಿ ರೂ. ನಲ್ಲಿ ದೇಶದ 80 ಕೋಟಿ ಜನರಿಗೆ ಉಚಿತವಾಗಿ 5 ಕೆ.ಜಿ ಪಡಿತರ ವಿತರಿಸಲಿದ್ದಾರೆ ಎಂದು ತಮ್ಮ ಅಧಿಕೃತ ಟ್ವೀಟ್ ನಲ್ಲಿ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಉಪಲೋಕಾಯುಕ್ತರಾಗಿ ನೇಮಕ

ಉತ್ತರಪ್ರಭ ಸುದ್ದಿಬೆಂಗಳೂರ: ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ಹೈಕೋರ್ಟನ ಮಾಜಿ ನ್ಯಾಯಾಧೀಶರಾದ…

ವರುಣನ ಆರ್ಭಟ – ಸಂತ್ರಸ್ಥರಿಗೆ ಪರಿಹಾರ ಘೋಷಿಸಿದ ಸರ್ಕಾರ!

ಪ್ರವಾಹ ಸಂತ್ರಸ್ಥರಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿಪರೀತ ಮಳೆಯಾಗುತ್ತಿದೆ. ಅದರಲ್ಲಿಯೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆರಾಯನ ಅವಾಂತರ ಜೋರಾಗಿದೆ.

ಕೊರೋನಾ : ನಗರ ಪ್ರದೇಶಗಳ ಆತಂಕ

ನವದೆಹಲಿ : ಕೊರೊನಾದಿಂದಾಗಿ ನಗರ ಪ್ರದೇಶಗಳು ಅಕ್ಷರಶಃ ಆತಂಕದಲ್ಲಿ ಇವೆ. ಕೊರೊನಾದಿಂದಾಗಿ ನಿರುದ್ಯೋಗ, ಬಡತನ, ಅಸಮಾನತೆ…

ಮೋದಿ ಮಾತು ನಿರಾಶದಾಯಕವಾಗಿವೆ

ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ಅತ್ಯಂತ ನಿರಾಶದಾಯಕ ಮಾತಾಗಿವೆ ಎಂದು ಸಿದ್ದರಾಮಯ್ಯ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.