ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನವಿ ಸ್ಪಂದಿಸಿದ ಪ್ರಾಧನಿ ನರೇಂದ್ರ ಮೋದಿ ಅವರು ಒಂದೇ ದಿನದಲ್ಲಿ ರಾಜ್ಯಕ್ಕೆ ರೆಮ್ ಡೆಸವಿರ್ ಹಂಚಿಕೆಯನ್ನು 800 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ .ಕೆ ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಪೋಷ್ಟ ಮಾಡಿದ್ದಾರೆ.

ಕೋವಿಡ್ ಹಿನ್ನಲೇಯಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ರಾಜ್ಯದಲ್ಲಿ ಹೆಚ್ಚುನ ಸಂಖ್ಯೆಯಲ್ಲಿ ರೆಮ್ ಡೆಸಿವರ್ ಅವಶ್ಯಕತೆ ಇದ್ದು, 1,22,000 ಕ್ಕೆ ಹೆಚ್ಚಿಸುವ ಮೂಲಕ ಪ್ರಸ್ತುತ 300 ಮೆಟ್ರಿಕ್ ಟನ್ ನಿಂದ 800 ಮೆಟ್ರಿಕ್ ಟನ್ ಹೆಚ್ಚಿಸಿ ರಾಜ್ಯದ ಅವಶ್ಯಕತೆ ಈಡೆರಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಳ್ಳಿನ ಮೇಲೆ ಬಟ್ಟೆ ಹಾಕಿ ತಪ್ಪು ಮಾಡಿದೆ – ಕುಮಾರಸ್ವಾಮಿ!

ರಾಮನಗರ : ನಾನು ಮುಳ್ಳಿನ ಮೇಲೆ ಬಟ್ಟೆ ಹಾಕಿ ದೊಡ್ಡ ತಪ್ಪು ಮಾಡಿದೆ ಎಂದು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಳಧಡಿ: ಪ್ರಧಾನ ಮಂತ್ರಿ ಜೀವನಜ್ಯೋತಿ ಚೆಕ್ ವಿತರಣೆ

ಮುಳಗುಂದ: ಸಮೀಪದ ಬೆಳಧಡಿ ಗ್ರಾಮದ ಅಂಚೆ ಕಚೇರಿಯಲ್ಲಿ ಮಂಗಳವಾರ ಗದಗ ಅಂಚೆ ವರಿಷ್ಠಾಧಿಕಾರಿ ಚಿದಾನಂದ ಪದ್ಮಸಾಲಿ ಅವರು ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆಯಡಿ ಸಂಗಮೇಶ ಅರಕೇರಿಮಠ ಅವರಿಗೆ 2 ಲಕ್ಷ ರೂ ಮೊತ್ತದ ಚೆಕ್ ವಿತರಿಸಿದರು.

ಪತ್ರಕರ್ತನ ಮೇಲೆ ದರ್ಪ: ತಪ್ಪೊಪ್ಪಿಕೊಂಡ ಗಜೇಂದ್ರಗಡ ತಹಶೀಲ್ದಾರ

ಈ ಘಟನೆ ನಡೆಯಬಾರದಿತ್ತು. ಘಟನೆಗೆ ಸಂಬಂಧಿಸಿದಂತೆ ಈ ರೀತಿ ಮುಂದೆ ಆಗದಂತೆ ಎಚ್ಚರಿಕೆ ವಹಿಸುತ್ತೇನೆ. ನನ್ನಿಂದ ತಪ್ಪಾಗಿದೆ ಎಂದು ಗಜೇಂದ್ರಗಡ ತಹಶೀಲ್ದಾರ್ ಅಶೋಕ್ ಕಲಘಟಗಿ ಉತ್ತರಪ್ರಭಕ್ಕೆ ತಪ್ಪೊಪ್ಪಿಕೊಂಡಿದ್ದಾರೆ.