ಗದಗ: ಶಾರ್ಟ್ ಸರ್ಕ್ಯೂಟ್ ನಿಂದ ಗ್ಯಾಸ್ ಕಚೇರಿಗೆ ಬೆಂಕಿ ಬಿದ್ದ ಘಟನೆ ಗದಗ ನಗರದಲ್ಲಿ ನಡೆದಿದೆ.

ಗದಗ ನಗರದ ಬ್ಯಾಂಕ್ ರಸ್ತೆಯಲ್ಲಿರುವ ಭಾರತ್ ಗ್ಯಾಸ್ ಆಫೀಸ್ ನಲ್ಲಿದ್ದ ಎರಡು ಕಂಪ್ಯೂಟರ್ ಹಾಗು ಟೇಬಲ್ ಸೇರಿದಂತೆ ಇತರೇ ವಸ್ತುಗಳು ಸುಟ್ಟು ಭಸ್ಮವಾಗಿವೆ.

ಮಹೇಶ ಭೂಸ್ತ ಎಂಬುವರಿಗೆ ಸೇರಿದ ಭಾರತ್ ಗ್ಯಾಸ್ ಸರಬರಾಜು ಕೇಂದ್ರ ಇದಾಗಿದ್ದು, ಮಾಹಿತಿ ಮೇರೆಗೆ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಪ್ರಯತ್ನಿಸಿದರು‌. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇಲ್ಲಿನ ಭಾರತ್ ಗ್ಯಾಸ್ ಆಫೀಸಿಗೆ ಬೆಂಕಿ ಬಿದ್ದಿದ್ದು,
ಯಾವುದೇ ಪ್ರಾಣ ಹಾನಿ ಸಂಭವಿಸದೇ ಭಾರಿ ಅನಾಹುತ ತಪ್ಪಿದಂತಾಗಿದೆ.

Leave a Reply

Your email address will not be published. Required fields are marked *

You May Also Like

ಹೊಸ ನ್ಯಾಯ ಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ಗದಗ ತಾಲೂಕಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕಾಲೋನಿಗೆಹೊಸ ನ್ಯಾಯ ಬೆಲೆ ಅಂಗಡಿ ಮಂಜೂರಾತಿಗೆ  ಅರ್ಜಿ…

ಯುವ ಕಾಂಗ್ರೆಸ್ ಅಧ್ಯಕ್ಷ ಸರ್ಫರಾಜ್ ಅವರಿಗೆ ಅಭಿನಂದನೆ

ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಸರ್ಫರಾಜ್ ಸೂರಣಗಿಯವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಗಡ್ಡದೇವರಮಠ ಅಭಿನಂದಿಸಿದರು.

ರೈತರ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರದ ಕಣ್ಣು, ಹೃದಯ ಇಲ್ಲ : ಡಿಕೆಶಿ ಕಿಡಿ

ಧಾರವಾಡ : ರಾಜ್ಯ ಬಿಜೆಪಿ ಸರ್ಕಾರ ನೀಡಿದ ಪರಿಹಾರ ಇಲ್ಲಿಯವರೆಗೂ ರೈತರಿಗೆ ಸಿಕ್ಕೇಯಿಲ್ಲ ,ರೈತರಿಗೆ ತರಕಾರಿ ಮಾರಾಟ ಮಾಡಲು ಕೇವಲ ಎರಡೂ ಗಂಟೆ ಅವಕಾಶ ನೀಡುವ ಈ ಸರ್ಕಾರ ,ಆದರೆ ಮದ್ಯ ಮಾರಾಟ ಮಾಡಲು ಸಂಜೆ 4 ಗಂಟೆಯವರೆಗೂ ಅವಕಾಶ ನೀಡಿದೆ. ಈ ಸರ್ಕಾರಕ್ಕೆ ನಿಮಗೆ ಕಣ್ಣು,ಹೃದಯ ಎಂಬುದು ಇದೆಯಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಕಿಡಿ ಕಾರಿದರು .

ಕಲಾ ಕುಂಚದಲ್ಲರಳಿದ ನಿತ್ಯೋತ್ಸವ ಕವಿ

ಧಾರವಾಡದ ಕೆಲಗೇರಿಯ ಕಲಾವಿದ ಮಂಜುನಾಥ ಹಿರೇಮಠ ಅವರ ಕಲಾ ಕುಂಚದಲ್ಲಿ ಅರಳಿದ ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ ಅಹ್ಮದ್. ನಿತ್ಯೋತ್ಸವ ಕವಿಯ ಚಿತ್ರವನ್ನು ಬಿಡಿಸುವ ಮೂಲಕ ಮಂಜುನಾಥ್ ನಿಸಾರ್ ಅಹ್ಮದ್ ಅವರಿಗೆ ಶೃದ್ಧಾಂಜಲಿ ಸಲ್ಲಿಸಿದರು.