ಗದಗ: ಬಸ್ ಹರಿದು ಎಂಟು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಅಡವಿಸೋಮಾಪುರ ಬಳಿ ನಡೆದಿದೆ.

ತಾಲೂಕಿನ ಅಡವಿಸೋಮಾಪುರ ಗ್ರಾಮದಲ್ಲಿ ಆಟೋದಿಂದ ಇಳಿದು ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದ ಪರಿಣಾಮ ರೇಖಾ ಬಣದಾರಿ ಮೃತ ಪಟ್ಟಿದ್ದಾಳೆ.

ಮುಂಡರಗಿಯಿಂದ ಗದಗ ನಗರಕ್ಕೆ ಬರುತ್ತಿದ್ದ ಸಾರಿಗೆ‌ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬಾಲಕಿ ಸಾವನ್ನಪ್ಪಿದ್ದಾಳೆ. ಘಟನೆ ಸಂಭವಿಸಿದ ಕೂಡಲೇ ಚಾಲಕ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಇಂದು 69 ಕೊರೋನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

ಇಂದು ರಾಜ್ಯಲ್ಲಿ ಒಟ್ಟು 69 ಕೊರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದೆ.

ಗದಗ ಜಿಲ್ಲೆಯ 3 ತಾಲೂಕು ಸೇರಿ ರಾಜ್ಯದ 43 ಅತಿವೃಷ್ಠಿ, ಪ್ರವಾಹ ಪೀಡಿತ ತಾಲೂಕುಗಳ ಘೋಷಣೆ

2020ನೇ ಸಾಲಿನ ಮುಂಗಾರು ಋತುವಿನ ಸೆಪ್ಟೆಂಬರ್ ತಿಂಗಳಿನಲ್ಲಿ ಬಿದ್ದಿರುವ ಭಾರಿ ಮಳೆಯಿಂದ ಉಂಟಾಗಿರುವ ಅತಿವೃಷ್ಠಿ, ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಮನೆ ಹಾನಿ, ಬೆಳೆಹಾನಿ ಹಾಗೂ ಮೂಲಭೂತ ಸೌಕರ್ಯಗಳು ಹಾನಿಯಾಗಿರುವ ಹಿನ್ನಲೆಯಲ್ಲಿ

ಗಜೇಂದ್ರಗಡದಲ್ಲಿ ಅಭಿಮಾನಿ ಬಳಗದಿಂದ ರಾಜ್ ಜನ್ಮದಿನ

ನಟ ಸಾರ್ವಭೌಮ ಡಾ.ರಾಜಕುಮಾರ ನಾಡು, ನುಡಿ, ನೆಲ, ಜಲ, ಸಂಸ್ಕೃತಿ ಭಾಷಾಭಿಮಾನ ಮೆರೆಯುವ ಮೂಲಕ ಕನ್ನಡಿಗರ ಮನದಲ್ಲಿ ಶಾಶ್ವತವಾಗಿನೆಲೆಯೂರಿದ್ದಾರೆ. ಈ ನಿಟ್ಟಿನಲ್ಲಿ ಮೇರು ನಟನ ಆದರ್ಶಗಳನ್ನು ಅಜರಾಮವಾಗಿರಿಸುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯವಾಗಿದೆ ಎಂದು ಡಾ.ರಾಜುಕುಮಾರ ಅಭಿಮಾನಿ ಬಳಗ ಅಧ್ಯಕ್ಷ ಸಂಗಪ್ಪ ಯಲಬುಣಚಿ ಹೇಳಿದರು.

2 ಅಪರೂಪದ ಆಮೆ ಪತ್ತೆ: ಒಂದು ಹಳದಿ ಬಣ್ಣದ್ದು, ಇನ್ನೊಂದು ಮೃದು ಚಿಪ್ಪಿನದ್ದು!

ಕಪ್ಪು, ದಟ್ಟ ಕಂದು ಬಣ್ಣದ ಆಮೆಗಳನ್ನು ನೋಡಿದ್ದೇವೆ. ಆದರೆ ಒರಿಸ್ಸಾದಲ್ಲೊಂದು ಅಪರೂಪದ ಆಮೆ ಸಿಕ್ಕಿದೆ. ಅದರ ಬಣ್ಣ ಹಳದಿ. ಇಡೀ ದೇಹ, ಚಿಪ್ಪು ಎಲ್ಲವೂ ಸಂಪೂರ್ಣ ಹಳದಿ.