ಗದಗ: ಬಸ್ ಹರಿದು ಎಂಟು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಅಡವಿಸೋಮಾಪುರ ಬಳಿ ನಡೆದಿದೆ.

ತಾಲೂಕಿನ ಅಡವಿಸೋಮಾಪುರ ಗ್ರಾಮದಲ್ಲಿ ಆಟೋದಿಂದ ಇಳಿದು ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದ ಪರಿಣಾಮ ರೇಖಾ ಬಣದಾರಿ ಮೃತ ಪಟ್ಟಿದ್ದಾಳೆ.

ಮುಂಡರಗಿಯಿಂದ ಗದಗ ನಗರಕ್ಕೆ ಬರುತ್ತಿದ್ದ ಸಾರಿಗೆ‌ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬಾಲಕಿ ಸಾವನ್ನಪ್ಪಿದ್ದಾಳೆ. ಘಟನೆ ಸಂಭವಿಸಿದ ಕೂಡಲೇ ಚಾಲಕ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಬೋಧಕರು ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಸೂಚನೆ

2020-21 sಸಾಲಿನ ಶೈಕ್ಷಣಿಕ ವರ್ಷದ ತರಗತಿಗಳ ಪ್ರಾರಂಭಕ್ಕೆ ಅಗತ್ಯವಿರುವ ಪೂರ್ವ ಸಿದ್ಧತೆಗಳಾದ Dijital learning online/offline teaching, Study material preparation, LMS Preparation ಮುಂತಾದವುಗಳ ಬಗ್ಗೆ ತಯಾರಿ ಮಾಡಿಕೊಳ್ಳಲು, ಇಲಾಖೆ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಕಾಲೇಜುಗಳಲ್ಲಿನ ವಿಶ್ವವಿದ್ಯಾಲಯಗಳ ಭೋಧಕರಿಗೆ ಸೂಚಿಸಲಾಗಿದೆ.

ರಾಜ್ಯದಲ್ಲಿಂದು 1105 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 1105 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 14295 ಕ್ಕೆ ಏರಿಕೆಯಾದಂತಾಗಿದೆ.

Install Glory Casino app Bonus up to 10000 Rupees Play Live Casino Games Blossoms Mother & Children Hospital Best in Obstetrics & Gynaecology

Install Glory Casino app Bonus up to 10000 Rupees Play Live Casino…

ರೋಣ ತಾಲೂಕಾ ಒಳಾಂಗಣ ಕ್ರೀಡಾಂಗಣದ ನೂತನ ಕಟ್ಟಡದ ಉದ್ಘಾಟನೆ

ತಾಲೂಕಿನ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಸುಮಾರು 1.90 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಶನಿವಾರ ಶಾಸಕ ಕಳಕಪ್ಪ ಬಂಡಿ ಉದ್ಘಾಟಿಸಿದರು.