ಬೆಂಗಳೂರು: ಕೋವಿಡ್ ಮಹಾಮಾರಿಗೆ ಸ್ಯಾಂಡಲ್ ವುಡ್ ನಿರ್ದೇಶಕ ಕೋಟಿ ರಾಮು ನಿಧನರಾಗಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಛಾಪು ಹೊಂದಿದ್ದ ರಾಮು ಅವರು, ಸಿಂಹದ ಮರಿ, ಚಾಮುಂಡಿ, ಕಲಾಸಿಪಾಳ್ಯ, ಆಟೋಶಂಕರ್ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿದ್ದರು.

ಕಳೆದ ಒಂದು ವಾರ ಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ರಾಮು ಅವರು ಇಹಲೋಕ ತ್ಯಜಿಸಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿಯ ಅನೇಕ ಗಣ್ಯರು ರಾಮು ಅವರ ನಿಧನಕ್ಕೆ ಕಂಬನಿ ಮಿಡಿದಿದೆ.

Leave a Reply

Your email address will not be published. Required fields are marked *

You May Also Like

ಪುಟಾಣಿಗಳ ಬಿಂದಾಸ್ ಸ್ಟೇಪ್ಸ್…ಬೊಂಬಾಟ್ ಪ್ರಫಾರ್ಮನ್ಸ್ ಗೆ ಜನ ಫಿದಾ…!

ವಿಶೇಷ ವರದಿ: ಗುಲಾಬಚಂದ ಆರ್. ಜಾಧವಆಲಮಟ್ಟಿ : ಪುಟ್ಟ ಪುಟ್ಟ ಪುಟಾಣಿ ಮಕ್ಕಳು ಫೂಲ್ ಜೋಶ್…

ಹೊಸ ಆಯಾಮದ ಕಥೆಯನ್ನು ಹೇಳಲು ಹೊರಟ ಅಂಬರೀಶ್

ಚಂದನವದಲ್ಲಿ ಹೊಸಬರ ಸಿನಿಮಾಗಳು ಸಾಕಷ್ಟು ನಿರೀಕ್ಷೆ ಮೂಡಿಸುತ್ತಿವೆ. ಇದರ ಜೊತೆಗೆ, ಸಿನಿಮಾಗಳಲ್ಲಿ ಹೊಸಹೊಸ ಪ್ರಯೋಗಗಳನ್ನು ನಡೆಸುವ ನಿರ್ದೇಶಕರಿಗೆ ಕನ್ನಡ ಚಿತ್ರರಂಗ ಕಾಲಕಾಲಕ್ಕೆ ವೇದಿಕೆ ಒದಗಿಸುತ್ತಿದೆ.

ನಟಿ ನಿತ್ಯಾ ಮೆನನ್ಳ ಒಂದು ಲಿಪ್-ಲಾಕ್ ಉಪ್ಪಾ:ಒಂದ್ ಕಿಸ್ ಹೊಡೆತಕ್ಕೆ ನೆಟ್ಟಿಗರು ಉಸ್ಸಪ್ಪಾ!

ಲವಲವಿಕೆಯ ಹುಡುಗಿ, ಪ್ರಬುದ್ಧ ನಟಿ ನಿತ್ಯಾ ಮೆನನ್ಳ ಒಂದು ಲಿಪ್-ಲಾಕ್ ಫೋಟೊ ನೆಟ್ಟಿಗರಲ್ಲಿ ಸಂಚಲನ ಮೂಡಿಸಿದೆ.…

ಅಂಬರೀಷ್ 69ನೇ ಜನ್ಮದಿನ: ರೆಬೆಲ್ ಸ್ಟಾರ್ ನೆನಪು ಹಂಚಿಕೊಂಡ ದರ್ಶನ್-ಸುದೀಪ್

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಷ್ ಅವರ 69ನೇ ಜನ್ಮದಿನ. ಪರಿಸ್ಥಿತಿ ಚೆನ್ನಾಗಿ ಇದ್ದಿದ್ದರೆ ಅಭಿಮಾನಿಗಳು ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸುತ್ತಿದ್ದರು. ಆದರೆ ಕೊವಿಡ್ ಹಾವಳಿ ಹೆಚ್ಚಿರುವುದರಿಂದ ಸೋಶಿಯಲ್ ಮೀಡಿಯಾ ಮೂಲಕವೇ ಶುಭ ಕೋರಲಾಗುತ್ತಿದೆ. ಅಂಬರೀಷ್ ಜೊತೆ ಆಪ್ತ ಒಡನಾಟ ಹೊಂದಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್ ಅವರು ಕೂಡ ಸಾಮಾಜಿಕ ಜಾಲತಾಣದ ಮೂಲಕ ರೆಬಲ್ ಸ್ಟಾರ್ ಬರ್ತಡೇಗೆ ವಿಶ್ ಮಾಡಿದ್ದಾರೆ.