ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು ರಾಜ್ಯ ಸರ್ಕಾರ ಸೋಮವಾರ ನಡೆದ ಸಂಪುಟ ಸಭೆಯಲ್ಲಿ 14 ದಿನಗಳ ಕಾಲ ಜನತಾ ಕರ್ಪ್ಯೂಗೆ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಲಿರುವ ಎಲ್ಲ ಚುನಾವಣೆಗಳನ್ನು ಮುಂದೂಡುವಂತೆ ಚುನಾವಣೆ ಆಯೋಗಕ್ಕೆ ರಾಜ್ಯ ಸರಕಾರ ಶಿಫಾರಸ್ಸು ಮಾಡಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಈ ವಿಷಯ ತಿಳಿಸಿದ್ದಾರೆ.

ಹೀಗಾಗಿ ಇನ್ನು ಬರಲಿರುವ ತಾಲೂಕು, ಜಿಲ್ಲಾ ಪಂಚಾಯಿತಿ ಪಂಚಾಯತಿ ಹಾಗು ಮಹಾನಗರ ಪಾಲಿಕೆ ಮತ್ತು ಕಸಾಪ ಚುನಾವಣೆಗಳನ್ನು ಮುಂದೂಡಿವಂತೆ ಚುನಾವಣಾ ಆಯೋಗಕ್ಕೆ ಸರ್ಕಾರ ಶಿಫಾರಸ್ಸು ಮಾಡಲಿದೆಯಂತೆ.

ರಾಜ್ಯದ ಪರಿಸ್ಥಿತಿ ಸುಧಾರಿಸುವವರೆಗೂ ಚುನಾವಣೆಗಳನ್ನು ಮುಂದೂಡುವಂತೆ ರಾಜ್ಯ ಸರಕಾರ ಶಿಫಾರಸ್ಸು ಮಾಡಲು ನಿರ್ಧರಿಸಿದೆ ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರಭ ಬಳಗಕ್ಕೆ ಗ್ರಾಮ ಪಂಚಾಯತಿಗೊಬ್ಬರು ಪ್ರತಿನಿಧಿ ಬೇಕಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಸೂರ್ಯಕಾಂತಿ ಕ್ಷೇತ್ರಕ್ಕೆ ಕೃಷಿ ಅಧಿಕಾರಿಗಳ ಭೇಟಿ ಕೀಟ ರೋಗ ನಿಯಂತ್ರಣಕ್ಕೆ ಸಲಹೆ

ಉತ್ತರಪ್ರಭ ಸುದ್ದಿನಿಡಗುಂದಿ: ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ಸೂರ್ಯಕಾಂತಿ ಮತ್ತು ಮೆಕ್ಕೆಜೋಳ ಬೆಳೆಗಳಿಗೆ ಕೀಟ ಹಾಗೂ ರೋಗಗಳ…

ರಾಜ್ಯದಲ್ಲಿ ಇಂದು 4 ಸಾವಿರ ಗಡಿಯೊಳಗೆ ಬಂದ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇಂದು 4 ಸಾವಿರಕ್ಕಿಂತಲೂ ಕಡಿಮೆ ಜನರಲ್ಲಿ ಮಹಾಮಾರಿ ಕಾಣಿಸಿಕೊಂಡಿದೆ.

ವೀರಪ್ಪನ್ ಸಹಚರ ಸಾವು!

ಚಾಮರಾಜನಗರ ಜಿಲ್ಲೆಯ ಗಡಿಭಾಗದ ಪಾಲಾರ್ ಸಮೀಪದ ಸೋರೆಕಾಯಿಮಡುವು ಬಳಿ ನೆಲಬಾಂಬ್ ಸ್ಪೋಟಿಸಿ 22 ಜನರ ಸಾವಿಗೆ ಕಾರಣರಾಗಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರ ಬಿಲವೇಂದ್ರನ್ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಬೀದರ್ ಗೆ ಮಹಾರಾಷ್ಟ್ರ ಕಂಟಕ….ಧಾರವಾಡಕ್ಕೆ ದೆಹಲಿ ಕಂಟಕ!!

ಧಾರವಾಡ: ಬೀದರ್ ನಲ್ಲಿ ಗರ್ಭಿಣಿ ಸೇರಿದಂತೆ 6 ಜನರಲ್ಲಿ ಸೋಂಕು ಪತ್ತೆಯಾಗಿದೆ. ಧಾರವಾಡದಲ್ಲಿ ಕೂಡ ಇಂದು…