ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು ರಾಜ್ಯ ಸರ್ಕಾರ ಸೋಮವಾರ ನಡೆದ ಸಂಪುಟ ಸಭೆಯಲ್ಲಿ 14 ದಿನಗಳ ಕಾಲ ಜನತಾ ಕರ್ಪ್ಯೂಗೆ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಲಿರುವ ಎಲ್ಲ ಚುನಾವಣೆಗಳನ್ನು ಮುಂದೂಡುವಂತೆ ಚುನಾವಣೆ ಆಯೋಗಕ್ಕೆ ರಾಜ್ಯ ಸರಕಾರ ಶಿಫಾರಸ್ಸು ಮಾಡಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಈ ವಿಷಯ ತಿಳಿಸಿದ್ದಾರೆ.

ಹೀಗಾಗಿ ಇನ್ನು ಬರಲಿರುವ ತಾಲೂಕು, ಜಿಲ್ಲಾ ಪಂಚಾಯಿತಿ ಪಂಚಾಯತಿ ಹಾಗು ಮಹಾನಗರ ಪಾಲಿಕೆ ಮತ್ತು ಕಸಾಪ ಚುನಾವಣೆಗಳನ್ನು ಮುಂದೂಡಿವಂತೆ ಚುನಾವಣಾ ಆಯೋಗಕ್ಕೆ ಸರ್ಕಾರ ಶಿಫಾರಸ್ಸು ಮಾಡಲಿದೆಯಂತೆ.

ರಾಜ್ಯದ ಪರಿಸ್ಥಿತಿ ಸುಧಾರಿಸುವವರೆಗೂ ಚುನಾವಣೆಗಳನ್ನು ಮುಂದೂಡುವಂತೆ ರಾಜ್ಯ ಸರಕಾರ ಶಿಫಾರಸ್ಸು ಮಾಡಲು ನಿರ್ಧರಿಸಿದೆ ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರಭ ಬಳಗಕ್ಕೆ ಗ್ರಾಮ ಪಂಚಾಯತಿಗೊಬ್ಬರು ಪ್ರತಿನಿಧಿ ಬೇಕಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಏಲಕ್ಕಿ ನಾಡಿನಲ್ಲೂ ಖಾತೆ ತೆರೆದ ಕೊರೋನಾ

ಈವರೆಗೂ ಯಾವುದೇ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗದ ಹಿನ್ನೆಲೆ ಹಾವೇರಿ ಜಿಲ್ಲೆ ಗ್ರೀನ್ ಝೋನ್‌ನಲ್ಲಿತ್ತು. ಆದರೆ ಇದೀಗ ಹಾವೇರಿಯಲ್ಲೂ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಏಲಕ್ಕಿ ನಾಡಿನಲ್ಲಿ ಮಹಾಮಾರಿ ಕೊರೋನಾ ಖಾತೆ ತೆರೆದಿದೆ.

ಕೊರೊನಾ ವಾರಿಯರ್ಸ್ ನಿಜವಾದ ಹಿರೋಗಳು: ಜನಜಾಗೃತಿಯ ಸಂದೇಶ ನೀಡುವ ಚಿತ್ರರಂಗದ ದಿಗ್ಗಜರ ದೃಶ್ಯರೂಪಕ

ಕೊರೊನಾ ಜಾಗೃತಿಗಾಗಿ ಕನ್ನಡ ಚಿತ್ರರಂಗದ ದಿಗ್ಗಜರು ಸಂದೇಶ ನೀಡಿದ ದೃಶ್ಯ ರೂಪಕವನ್ನು ನೀವು ನೋಡಬಹುದು.

ಪೋಸ್ಟ್ ಆಫೀಸ್ ಬ್ಯಾಂಕಿಂಗ್ ನಲ್ಲಿ : 500 ರೂ, ಬ್ಯಾಲೆನ್ಸ್​ ಕಡ್ಡಾಯ!

ಇನ್ಮುಂದೆ ನಿಮ್ಮ ಪೋಸ್ಟ್ ಆಫೀಸ್ ಬ್ಯಾಂಕಿಂಗ್ ಖಾತೆಯಲ್ಲಿ 500 ರೂಪಾಯಿ ಉಳಿತಾಯ ಕಡ್ಡಾಯವಾಗಿದೆ. ಒಂದು ವೇಳೆ ಅಷ್ಟು ಹಣ ಇಲ್ಲದಿದ್ರೆ ದಂಡ ಕಟ್ಟಬೇಕಾಗಿದೆ.

ಮಹಾರಾಷ್ಟ್ರದ ಜನರ ನಿದ್ದೆಗೆಡಿಸಿದ ಮಹಾಮಾರಿ!

ಮುಂಬಯಿ : ನಗರದಲ್ಲಿ ಕೊರೊನಾ ಸಮುದಾಯಿಕ ಹಂತ ತಲುಪಿದಂತಾಗಿದೆ. ಹೀಗಾಗಿ ಅಲ್ಲಿನ ಜನ ಮಹಾಮಾರಿಗೆ ತತ್ತರಿಸಿ…