ಗಜೇಂದ್ರಗಡ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ತೀವೃತೆ ಪಡೆದುಕೊಳ್ಳುತ್ತಿದೆ. ಇದನ್ನು ನಿಯಂತ್ರಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಅದರನ್ವಯ ಪಟ್ಟಣದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ರದ್ದು ಮಾಡಲಾಗಿದೆ.

ಏ. 27 ರಂದು ನಡೆಯಬೇಕಿದ್ದ ಮಂಗಳವಾರದ ವಾರದ ಸಂತೆಯನ್ನು ರದ್ದು ಮಾಡಿದ್ದು, ಎಂದುನಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಸಬೇಕು. ಬೇರೆ ಪ್ರದೇಶಗಳಿಂದ ಪಟ್ಟಣಕ್ಕೆ ಬಂದು ವ್ಯಾಪಾರ ವಹಿವಟನ್ನು ನಿಷೇಧಿಸಲಾದೆ ಎಂದು ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಜಯಕರ್ನಾಟಕ ಸಂಘಟನೆ ಆಕ್ರೊಶ

ರೈತ ವಿರೋಧಿ ಮಸೂದೆ ಜಾರಿ ಖಂಡಿಸಿ ಕರ್ನಾಟಕ ಬಂದ್ ಗೆ ಗದಗ ನಗರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ನಗರದಲ್ಲಿ ಬೆಳ್ಳಂಬೆಳಿಗ್ಗೆಯೇ ಕನ್ನಡಪರ ಸಂಘಟನೆ ಕಾ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ರೈತವಿರೋಧ ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ರೈತ ವಿರೋಧ ನಿಲುವಿನ ಬಗ್ಗೆ ಕಿಡಿಕಾರಿದರು.

ಗ್ರಾಮೀಣಾಭಿವೃದ್ಧಿ ವಿವಿಯಿಂದ ಸಸಿ ನೆಟ್ಟು, ಸೆಲ್ಫಿ ಹಂಚಿಕೊಳ್ಳುವ ನನ್ನ ಗಿಡ ನನ್ನ ಉಸಿರು ಅಭಿಯಾನ

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಅರಣ್ಯ ಇಲಾಖೆ ಇವರ ಸಹಯೋಗದೊಂದಿಗೆ ಜೂ.5ರಂದು ವಿಶಿಷ್ಟ ರೀತಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮದ್ಯದಿಂದ ವಂಚಿತರಾದರು ದಾವಣಗೆರೆ ಜನ

ಮದ್ಯದಿಂದ ವಂಚಿತರಾದರು ದಾವಣಗೆರೆ ಜನ ದಾವಣಗೆರೆ : ಮದ್ಯ ಪ್ರಿಯರ ಮನವಿಯಂತೆ ನೀನ್ನೆಯಿಂದ ಬಾರ್ ಗಳು…

ಗದಗ ಜಿಲ್ಲೆಯಲ್ಲಿ ಬಾರ್ ಗಳ ಮುಂದೆ ಜನವೋ ಜನ

ಒಂದುವರೆ ತಿಂಗಳಿಂದ ಲಾಕ್ ಡೌನ್ ಹಿನ್ನೆಲೆ ಬಾರ್ ಗಳನ್ನು ಬಂದ್ ಮಾಡಲಾಗಿತ್ತು. ಇನ್ನೇನು ಸರ್ಕಾರ ಲಾಕ್ ಡೌನ್ ಸಡಿಲಗೊಳಿಸಿ ಕೆಲವು ನಿಯಮ ವಿಧಿಸಿ ಬಾರ್ ಆರಂಭಿಸಲು ಸರ್ಕಾರ ಅನುಮತಿ ನೀಡಿದ್ದೆ ತಡ ಬಾರ್ ಗಳ ಮುಂದೆ ಜನವೋ ಜನ.