ಔರಂಗಾಬಾದ್: ಕೊರೊನಾ ಸೋಂಕಿನಿಂದ ಮೃತಪಟ್ಟ 22 ಶವಗಳನ್ನು ಒಂದೇ ಆಂಬುಲೆನ್ಸ್‍ನಲ್ಲಿ ಚಿತಾಗಾರಕ್ಕೆ ಸಾಗಿಸುವಂತಹ ಸನ್ನಿವೇಶ ಮಹಾರಾಷ್ಟ್ರದಲ್ಲಿ ಘಟನೆ ನಡೆದಿದೆ.

ಔರಂಗಾಬಾದ್ ಜಿಲ್ಲೆಯಲ್ಲಿ ಮೆಡಿಕಲ್ ಟ್ರಾನ್ಸ್ ಪೋರ್ಟ್ ವಾಹನಗಳ ಕೊರತೆ ಎದುರಾಗಿರುವುದರಿಂದ ಸೋಂಕಿನಿಂದ ಮೃತಪಟ್ಟ 22 ಶವಗಳನ್ನು ಒಂದೇ ಆಂಬುಲೆನ್ಸ್‍ನಲ್ಲಿ ಸಾಗಿಸಿರುವಂಥಹ ಸ್ಥಿತಿ ಎದುರಾಗಿದೆ.

ನಮ್ಮ ಆಸ್ಪತ್ರೆಯಲ್ಲಿ ಅವಶ್ಯಕತೆ ಇರುವಷ್ಟು ಆಂಬುಲೆನ್ಸ್ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಒಂದೇ ವಾಹನದಲ್ಲಿ 22 ಶವಗಳನ್ನು ಸಾಗಿಸಬೇಕಾಯಿತು ಎಂದು ಆಸ್ಪತ್ರೆ ಡೀನ್ ಡಾ.ಶಿವಾಜಿ ಸುಕ್ರೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ

ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯದ ಅಹ್ಮದ್ ಪಟೇಲ್ ಇಂದು ನಿಧನ ಹೊಂದಿದರು.

ಹತ್ರಾಸ್ ಸಂತ್ರಸ್ತೆ ಕುಟುಂಬ ಭೇಟಿಗೆ ರಾಹುಲ್ ಸಜ್ಜು

ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ತರ ಭೇಟಿಗೆ ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೆರಳಲಿದ್ದಾರೆ. ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿರುದ್ಧ ದೇಶಾದ್ಯಂತ ವಿಪಕ್ಷಗಳು, ದಲಿತಪರ ಸಂಘಟನೆಗಳು ಮತ್ತು ವಿವಿಧ ಸಂಘಟನೆಗಳು ಮತ್ತು ಜಾಲತಾಣಗಳಲ್ಲಿ ಕೂಡ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ದೇಶದಲ್ಲಿ 70 ಲಕ್ಷ ದಾಟಿದ ಸೋಂಕಿತರ ಸಂಖ್ಯೆ!

ನವದೆಹಲಿ : ದೇಶದಲ್ಲಿ ಕೊರೊನಾ ತನ್ನ ಅಟ್ಟಹಾಸವನ್ನು ಎಂದಿನಂತೆ ಕಾಯ್ದುಕೊಂಡಿದೆ. ಆದರೆ ಕಳೆದ 24 ಗಂಟೆಗಳಲ್ಲಿ ವೈರಸ್ ನ ಸಂಖ್ಯೆಗಿಂತಲೂ ಚೇತರಿಕೆ ಪ್ರಮಾಣ ಹೆಚ್ಚಾಗಿದೆ.

ದೆಹಲಿಯಲ್ಲಿ ಸಮುದಾಯಕ್ಕೆ ಹಬ್ಬಿದ ಸೋಂಕು – ಸಭೆ!

ನವದೆಹಲಿ : ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಭೀತಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ…