ಔರಂಗಾಬಾದ್: ಕೊರೊನಾ ಸೋಂಕಿನಿಂದ ಮೃತಪಟ್ಟ 22 ಶವಗಳನ್ನು ಒಂದೇ ಆಂಬುಲೆನ್ಸ್‍ನಲ್ಲಿ ಚಿತಾಗಾರಕ್ಕೆ ಸಾಗಿಸುವಂತಹ ಸನ್ನಿವೇಶ ಮಹಾರಾಷ್ಟ್ರದಲ್ಲಿ ಘಟನೆ ನಡೆದಿದೆ.

ಔರಂಗಾಬಾದ್ ಜಿಲ್ಲೆಯಲ್ಲಿ ಮೆಡಿಕಲ್ ಟ್ರಾನ್ಸ್ ಪೋರ್ಟ್ ವಾಹನಗಳ ಕೊರತೆ ಎದುರಾಗಿರುವುದರಿಂದ ಸೋಂಕಿನಿಂದ ಮೃತಪಟ್ಟ 22 ಶವಗಳನ್ನು ಒಂದೇ ಆಂಬುಲೆನ್ಸ್‍ನಲ್ಲಿ ಸಾಗಿಸಿರುವಂಥಹ ಸ್ಥಿತಿ ಎದುರಾಗಿದೆ.

ನಮ್ಮ ಆಸ್ಪತ್ರೆಯಲ್ಲಿ ಅವಶ್ಯಕತೆ ಇರುವಷ್ಟು ಆಂಬುಲೆನ್ಸ್ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಒಂದೇ ವಾಹನದಲ್ಲಿ 22 ಶವಗಳನ್ನು ಸಾಗಿಸಬೇಕಾಯಿತು ಎಂದು ಆಸ್ಪತ್ರೆ ಡೀನ್ ಡಾ.ಶಿವಾಜಿ ಸುಕ್ರೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ದುಷ್ಪರಿಣಾಮ: ನಗರಗಳ 14 ಕೋಟಿ ಜನರ ಬದುಕು ದುಸ್ತರ

ದೆಹಲಿ: ದೇಶಾದ್ಯಂತ ಕೊರೊನಾ ಕಾರಣದಿಂದಾಗಿ ಲಾಕ್ಡೌನ್ ದುಷ್ಪರಿಣಾಮ ನಗರ ಪ್ರದೇಶಗಳಲ್ಲಿ ವಾಸವಾಗಿರುವ ನಾಗರಿಕರ ಮೇಲೆ ಹೆಚ್ಚಾಗಿದೆ.…

ನಿರ್ಮಾಣ ಹಂತದ ಸೇತುವೆ ಕುಸಿತ: ಮೂವರು ಭಾರತೀಯ ಸಾವು

ಉತ್ತರಾಖಂಡ ಹಿಮ ಸ್ಫೋಟದಲ್ಲಿ ತಪೋವನ ಜಲವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ೩೦ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದು ಇದರ ಬೆನ್ನಲ್ಲೇ ಭೂತಾನ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತದಲ್ಲಿ ಮೂವರು ಭಾರತೀಯ ಕಾರ್ಮಿಕರು ದುರ್ಮರಣ ಹೊಂದಿದ್ದು ಇನ್ನು ಆರು ಮಂದಿ ನಾಪತ್ತೆಯಾಗಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ

ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯದ ಅಹ್ಮದ್ ಪಟೇಲ್ ಇಂದು ನಿಧನ ಹೊಂದಿದರು.

ರೈತರ ಪ್ರತಿಭಟನೆ: ಭಾರೀ ಭದ್ರತಾ ಲೋಪ ಉಂಟಾಗಿ 20 ನಿಮಿಷಗಳ ಕಾಲ ಫ್ಲೈಓವರ್ ಮೇಲೆಯೇ ಸಿಲುಕಿದ ಪ್ರಧಾನಿ

ಉತ್ತರಪ್ರಭ ಸುದ್ದಿಹೊಸದಿಲ್ಲಿ: ರೈತರ ಪ್ರತಿಭಟನೆಯಿಂದಾಗಿ ಭಾರೀ ಭದ್ರತಾ ಲೋಪ ಉಂಟಾಗಿ 20 ನಿಮಿಷಗಳ ಕಾಲ ಫ್ಲೈಓವರ್…