ಬೆಳಗಾವಿ: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ಎಸ್.ಬಿ.ಸಿದ್ನಾಳ್ (85) ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಸಂಪಗಾಂವ ಬಳಿಯ ಸಾಣಿಕೊಪ್ಪದಲ್ಲಿ 1936ರ ಏಪ್ರಿಲ್ 6 ರಂದು ಜನಿಸಿದ ಸಿದ್ನಾಳ್ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಸಂಸದರಾಗಿ ಆಯ್ಕೆ ಆಗಿದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಐದು ದಿನ ಸಂಪೂರ್ಣ ಲಾಕ್ ಡೌನ್: ಏನಿರುತ್ತೆ..? ಏನಿರಲ್ಲಾ…?

ಗದಗ: ಈಗಾಗಲೇ ಕೋರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು, ಕೋವಿಡ್ ನಿಯಂತ್ರಣದ ದೃಷ್ಟಿಯಿಂದ ಗದಗ ಜಿಲ್ಲೆಯನ್ನು ಸಂಪೂರ್ಣ ಲಾಕ್ ಡೌನ್ ಗೆ ನಿರ್ಧಾರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು. ಅವರು ಗದಗನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೇ.27 ರ ಬೆಳಿಗ್ಗೆ 10 ಗಂಟೆಯಿಂದ ಜೂನ್ 1 ನೇ ತಾರೀಖಿನ ಬೆಳಿಗ್ಗೆ 6 ಗಂಟೆಯವರೆಗೆ ಕಠಿಣ ಲಾಕ್ ಡೌನ್ ವಿಧಿಸಲಾಗಿದೆ.

ಗದಗ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ನಡೆಯುವ ಗ್ರಾಪಂ ಚುನಾವಣೆ ವಿವರ

ರಾಜ್ಯ ಚುನಾವಣಾ ಆಯೋಗವು ರಾಜ್ಯದ 30 ಜಿಲ್ಲೆಗಳಲ್ಲಿನ ಒಟ್ಟು 6004 ಗ್ರಾಮ ಪಂಚಾಯತಿಗಳಲ್ಲಿ ಅವಧಿ ಮುಕ್ತಾಯವಾಗದ 162 ಗ್ರಾಮ ಪಂಚಾಯತಿಗಳು, ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುವ 6 ಗ್ರಾಮ ಪಂಚಾಯತಿಗಳು ಮತ್ತು 33 ಗ್ರಾಮ ಪಂಚಾಯತಿಗಳು ಪೂರ್ಣವಾಗಿ ಹಾಗೂ 41 ಗ್ರಾಮ ಪಂಚಾಯತಿಗಳು ಬಹುಶಃ ನಗರ ಸ್ಥಳೀಯ ಸಂಸ್ಥೆಗೆ ಸೇರ್ಪಡೆಯಾಗಿರುವುದರಿಂದ ಒಟ್ಟು 74 ಗ್ರಾಮ ಪಂಚಾಯತಿಗಳು ಒಟ್ಟಾರೆ 242 ಗ್ರಾಮ ಪಂಚಾಯತಿಗಳನ್ನು ಹೊರತು ಪಡೆಸಿ ಉಳಿದ ಎಲ್ಲ 5762 ಗ್ರಾಮ ಪಂಚಾಯತಿಗಳ 35,884 ಕ್ಷೇತ್ರಗಳಿಂದ ಒಟ್ಟು 92121 ಸ್ಥಾನಗಳಿಗೆ ಈ ಕೆಳಕಂಡ ವೇಳಾ ಪಟ್ಟಿಯಂತೆ ಚುನಾವಣೆ ನಡೆಸಲಾಗುವುದು.

ಇಂದು 69 ಕೊರೋನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

ಇಂದು ರಾಜ್ಯಲ್ಲಿ ಒಟ್ಟು 69 ಕೊರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದೆ.

ಗದಗ ಜಿಲ್ಲೆಯಲ್ಲಿ ನಾಳೆ ರಾತ್ರಿ ಯಿಂದ ನಿಷೇದಾಜ್ಞೆ‌ ಜಾರಿ

ಗದಗ: ಜಿಲ್ಲೆಯಾದ್ಯಂತ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು…