ಬೆಂಗಳೂರು; ಕೊರೋನಾ ವಿಪತ್ತಿನಿಂದ ಭಾರತ ರಕ್ಷಿಸಿ ಬಿಟ್ಟಿತು ಎಂಬ ಹೇಳಿಕೆಗಳನ್ನು ಪ್ರಧಾನಿ ನರೇಂದ್ರ ಮೊದಿ ಅವರು ಹೇಳಿತ್ತಿರುವುದು ಬೇಜವಾಬ್ದಾರಿ ಹೇಳಿಕೆಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದಯಾಮಯ್ಯ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ದೇಶದ ವೈದ್ಯಕೀಯ ಸವಲತ್ತುಗಳಿಲ್ಲದೆ ಕೊರೊನಾದಿಂದಾಗಿ ವಿಶ್ವದಲ್ಲೇ ಅತೀ ಹೆಚ್ಚು ನರಳುತ್ತಿದೆ. ಇಂತಹ ಪರಸ್ಥಿತಿಯಲ್ಲಿ ಕೊರೋನಾ ವಿಪತ್ತಿನಿಂದ ದೇಶವನ್ನು ರಕ್ಷಸಿಬಿಟ್ಟಿತು ಎಂಬ ಪ್ರಧಾನಿ ಮೋದಿ ಹೇಳುವ ಮೂಲಕ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಜನರು ಚಿಕಿತ್ಸೆ ಸಿಗದೇ ಸೋಂಕಿನಿಂದ ಹೆಜ್ಜೆ ಹೆಜ್ಜೆಗು ಸಾಯುತ್ತಿದ್ದಾರೆ. ಜನರ ಸಾವಲ್ಲೂ ರಾಜಕೀಯ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಟ್ವೀಟ್ ಮಾಡುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

You May Also Like

ಅಸುಂಡಿ ಬಾಲಕಿ ಕೊಲೆ ಪ್ರಕರಣ:24 ಗಂಟೆಯಾದರು ಇನ್ನೂ ಪತ್ತೆಯಾಗದ ಹಂತಕರು

ಗದಗ: ತಾಲೂಕಿನ ಅಸುಂಡಿ ಗ್ರಾಮದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯ ಶವ ಬುಧವಾರ ಸಂಜೆ ಕೊಳೆತ ಸ್ಥಿತಿಯಲ್ಲಿ ಪತ್ತೆ ಯಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ, ಸಿಪಿಐ ಗದಗ ಗ್ರಾಮೀಣ ಪೊಲೀಸರು ಬೇಟಿ ನೀಡಿ ಶವವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿ 24 ಗಂಟೆ ಕಳೆದರು ಇನ್ನೂ ಅರೋಪಿಗಳ ಪತ್ತೆಯಾಗಿಲ್ಲ.

ಬ್ಯಾಂಕ್ ಗೆ ನುಗ್ಗಿ ಮ್ಯಾನೇಜರ್ ಮೇಲೆ ಹಲ್ಲೆ : ಆರೋಪಿ ಬಂಧನ

ಹಣ ಡ್ರಾ ಮಾಡಿಕೊಡುವಂತೆ ಬ್ಯಾಂಕ್ ಮ್ಯಾನೇಜರ್ ಒಬ್ಬರ ಮನೆಗೆ ನುಗ್ಗಿದ ಇಬ್ಬರು ಮ್ಯಾನೇಜರ್ ಮೇಲೆ ದರ್ಪ ತೋರಿದ ಘಟನೆ ಬಾಲೆಹೊಸೂರು ಗ್ರಾಮದಲ್ಲಿ ನಡೆದಿತ್ತು.

ಸಂಶಯದ ಆಸಾಮಿಯಿಂದ ಪತ್ನಿ, ಮಗನಿಗೆ ಚಾಕು ಇರಿತ

ಉತ್ತರಪ್ರಭ ಸುದ್ದಿ ಗದಗ: ಕೌಟುಂಬಿಕ ಕಲಹ ಹಿನ್ನೆಲೆ ಹೆಂಡತಿ, ಆರು ವರ್ಷದ ಮಗನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ…

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಕೊರೊನಾ ಪಾಸಿಟಿವ್

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ವಿಷಯದ ಕುರಿತು ಸ್ವತಃ ಎಚ್.ಡಿ.ದೇವೇಗೌಡ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ಪ್ರತ್ಯೇಕವಾಗಿರುವುದಾಗಿ ಹೇಳಿದ್ದಾರೆ. ಜೊತೆಗೆ, ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಕೊರೊನಾ ಪರೀಕ್ಷೆ ಮಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ, ಪಕ್ಷದ ಕಾರ್ಯಕರ್ತರು ಆತಂಕಪಡಬೇಡಿ ಎಂದು ಕೂಡ ಕೋರಿದ್ದಾರೆ.