ಬೆಂಗಳೂರು: ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸುವ ಅವಧಿಯನ್ನು ಮೇ.31 ವರೆಗೆ ವಿಸ್ತರಿಸಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಿ ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಅನ್ವಯಿಸುವಂತೆ ಈಗಾಗಲೇ ಸರ್ಕಾರದ ಆದೇಶ ಹೊರಡಿಸಲಾಗಿತ್ತು‌. ಆದರೆ, ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ ತೆರಿಗೆ ಅವಧಿ ಮೇ.31 ವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *

You May Also Like

ಇನ್ಮುಂದೇ ಚುನಾಯಿತ ಪ್ರತಿನಿಧಿಗಳು ಕೊರೊನಾ ವಾರಿಯರ್ಸ್

ಬೆಂಗಳೂರು: ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿ.ಪಂ, ತಾ.ಪಂ ಸದಸ್ಯರು ಮತ್ತು ಗ್ರಾ.ಪಂ. ಸದಸ್ಯರನ್ನು ಕೊವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಆದ್ಯತೆ ಮೇರೆಗೆ ಮೊದಲ ಡೋಸ್ ಕೊವಿಡ್ ಲಸಿಕೆ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಕೆಜಿ “ಬಂಡಿ”ಗೆ ನಾನು ತಮಾಷೆ ಮಾಡಿದ್ದೆ: ಬಿ ಎಸ್ ವೈ ಸ್ಪಷ್ಟನೆ

ಉತ್ತರಪ್ರಭ ಸುದ್ದಿನಾನು ದಿನಾಂಕ 08-11-2022ರಂದು ಶಿರಹಟ್ಟಿಯಲ್ಲಿ ಜನಸಂಪರ್ಕ ಯಾತ್ರೆಯನ್ನು ಮುಗಿಸಿಕೊಂಡು ಬರುತ್ತಿರುವ ಸಂಧರ್ಭದಲ್ಲಿ ರೋಣ ಕ್ಷೇತ್ರದ…

ಆಲಮಟ್ಟಿ ಮಳೆಗಾಳಿ ಆರ್ಭಟ- ಧರೆಗುರುಳಿದ ಗಿಡಮರಗಳು

ಆಲಮಟ್ಟಿ: ಇಂದು ಸಂಜೆ 6 ಗಂಟೆಯ ಸುಮಾರಿಗೆ ಗುಡುಗು,ಮಿಂಚು ಮಿಶ್ರಿತ ಭಾರೀ ಗಾಳಿಯೊಂದಿಗೆ ಅರ್ಧಗಂಟೆಗು ಹೆಚ್ಚು…

ಚುನಾವಣೆ ಮುಂದೂಡಲು ಸರ್ಕಾರದ ಹುನ್ನಾರ: ತಾಪಂ ರದ್ದು ವಿಚಾರಕ್ಕೆ ಶಾಸಕ ಎಚ್.ಕೆ. ಪಾಟೀಲ ಕಿಡಿ

ರಾಜ್ಯ ಸರ್ಕಾರ ತಾಲೂಕು ಪಂಚಾಯತಿಯನ್ನು ರದ್ದು ಪಡಸಲು ಮುಂದಾಗಿದ್ದು, ಸAವಿಧಾನದಲ್ಲಿ ತಿದ್ದುಪಡಿಯಾಗಿದ್ದನ್ನು ರಾಜ್ಯ ಸರಕಾರ ರದ್ದು ಪಡಿಸೋಕೆ ಬರುವದಿಲ್ಲ. ಆದರೆ ಯಾವ ಆಧಾರದ ಮೇಲೆ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದು ಮಾಜಿ ಸಚಿವ, ಶಾಸಕ ಎಚ್.ಕೆ.ಪಾಟೀಲ್ ಪ್ರಶ್ನಿಸಿದರು.