ಚೆನ್ನೈ: ತಮಿಳು ಚಿತ್ರ ನಿರ್ದೇಶಕ, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಕೆ.ವಿ.ಆನಂದ್ (54) ಅವರು ಹೃದಯಘಾತದಿಂದ ನಿಧನ ಹೊಂದಿದ್ದಾರೆ.

54 ವರ್ಷ ವಯಸ್ಸಿನ ಆನಂದ್ ಅವರಿಗೆ ತಡರಾತ್ರಿ ಎದೆನೋವು ಕಾಣಿಸಿಕೊಂಡಿತು. ತಡರಾತ್ರಿ ಎದೆ ನೋವಿ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮಲಯಾಳಂ ಚಿತ್ರ ತೆನ್‍ಮವಿನ್ ಕೋಂಬತ್ ಚಿತ್ರದ ಸಿನಿಮಟೊಗ್ರಾಫರ್ ಆಗಿ ಚಿತ್ರರಂಗ ಪ್ರವೇಶಿಸಿದ್ದ ಆನಂದ್ ಅವರು ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದರು.

Leave a Reply

Your email address will not be published. Required fields are marked *

You May Also Like

ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ-ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಹೊಸದಿಲ್ಲಿ: ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ…

ಬಿರಿಯಾನಿಯಲ್ಲಿ ಲೆಗ್ ಪೀಸ್ ಕಡಿಮೆ ಕೊಟ್ಟಿದ್ದಕ್ ಈ ಭೂಪ್ ಏನ್ ಮಾಡಿದ ನೋಡಿ..!

ಹೈದರಾಬಾದ್: ಯಾಕೋ ಇವತ್ ಬಿರಿಯಾನಿ ಬೇಡ ಜೀವಕ್ಕ ಕೊಂಚ ನಿರಾಶೆಯಾಗೈತಿ ನೋಡ್ರಿ. ಆನ್ ಲೈನ್ ನ್ಯಾಗ್ ಬಿರಿಯಾನಿ ಬುಕ್ ಮಾಡಿದ ಮ್ಯಾಲೆ ಮನಿಗ್ ಬಂದ್ ಬಿರಿಯಾನ್ ಪ್ಯಾಕೇಟ್ ಬಿಚ್ಚಿ ಗಡದ್ ಆಗಿ ತಿಂದ್ರಾತು, ಅಂತ ಹೊಂಟ ವ್ಯಕ್ತಿಗೆ ಅದ್ಯಾಕೋ ಸಿಟ್ ಬಂದೈತಿ ನೋಡ್ರಿ.

ಎಸ್ ಐಟಿ ವಿಚಾರಣೆಯಲ್ಲಿ ಪ್ರಧಾನಿ ಮೋದಿ ಹೇಗೆ ವರ್ತಿಸಿದ್ದರು?

ನವದೆಹಲಿ : 2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಪ್ರಧಾನಿ ಅವರು ಎಸ್ ಐಟಿ ವಿಚಾರಣೆ ಎದುರಿಸಿದ್ದರು. ಈ ಕುರಿತು ಕೇಳಿದ್ದ ಬರೋಬ್ಬರಿ 100 ಪ್ರಶ್ನೆಗಳಿಗೆ 9 ಗಂಟೆಗಳ ಕಾಲ ಉತ್ತರಿಸಿದ್ದಾರೆ. ಈ ಅವಧಿಯಲ್ಲಿ ಟೀ ಕೂಡ ಅವರು ಸೇವಿಸಿರಲಿಲ್ಲ ಎಂದು ತನಿಖೆಯ ತಂಡದಲ್ಲಿದ್ದ ಆರ್.ಕೆ. ರಾಘವನ್ ಹೇಳಿದ್ದಾರೆ.

ಚೀನಾ ಕುತಂತ್ರ – ಸರ್ವ ಪಕ್ಷಗಳ ಸಭೆ ಕರೆದ ಪ್ರಧಾನಿ!

ಹೊಸದೆಹಲಿ: ಗಡಿಯಲ್ಲಿ ಚೀನಾ ಕಿರಿಕ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ…