ಬಸವಣ್ಣನವರ ತತ್ವಗಳು ಸರ್ವಕಾಲಿ ಸತ್ಯಗಳಾಗಿವೆ

ಉತ್ತರಪ್ರಭ ಸುದ್ದಿ

ಗದಗ : ಶ್ರೀ ತೋಂಟದಾರ್ಯ ಮಠದ ಪೂಜ್ಯ ಮಹಾಂತುದೇವರ ನೇತೃತ್ವದಲ್ಲಿ ಶ್ರೀ ಬಸವೇಶ್ವರ ವೃತ್ತದ ಪುತ್ಥಳಿಗೆ ಮಾಲಾರ್ಪಣೆ, ಪುಷ್ಪಾರ್ಪಣೆ, ಬಸವಣ್ಣನವರ ವಚನ ಪಠಣ ಹಾಗೂ ಜಯ ಘೋಷಣೆಗಳನ್ನು ಮಾಡುವ ಮೂಲಕ ಸಾಂಕೇತಿಕವಾಗಿ 916ನೇ ಬಸವ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ  ಶ್ರೀ ಎಂ. ಸಿ. ಐಲಿ, ಜಾತ್ರಾ ಕಮೀಟಿ ಅಧ್ಯಕ್ಷ  ಅಮರೇಶ ಅಂಗಡಿ, ಡಿ.ಎಸ್.ಎಸ್. ಮುಖಂಡ ಎಸ್. ಎನ್. ಬಳ್ಳಾರಿ, ಬಸವಕೇಂದದ ಎಸ್. ಎಂ. ಕವಳಿಕಾಯಿ, ಬಸವದಳದ  ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಬಸವರಾಜ ಹಿರೇಹಡಗಲಿ, ಮಂಜುನಾಥ ಅಸುಂಡಿ, ಶ್ರೀಮಠದ ಮ್ಯಾನೇಜರ ಶ್ರೀ ಎಂ. ಎಸ್. ಅಂಗಡಿ, ಶಿವಯ್ಯ ನಾಲತ್ವಾಡಮಠ, ನಾಗಭೂಷಣ ಬಡಿಗಣ್ಣವರ, ಅಶೋಕ ಬಂಡೆಪ್ಪನವರ, ಶಿವುಕುಮಾರ ರಾಮನಕೊಪ್ಪ, ಮಹಾಂತೇಶ ಅಂಗಡಿ, ವೀರಭದ್ರಪ್ಪ ಹೂಗಾರ, ಮೆಣಸಿನಕಾಯಿ ವಕೀಲರು, ಭರಡಿ, ಕಾಶೀನಾಥ, ಶರಣ ಸಾಹಿತ್ಯ ಪರಿಷತ್ತು, ಜಾಗತಿಕ ಲಿಂಗಾಯತ ಮಹಾಸಭಾದ ಅನೇಕ ಮುಖಂಡರುಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You May Also Like

ಸ್ವಾತಂತ್ರ್ಯ ಹೋರಾಟಗಾರರ ಜೀವನ ಹಾಗೂ ಮೌಲ್ಯಗಳ ಕುರಿತು ಆನ್ಲೈನ್ ವೆಬಿನಾರ್

ಉತ್ತರಪ್ರಭ ಗದಗ: 75ನೇ ಸ್ವಾತಂತ್ರ್ಯದ “ಅಮೃತ ಮಹೋತ್ಸವದ” ಅಂಗವಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ…

ಸಾರಿಗೆ ನೌಕರರ ಗೊಂದಲಕ್ಕೆ ತೆರೆ ಎಳೆದ ಸಚಿವ ಸವದಿ

ಸಾರಿಗೆ ಇಲಾಖೆ ನೌಕರರನ್ನು ಕೆಲಸದಿಂದ ತೆಗೆದುಹಾಕುವುದಿಲ್ಲ. ಕೆಲವು ನೌಕರರನ್ನು ಕೆಲಸದಿಂದ ತೆಗೆದುಹಾಕಲಾಗುತ್ತದೆ ಎನ್ನುವ ವದಂತಿ ಹಬ್ಬಿದೆ. ಅಂತಹ ಯಾವುದೇ ಪ್ರಸ್ತಾಪ ಇಲ್ಲ.

1xChoice Официальный Сайт Регистрация И Вход В Личный Кабинет 1хбет

1xBet Вход Вход В 1хбет На Официальный Сайт Через Актуальное Зеркало Под…

ನರೆಗಲ್ ಗಾರ್ಡನ್ ಕಥೆ: 10 ಲಕ್ಷ ಖರ್ಚು ಮಾಡಿ 9 ವರ್ಷವಾದ್ರು, ಉಪಯೋಗಕ್ಕೆ ಬಾರದ ಉದ್ಯಾನವನ..!

ಗದಗ: ದೇವಾಲಯದ ಪಕ್ಕದಲ್ಲಿರುವ ಉದ್ಯಾನವನ ದೇವರು ವರ ಕೊಟ್ರು ಪೂಜಾರಿ ವರ ಕೊಡಲಿಲ್ಲ ಎನ್ನುವಂತಿದೆ. ಸರ್ಕಾರ…