ಆಲಮಟ್ಟಿ : ನಗರದ ಆರ್‌ಬಿಪಿಜಿ ಹಳಕಟ್ಟಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಗುಲಾಬಚಂದ ಜಾಧವ ಅವರ ಕಿರಿಯ ಸಹೋದರ ಪ್ರಕಾಶ ಜಾಧವ ಅವರ ಅಕಾಲಿಕ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿ ಶೋಕ ವ್ಯಕ್ತಪಡಿಸಿದ್ದಾರೆ.

ನಗರದ ಜಗದ್ಗುರು ತೋಂಟದಾರ್ಯ ವಿದ್ಯಾಪೀಠ, ಆಲಮಟ್ಟಿ ಎಸ್‌ವಿವಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಶಿವಾನಂದ ಪಟ್ಟಣಶೆಟ್ಟರ, ಎಸ್‌ವಿವಿ ಶಿಕ್ಷಣ ಸಂಸ್ಥೆಯ ವಿವಿಧ ಶಾಲಾ, ಕಾಲೇಜುಗಳ ಮುಖ್ಯಸ್ಥ ಪಿ.ಎ.ಹೇಮಗಿರಿಮಠ, ಎಸ್.ಎಚ್.ಕೆಲೂರ. ಜಿ.ಎಂ.ಕೋಟ್ಯಾಳ, ಎಸ್.ಐ.ಗಿಡ್ಡಪ್ಪಗೋಳ ಸೇರಿದಂತೆ ಸಮಸ್ತ ಸಿಬ್ಬಂದಿ ವರ್ಗದವರು ಸಂತಾಪ ಮಿಡಿದಿದ್ದಾರೆ.

ವಿಧಾನಪರಿಷತ್ ಸದಸ್ಯ ಪ್ರಕಾಶ ರಾಠೋಡ, ಕೆಪಿಎಲ್ ಬಿಜಾಪುರ ಬುಲ್ಸ್ ಒಡೆಯ ಕಿರಣ ಕಟ್ಟಿಮನಿ, ಕೆಎಸ್‌ಸಿ ಸಂಯೋಜಕ ಡಾ.ಅಬ್ದುಲ್ ಹಕೀಮ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಎ.ಕಿಶೋರ್‌ಕುಮಾರ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಆಪ್ತ ಕಾರ್ಯದರ್ಶಿ ಎಸ್.ಎಸ್.ಬಿರಾದಾರ, ಬೆಂಗಳೂರಿನ ಯೂಜಿಸಿ ರೂಸಾ ಸಂಯೋಜಕ ಶ್ರೀಕಾಂತ, ತಹಶಿಲ್ದಾರರ ಪ್ರಶಾಂತ ಪಾಟೀಲ, ವಿನಯ ಕುಲಕರ್ಣಿ, ಪ್ರೋ.ಎಸ್.ಎಸ್.ರಾಜಮಾನ್ಯ, ಡಾ.ಬಾಬು ರಾಜೇಂದ್ರ ನಾಯಕ, ಮೋಹನ ಚವ್ಹಾಣ್, ರಾಚವಿವಿ ದೈಹಿಕ ಶಿಕ್ಷಣ ನಿರ್ದೇಶಕ ಜಗದೀಶ್ ಗಸ್ತಿ, ರವಿ ಗೋಲಾ, ಕವಿವಿ ಧಾರವಾಡದ ಡಾ.ವಿ.ಜಗದೀಶ್, ಡಾ.ಕೆ.ಸಿ.ತಾರಾಚಂದ, ಪತ್ರಕರ್ತ ಗಣೇಶ ಚಂದನಶಿವ, ಸಿಪಿಐ ನಾಗೇಶ, ಕಾಡದೇವರ, ಪ್ರೋ.ಬಿ.ಕೆ.ಕೊಣ್ಣೂರ, ಡಾ.ಬಿ.ಎಂ.ಕೋರಬು, ಡಾ.ಜಾವೀದ ಜಮಾದಾರ, ನಾಗೇಶ ಡೋಣೂರ, ರವಿಕುಮಾರ್ ಪುಲಸಸಿಂಗ ಚವ್ಹಾಣ್, ತಾ.ಪಂ ಉಪಾಧ್ಯಕ್ಷ ರಾಜು ಜಾಧವ, ಸಂತೋಷ ದಂಡ್ಯಾಗೋಳ, ದಯಾನಂದ ಮುಗಡ್ಲಿಮಠ, ಚಿದಾನಂದ ತೇರದಾಳ, ಕರವೇ ನಗರ ಅಧ್ಯಕ್ಷ ಫಯಾಜ ಕಲಾದಗಿ ಮೊದಲಾದವರು ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ.

Leave a Reply

Your email address will not be published. Required fields are marked *

You May Also Like

ಯುವಜನ ಸಂಕಲ್ಪ ಯಾತ್ರೆಗೆ ಅದ್ದೂರಿ ಚಾಲನೆ ಯುವಜನತೆಯಲ್ಲಿ ಉಕ್ಕಿದ ದೇಶ ಭಕ್ತಿ. ಎಲ್ಲೆಲ್ಲೂ ತಿರಂಗಾ ಕಲರವ

ಉತ್ತರಪ್ರಭ ಸುದ್ದಿಆಲಮಟ್ಟಿ: ರಾಷ್ಟ್ರಧರ್ಮ ದೃಷ್ಟಾರ, ನೈಷ್ಟಿಕ ಬ್ರಮ್ಮಚಾರಿ, ಸಮಾಜಮುಖಿಯ ಅದಮ್ಯ ಚೇತನ, ಕನಾ೯ಟಕ ಗಾಂಧಿ ಹಡೇ೯ಕರ…

ಬುಲೆಟ್ ಕೊಟ್ರ ತಾಳಿ ಕಟ್ತಿನಿ ಅಂತ ಪಟ್ಟು ಹಿಡಿದ ವರನಿಗೆ ಏನಾತು ನೋಡ್ರಿ.

ಉತ್ತರಪ್ರದೇಶ್: ಪ್ರತಿಯೊಬ್ಬ ಹೆಣ್ ಮಕ್ಕಳು ಮನ್ಯಾಗ್ ತಂದಿ-ತಾಯಿ ಸಾಲಾಸೂಲಾ ಮಾಡಿ ಮದ್ವಿ ಮಾಡಿ, ಅಳಿಯಾ ಕೇಳೋವಷ್ಟು ವರದಕ್ಷಿಣೆ ಕೊಟ್ಟು ಮಗಳನ್ ಗಂನ್ ಮನಿಗೆ ಕಳಿಸಬೇಕು ಅನ್ನೋವಷ್ಟರಲ್ಲಿ ಹೈರಾಣಾಗಿ ಹೋಗುತ್ತ. ಷ್ ಅಪ್ಪಾ ಅಂತ ಮಗಳ್ ಮದ್ವಿ ಆದ್ರ ಸಾಕು ತಂದಿ-ತಾಯಿ ನಿಟ್ಟುಸಿರು ಬಿಡ್ತಾರಾ? ಆದರೆ ಇಲ್ಲೊಬ್ಬ ಹುಡುಗಿ ವರದಕ್ಷಣಿ ಅಂತ ನಂಗ್ ಬುಲೇಟ್ ಬೇಕಾಬೇಕು ಅಂತ ಪಟ್ಟು ಹಿಡಿದ ವರನಿಗೆ ತಕ್ಕ ಪಾಠಾ ಕಲಿಸ್ಯಾಳ.

ರೋಣದಲ್ಲಿ ಹೋರಾಟದ ವೇಳೆ ಹೆಜ್ಜೇನು ದಾಳಿ

ಆಸರೆ ಮನೆಗಳ ಹಕ್ಕು ಪತ್ರಕ್ಕಾಗಿ ಹೋರಾಟ ಮಾಡುತ್ತಿರುವ ವೇಳೆ ಹೆಜ್ಜೇನು ಹುಳುಗಳ ದಾಳಿ ಮಾಡಿದ ಘಟನೆ ನಡೆದಿದೆ.

ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ!

ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಈ ಕುರಿತು ಆರೋಗ್ಯ…