ಗದಗ: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಜನರಲ್ ಸ್ಟೋರ್ ಒಂದು ಹೊತ್ತಿ ಉರಿದ ಘಟನೆ ಗದಗ ನಗರದ ಕೆ.ಸಿ.ರಾಣಿ ರಸ್ತೆಯಲ್ಲಿರುವ ಚೇತನ ಕ್ಯಾಂಟಿನ್ ಸರ್ಕಲ್ ಬಳಿ ನಡೆದಿದೆ.

ಬಸವರಾಜ್ ನಾಡಗೌಡ್ರ ಎಂಬವವರಿಗೆ ಸೇರಿದ ಜನರಲ್ ಸ್ಟೋರ್ ಇದಾಗಿದೆ ಎಂದು ಹೇಳಲಾಗ್ತಿದ್ದು, ಜನರಲ್ ಸ್ಟೋರ್ ಬೆಂಕಿಗೆ ಆಹುತಿಯಾಗಿದೆ. ಸ್ಟೋರ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹಾನಿಯಾಗಿವೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಸ್ಥಳಕ್ಕೆ ಬೆಟಗೇರಿ ಬಡಾವಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಜಯ ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಉತ್ತರಪ್ರಭ ಲಕ್ಷ್ಮೇಶ್ವರ: ಧಾರವಾಡ ವಿಧಾನ ಪರಿಷತ್ ಚುಣಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್…

ಬಳ್ಳಾರಿ ಜಿಲ್ಲೆಯಲ್ಲಿಂದು 26 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಮತ್ತೆ 26 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 555ಕ್ಕೆ ಏರಿಕೆಯಾಗಿದೆ.

ಫೆ.27,28 ರಂದು ಜಿಲ್ಲಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ ಜಿಲ್ಲಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ. 27 ಮತ್ತು 28 ರಂದು ಜಿಲ್ಲಾ ಸಾಹಿತ್ಯ ಭವನದಲ್ಲಿ ಜರುಗಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಾ. ಶರಣು ಗೋಗೇರಿ ಹೇಳಿದರು.

ಗದಗ ಜಿಲ್ಲೆಯಲ್ಲಿ 44 ಪ್ರಕರಣ: ಯಾವ ಊರಲ್ಲಿ ಎಷ್ಟು?

ಗದಗ : ಜಿಲ್ಲೆಯಲ್ಲಿ ಇಂದು 44 ಪ್ರಕರಣಗಳು ದಾಖಲಾಗುವ ಮೂಲಕ ಸೋಂಕು ಏರುಗತಿಯ ನೆಗೆತ ಕಾಣುತ್ತಿರುವುದು…