ಬೆಂಗಳೂರು : ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ದೊರೆಸ್ವಾಮಿ ಕೊನೆಯುಸಿರೆಳೆದಿದ್ದಾರೆ. ಇತ್ತಿಚೆಗೆ ಕೊರೋನಾ ಸೋಂಕಿನಿoದ ಗುಣಮುಖರಾಗಿದ್ದ ದೊರೆ ಸ್ವಾಮಿ ಇದೀಗ ಹೃದಯಘಾತದಿಂದ ಮೃತರಾಗಿದ್ದಾರೆ. 105 ವರ್ಷ ವಯಸ್ಸಾಗಿದ್ದ ದೊರೆ ಸ್ವಾಮಿ 1918ರ ಏಪ್ರಿಲ್ 10ರಂದು ಹಾರೋಹಳ್ಳಿಯಲ್ಲಿ ಜನಿಸಿದ್ದರು.

Leave a Reply

Your email address will not be published. Required fields are marked *

You May Also Like

ಉಗುಳಲು ಹೋಗಿ ವ್ಯಕ್ತಿ ಸಾವು

ಗದಗ: ಉಗುಳಲು ಹೋಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಸುರಕೋಡ ಗ್ರಾಮದ ಬಳಿ…

ಕೊರೋನಾ ಯೋಧರಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದು ಏಕೆ?

ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಉತ್ತಮ ಚಿಕಿತ್ಸೆ ಹಾಗೂ ಮರಣ ಪ್ರಮಾಣ ತಗ್ಗಿಸುವಲ್ಲಿ ನಮ್ಮ ಬೆಂಗಳೂರು ನಗರ ಮುಂಚೂಣಿಯಲ್ಲಿದೆ. ಹೀಗಾಗಿ ಈ ಕಾರ್ಯದಲ್ಲಿ ಬಹಳಷ್ಟು ಕಾಳಜಿಯಿಂದ ಸೇವೆ ಸಲ್ಲಿಸಿದ ಕೊರೋನಾ ಯೋಧರ ಇಡೀ ತಂಡಕ್ಕೆ ನನ್ನ ಅಭಿನಂದನೆಗಳು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಸುರೇಶ ಬಳಗಾನೂರ್ ಗೆ ರಾಜ್ಯ ಪತ್ರಿಕೋದ್ಯಮ ರತ್ನಪ್ರಶಸ್ತಿ

ಉತ್ತರಪ್ರಭ ಸುದ್ದಿ ಮಸ್ಕಿ: ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದಿಂದ ಪತ್ರಿಕಾ ರಂಗದಲ್ಲಿ ಗಣನೀಯ ಸೇವೆ ಮಾಡಿದ…

ರೋಣ: ಪತ್ರಕರ್ತ ಇಟಗಿ ನಿಧನ

ಗದಗ: ಜಿಲ್ಲೆಯ ರೋಣದ ಹಿರಿಯ ಪತ್ರಕರ್ತ ಎ.ಡಿ. ಇಟಗಿ(62) ಅನಾರೋಗ್ಯದಿಂದ ಬುಧವಾರ ನಿಧನರಾದರು. ಅಸ್ವಸ್ಥರಾಗಿದ್ದ ಅವರಿಗೆ…