ನರೆಗಲ್: ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಇಲ್ಲಿನ ಗ್ರಾಮ ಪಂಚಾಯತಿ ವತಿಯಿಂದ ಕೊರೊನಾ ವಾರಿಯರ್ಸ್ ಗಳಿಗೆ ಉಪಹಾರ ವ್ಯವಸ್ಥೆ ಮಾಡಲಾಗಿತ್ತು.
ಇಂತಹ ಸಂಕಷ್ಟದ ದಿನಗಳಲ್ಲಿಯೂ ಜನರ ರೋಗ್ಯ ಹಾಗೂ ಪ್ರಾಣ ಕಾಪಾಡಲು ಕೊರೊನಾ ವಾರಿಯರ್ಸ್ ಗಳು ಇನ್ನಿಲ್ಲದೇ ಶ್ರಮಿಸುತ್ತಿದ್ದಾರೆ. ಆಶಾ, ಅಂಗನವಾಡಿ, ನರ್ಸ್ ಹಾಗೂ ವೈದ್ಯರು, ಶಿಕ್ಷಕರು ಇತರ ಎಲ್ಲ ವಿಭಾಗದಲ್ಲಿ ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಪ್ಪ ವಾಲಿ, ವಾರಿಯರ್ಸ್ ಗಳಿಗೆ ಉಪಹಾರ ವ್ಯವಸ್ಥೆ ಮಾಡಿಸಿದ್ದರು. ಈ ವೇಳೆಯಲ್ಲಿ ಪಿಡಿಓ ಎಸ್.ಎಸ್.ರಿತ್ತಿ, ಕಾರ್ಯದರ್ಶಿ ಈರಣ್ಣ ಪತ್ತಾರ, ಆರೋಗ್ಯ ಇಲಾಖೆಯ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಸಾವಿತ್ರಿ ಹಿರೇವಡೆಯರ, ಪವನ್ ಕುಮಾರ್ ಸಣ್ಣಕ್ಕಿ, ಸದಸ್ಯರಾದ ಬಸವರಾಜ ಶ್ಯಾಶೆಟ್ಟಿ, ಸಂತೋಷ ಕೋರಿ, ಪಂಚಾಯಿತಿ ಸಿಬ್ಬಂದಿ ವರ್ಗದವರು. ಆಶಾ ಕಾರ್ಯಕರ್ತೆಯರು, ಸಂಗಮೇಶ ಮೆಣಸಿಗಿ ಇದ್ದರು.

Leave a Reply

Your email address will not be published. Required fields are marked *

You May Also Like

ಆರೋಗ್ಯಕರ ಜೀವನಕ್ಕೆ ಯೋಗ ಅಗತ್ಯ:ಡಾ:ರಾಕೇಶ್

ಉತ್ತರಪ್ರಭ ಸುದ್ದಿ ನರೆಗಲ್ಲ:ಆರೋಗ್ಯಕರ ಜೀವನಕ್ಕೆ ಯೋಗ ಅಗತ್ಯ ಹಾಗೂ ದೈಹಿಕವಾಗಿ ಮಾನಸಿಕವಾಗಿ ಮನುಷ್ಯ ಯೋಗವನ್ನು ಪ್ರತಿದಿನ…

ಅಬ್ಬಿಗೇರಿ: ಕಠಿಣ ಲಾಕ್ಡೌನ್ ಮನೆ ಮನೆಗೆ ಪಡಿತರ

ನರೇಗಲ್: ಕೊರೊನಾ ಎರಡನೇ ಅಲೆಯನ್ನು ತಡೆಗಟ್ಟಲು ಜಿಲ್ಲಾಡಳಿತ 5 ದಿನದವರೆಗೂ ಕಠಿಣ ಲಾಕ್ಡೌನ್ ವಿಧಿಸಿದ ಪರಿಣಾಮ, ಸಮೀಪದ ಅಬ್ಬಿಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಿತರನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಕೈಗೊಂಡರು. ಗ್ರಾಮದಲ್ಲಿನ ಸಂಘದ ಪಡಿತರ ಚೀಟಿ ಇರುವ ಮನೆಮನೆಗೆ ತೆರಳಿ ಗ್ರಾಹಕರ ಪಡಿತರವನ್ನು ಸ್ಥಳದಲ್ಲಿಯೇ ತೂಕ ಮಾಡಿ ಹಂಚಿಕೆ ಮಾಡಲಾಗುತ್ತಿದೆ,ಕಠಿಣ ಲಾಕ್ಡೌನ್ ನಿಂದ ಜನರು ಹೊರಗಡೆ ಬರಲು ಆಗದ ಕಾರಣ ಗ್ರಾಮ ಪಂಚಾಯತಿ ಯವರು ಪಡಿತರವನ್ನು ಮನೆ ಮನೆಗೆ ಹಂಚುತ್ತಿರುವುದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಲೋಕಾರ್ಪಣೆ

ಉತ್ತರ ಪ್ರಭ ದಿನ ಪತ್ರಿಕೆ ಕಾರ್ಯಾಲಯದಲ್ಲಿ ನಡೆದ ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಆಯುರ್ವೇದ ವೈದ್ಯ ಡಾ.ಕೆ.ಯೋಗೇಶನ್ ಮಾತನಾಡಿದರು.

'ಲಾ' ಸಿನಿಮಾ ಬಗ್ಗೆ ಕುತೂಹಲಕಾರಿ ಮಾಹಿತಿ ಹಂಚಿಕೊಂಡ ನಟಿ ರಾಗಿಣಿ ಚಂದ್ರನ್‌

ಕನ್ನಡದ ʻಲಾʼ ಸಿನಿಮಾ ಬಿಡುಗಡೆಯ ಬಗ್ಗೆ ಚಿತ್ರದ ನಾಯಕಿ ಬಹಳ ಉತ್ಸುಕರಾಗಿದ್ದಾರೆ. ಇದೇ ಜುಲೈ 17…