ಗದಗ: ಕೋವಿಡ್-19ರ 2ನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತಿತರೆ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದರಿಂದ ಆಟೋ ರಿಕ್ಷಾ, ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರಿಗೆ ಷರತ್ತಿಗೊಳಪಟ್ಟು 3000 ರೂ.ಗಳ ಪರಿಹಾರ ಧನವನ್ನು ನೀಡಲು ಸರ್ಕಾರ ಆದೇಶಿಸಲಾಗಿದೆ.

Sign of a waiting taxi

ಪರಿಹಾರ ಧನಕ್ಕಾಗಿ ಅರ್ಹರು ಆನ್‌ಲೈನ್‌ನಲ್ಲಿ ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅರ್ಹ ಫಲಾನುಭಾವಿಗಳಿಗೆ ಪರಿಹಾರ ಧನವನ್ನು ಅವರ ಖಾತೆಗೆ ನೇರವಾಗಿ ಡಿ.ಬಿ.ಟಿ. ಮುಖಾಂತರ ವರ್ಗಾಯಿಸಲಾಗುವುದು. ಆಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರುಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಸಾರಿಗೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಒಳ್ಳೆಯ ಅವಕಾಶಗಳು ಸಿಕ್ಕರೆ ಕನ್ನಡದಲ್ಲಿಯೂ ನಟಿಸುವೆ – ಸಂಯುಕ್ತಾ!

ಬೆಂಗಳೂರು : ಲಾಕ್ ಡೌನ್ ಇದ್ದರೂ ಅಭಿಮಾನಿಗಳೊಂದಿಗೆ ತಮ್ಮ ಒಡನಾಟ ಇಟ್ಟುಕೊಂಡಿರುವ ನಟಿ ಸಂಯುಕ್ತಾ ಹೆಗ್ಡೆ…

ಕೊರ್ಲಹಳ್ಳಿ ಟೋಲ್ ನಾಕಾ ಸಿಬ್ಬಂದಿ ಗೂಂಡಾಗಿರಿ..!

ಮುಂಡರಗಿ: ಟೋಲ್ ನಾಕಾ ಹಣದ ವಿಚಾರಕ್ಕೆ ಸಂಬಂಧ ಪಟ್ಟಂತೆ ಟೋಲ್ ಸಿಬ್ಬಂಧಿಗಳು ಗೂಂಡಾಗಿರಿ ನಡೆಸಿದ್ದು ನಾಲ್ವರನ್ನು…

ದನದ ಕೊಟ್ಟಿಗೆಯಂತಾದ ಬಸ್ ತಂಗುದಾನ

ಸಮೀಪದ ಮಜರೆ ಕೂಡಿಕೊಪ್ಪ ಗ್ರಾಮದಲ್ಲಿ 2015-16 ರ ಸಾಲಿನಲ್ಲಿ 4 ಲಕ್ಷ ವೆಚ್ಚದಲ್ಲಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲಾಗಿದೆ,

ಮಹಾರಾಷ್ಟ್ರಕ್ಕೆ ಖಡಕ್ ಸಂದೇಶ ರವಾನಿಸಿದ ಲಕ್ಷ್ಮಣ್ ಸವದಿ!

ಬೆಳಗಾವಿ : ಡಿಸಿಎಂ ಲಕ್ಷ್ಮಣ ಸವದಿ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ತಿರುಗೇಟು ನೀಡಿ, ವಾಗ್ದಾಳಿ ನಡೆಸಿದ್ದಾರೆ.