ಗದಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿಯನ್ನು ಮೇ.1 ರಂದು ಹುಬ್ಬಳ್ಳಿ ರಸ್ತೆ ಮುಳುಗುಂದ ನಾಕದ ಸಿ.ಡಿ.ಒ ಜೈನ್ ಸ್ಕೂಲ್ ರಸ್ತೆಯ ಪೋಸ್ಟ್ ಆಫೀಸ್ ಹತ್ತಿರವಿರುವ ನಿಖಿಲ್‌ರೆಡ್ಡಿ ಬಿಲ್ಡಿಂಗ್ (ಆರ್.ಎಸ್.ನಂ:320 ಡಿ ಪ್ಲಾಟ್ ನಂ:15) ನಿಗಧಿ ಪಡಿಸಿದ ಪರ್ಯಾಯ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಆದರ್ಶ ವಿದ್ಯಾಲಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ತಾಲೂಕಿನ ಇಟಗಿಯ ಸರಕಾರಿ ಆದರ್ಶ ವಿದ್ಯಾಲಯಕ್ಕೆ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್‌ದಲ್ಲಿ ಅರ್ಜಿ ಸಲ್ಲಿಸುವ ದಿನಾಂಕವನ್ನು 17.03.2021 ರವರೆಗೆ ವಿಸ್ತರಿಸಲಾಗಿದೆ.

ಗ್ರಾಮದಲ್ಲಿ ಮೂವರು ಕೋವಿಡ್ ಗೆ ಬಲಿ..! : ಕೊಣ್ಣೂರು ಗ್ರಾಮದಲ್ಲಿ ಆತಂಕ..!

ಕೊಣ್ಣೂರ: ಕೋವಿಡ್ 19 ಮಹಾಮಾರಿಯ ಎರಡನೇ ಅಲೆಯು ಗ್ರಾಮೀಣ ಪ್ರದೇಶಕ್ಕೂ ಆವರಿಸಿದ್ದು ತಿಳಿದಿರುವ ವಿಷಯ, ಗ್ರಾಮದಲ್ಲಿ ಮಹಾಮಾರಿ ತನ್ನ ಅಟ್ಟಹಾಸ ಮೆರದಿದ್ದು ಸುಮಾರು ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಕೆಲವರು ಗುಣಮುಖರಾಗಿದ್ದಾರೆ.

ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಮಕ್ತುಮಸಾಬ ಮುಧೋಳ ಒತ್ತಾಯ

ಕೂಡಲೇ ಸರ್ಕಾರಗಳು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಮಕ್ತುಮಸಾಬ ಮುಧೋಳ ಒತ್ತಾಯಿಸಿದ್ದಾರೆ.

ನರೆಗಲ್ ಗಾರ್ಡನ್ ಕಥೆ: ಅಭಿವೃದ್ಧಿ ಹೆಸರಲ್ಲಿ ಹಣ ಲೂಟಿ?

ಗದಗ: ಪಟ್ಟಣ ಪಂಚಾಯತಿ ಕಾಂಪೌಂಡ್ ಪಕ್ಕದಲ್ಲಿಯೇ ಉದ್ಯಾನವನ ಇದ್ದರು. ಸಹ ಇಲ್ಲಿನ ಮುಖ್ಯಾಧಿಕಾರಿ , ಸಿಬ್ಬಂದಿಗಳ…